ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ
ಪ್ರಕಟಣೆಯ
60ನೇ
ವರ್ಷ

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

Utthana > ಉತ್ಥಾನ ಆಗಸ್ಟ್ 2019

ಉತ್ಥಾನ ಆಗಸ್ಟ್ 2019

‘ನಾದಬ್ರಹ್ಮ’ ಹಂಸಲೇಖ ಸಂದರ್ಶನ

‘ಸಿನೆಮಾ ಸಂಗೀತಕ್ಕೇ ಹೋಗಬೇಡಿ, ನಿಸರ್ಗದಲ್ಲೇ ಸಂಗೀತವಿದೆ; ಆಸ್ವಾದಿಸಿ’ ಎಂದ ಹಂಸಲೇಖ ಇನ್ನೂ ತಂತ್ರಜ್ಞಾನ ಮುನ್ನೆಲೆಗೆ ಬಂದಿರದ ಕಾಲ; ಸಿನೆಮಾಗಳು ಇನ್ನೇನು ತನ್ನ ಹೆಜ್ಜೆಗಳನ್ನಿಡುತ್ತ ದೃಢವಾಗಿ ನಿಲ್ಲುವ ಹಂತದಲ್ಲಿದ್ದ ಕಾಲ. ಅಂತಹ ಸಮಯದಲ್ಲಿ ಕನ್ನಡ ಸಿನೆಮಾಕ್ಕೆ ಉತ್ತಮ ಗುಣಮಟ್ಟದ ಸಂಗೀತ, ಸಾಹಿತ್ಯವನ್ನು ನೀಡಿದ ಕೀರ್ತಿ ಹಂಸಲೇಖ ಅವರಿಗೆ ಸಲ್ಲುತ್ತದೆ. ಸುಮಾರು 30 ವರ್ಷಗಳಿಂದ ಕನ್ನಡ ಸಿನೆಮಾ ಸಂಗೀತ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತ ಬಂದಿರುವ ಹಂಸಲೇಖ ಅವರದ್ದು ರಂಗಭೂಮಿ, ಸಿನೆಮಾ, ಜಾನಪದ – ಹೀಗೆ ಸಂಗೀತ-ಸಾಹಿತ್ಯಗಳಲ್ಲಿ ಬಹುಮುಖವಾದ ಮೇರುವ್ಯಕ್ತಿತ್ವ. ಅವರು ಸಂಗೀತಕ್ಷೇತ್ರದ […]

‘ಸಿನೆಮಾ ಸಂಗೀತಕ್ಕೇ ಹೋಗಬೇಡಿ, ನಿಸರ್ಗದಲ್ಲೇ ಸಂಗೀತವಿದೆ; ಆಸ್ವಾದಿಸಿ’ : ‘ನಾದಬ್ರಹ್ಮ’ ಹಂಸಲೇಖ

‘ಸಿನೆಮಾ ಸಂಗೀತಕ್ಕೇ ಹೋಗಬೇಡಿ, ನಿಸರ್ಗದಲ್ಲೇ ಸಂಗೀತವಿದೆ; ಆಸ್ವಾದಿಸಿ’ :  ‘ನಾದಬ್ರಹ್ಮ’ ಹಂಸಲೇಖ

ಇನ್ನೂ ತಂತ್ರಜ್ಞಾನ ಮುನ್ನೆಲೆಗೆ ಬಂದಿರದ ಕಾಲ; ಸಿನೆಮಾಗಳು ಇನ್ನೇನು ತನ್ನ ಹೆಜ್ಜೆಗಳನ್ನಿಡುತ್ತ ದೃಢವಾಗಿ ನಿಲ್ಲುವ ಹಂತದಲ್ಲಿದ್ದ ಕಾಲ. ಅಂತಹ ಸಮಯದಲ್ಲಿ ಕನ್ನಡ ಸಿನೆಮಾಕ್ಕೆ ಉತ್ತಮ ಗುಣಮಟ್ಟದ ಸಂಗೀತ, ಸಾಹಿತ್ಯವನ್ನು ನೀಡಿದ ಕೀರ್ತಿ ಹಂಸಲೇಖ ಅವರಿಗೆ ಸಲ್ಲುತ್ತದೆ. ಸುಮಾರು 30 ವರ್ಷಗಳಿಂದ ಕನ್ನಡ ಸಿನೆಮಾ ಸಂಗೀತ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತ ಬಂದಿರುವ ಹಂಸಲೇಖ ಅವರದ್ದು ರಂಗಭೂಮಿ, ಸಿನೆಮಾ, ಜಾನಪದ – ಹೀಗೆ ಸಂಗೀತ-ಸಾಹಿತ್ಯಗಳಲ್ಲಿ ಬಹುಮುಖವಾದ ಮೇರುವ್ಯಕ್ತಿತ್ವ. ಅವರು ಸಂಗೀತಕ್ಷೇತ್ರದ ಯುವಪ್ರತಿಭೆಗಳಿಗೆ ಸದಾ ಮಾರ್ಗದರ್ಶಕರು. ಇತ್ತೀಚೆಗೆ ‘ಉತ್ಥಾನ’ ಮಾಸಪತ್ರಿಕೆ ಹಂಸಲೇಖ ಅವರೊಂದಿಗೆ […]

ಪಕ್ಷಾಂತರ, ಗತ್ಯಂತರ

ಕರ್ನಾಟಕದಲ್ಲಿ ಹದಿನಾಲ್ಕು ತಿಂಗಳ ಕಾಂಗ್ರೆಸ್-ಜೆ.ಡಿ.ಎಸ್. ಮೈತ್ರಿ ಸರ್ಕಾರ ಹದಿನೆಂಟು ದಿನಗಳ ತೀಕ್ಷ್ಣ ಸಮರದ ತರುವಾಯ ದಿನಾಂಕ ಜುಲೈ 23ರ ಸಂಜೆ ಧರಾಶಾಯಿಯಾಗಿದೆ (ಮೈತ್ರಿಕೂಟದ ಪರ ಮತಗಳು 99, ಭಾಜಪಾ ಪರ 105 ಮತಗಳು). ನಿರೀಕ್ಷಿತವೇ ಆಗಿದ್ದ ಈ ಫಲಿತದ ಸಂಪಾದನೆಗೆ ಇಷ್ಟು ಭಂಡತನದ ಜುಗುಪ್ಸಾಕರ ಜಗ್ಗಾಟದ ಆವಶ್ಯಕತೆ ಇತ್ತೆ? – ಎಂದು ಖೇದವಾಗುತ್ತದೆ. ಕರ್ನಾಟಕದ ಮರ್ಯಾದೆ ಹರಾಜಾಗುತ್ತಿದೆಯೆಂಬ ಪರಿವೆಯೂ ಇಲ್ಲದೆ ಮೈತ್ರಿಕೂಟದ ಬಣದವರು ಸಭಾಕಲಾಪಕ್ಕೆ ತಡೆಯೊಡ್ಡುತ್ತ ಸಭೆಯ ಸಮಯವನ್ನು ವ್ಯರ್ಥ ಮಾಡಿದರು. ನಿಜಕ್ಕೂ ಮಹತ್ತ್ವದ್ದಾಗಿದ್ದ ಚಂದ್ರಯಾನದ ಯಶಸ್ಸನ್ನು […]

ಜಟಿಲ ಸಮಸ್ಯೆಗೆ ಸರಳ ಪರಿಹಾರ ಇರದು

ತಮ್ಮ ಎರಡನೇ ಅಧಿಕಾರಾವಧಿಯ ಮೊದಲ ‘ಮನ್ ಕೀ ಬಾತ್’ ಪ್ರಸಾರದಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ಇದೀಗ ನಾಡು ಎದುರಿಸುತ್ತಿರುವ ಅತ್ಯಂತ ಗಂಭೀರ ಸಮಸ್ಯೆಯೆಂದರೆ ಜಲಕ್ಷಾಮ ಎಂದು ಹೇಳಿದುದು ಸಮುಚಿತವಾಗಿದೆ. ನೀರಿನ ಮಿತವ್ಯಯ ಮತ್ತು ಸಂರಕ್ಷಣೆ, ಹಳೆಯ ಹಾಗೂ ಹೊಸ ವಿಧಾನಗಳ ಮೂಲಕ ಜಲಮೂಲಗಳ ಸಂವರ್ಧನ – ಇವು ಆದ್ಯತೆಯನ್ನು ಬೇಡುತ್ತವೆಂಬ ಪ್ರಧಾನಿಯವರ ಕಳಕಳಿಯ ಮಾತನ್ನು ಎಲ್ಲರೂ ಅಂತಃಸ್ಥ ಮಾಡಿಕೊಳ್ಳಬೇಕಾಗಿದೆ. ನೆರೆಯ ಚೆನ್ನೈ ಎದುರಿಸುತ್ತಿರುವ ಜಲಾಭಾವವು ಮನ ಕಲಕುತ್ತದೆ. ಬೆಂಗಳೂರು ಸೇರಿದಂತೆ ಇನ್ನೂ ಇಪ್ಪತ್ತು ನಗರಗಳಲ್ಲಿ ಅಂತರ್ಜಲವಷ್ಟೂ ಕ್ಷಿಪ್ರವಾಗಿ […]

ದೀಪ್ತಿ

ಸತ್ಯಂ ದಿಶತ್ಯರ್ಥಿತಮರ್ಥಿತೋ ನೃಣಾಂ ನೈವಾರ್ಥದೋ ಯತ್ಪುನರರ್ಥಿತಾ ಯತಃ | ಸ್ವಯಂ ವಿಧತ್ತೇ ಭಜತಾಮನಿಚ್ಛತಾ – ಮಿಚ್ಛಾಪಿಧಾನಂ ನಿಜಪಾದಪಲ್ಲವಮ್ ||   – ಭಾಗವತ, ಸ್ಕಂಧ 5, ಅಧ್ಯಾಯ 19, ಶ್ಲೋಕ 27 “ತನ್ನನ್ನು ಬೇಡಿದವರಿಗೆ ಭಗವಂತನು ಅವರು ಕೋರಿದ ಇಷ್ಟಾರ್ಥಗಳನ್ನು ಕೊಡುವುದೇನೊ ದಿಟವೇ. ಆದರೆ ಅಪೇಕ್ಷೆಗಳನ್ನು ಈಡೇರಿಸಿಕೊಂಡವರು ಇನ್ನಷ್ಟು ಕೋರಿಕೆಗಳನ್ನು ಬೆಳೆಸಿಕೊಳ್ಳುತ್ತಾರಲ್ಲ! ಈ ಕಾರಣದಿಂದ ಭಗವಂತನು ಭಕ್ತರು ಕೋರಿದುದನ್ನೆಲ್ಲ ಮನಃಪೂರ್ವಕ ಕೊಡಲು ಮುಂದಾಗುವುದಿಲ್ಲ. ಹೆಚ್ಚಿನ ಕೋರಿಕೆಗಳಲ್ಲಿ ಪರಮಾರ್ಥವೇನೂ ಇರುವುದೂ ಇಲ್ಲ. ಯಾವ ಭಕ್ತರು ಸ್ವಾರ್ಥರಹಿತರೂ ನಿಷ್ಕಾಮರೂ ಆಗಿ […]

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

`ಉತ್ಥಾನ’ : ೧೯೬೫ರಿಂದ ಪ್ರಕಟವಾಗುತ್ತಿರುವ ಕನ್ನಡದ ಹೆಮ್ಮೆಯ ಸದಭಿರುಚಿಯ ಮಾಸಪತ್ರಿಕೆ. ರಾಜ್ಯದಾದ್ಯಂತ ಪ್ರಸರಣ ಇರುವ ಸಂಚಿಕೆಯು ಈಗ ಕ್ರೌನ್‌ ಚತುರ್ದಳ ಆಕಾರದಲ್ಲಿ ೧೧೨ ವರ್ಣಪುಟಗಳಲ್ಲಿ ವೈವಿಧ್ಯಮಯ ಲೇಖನ, ನುಡಿಚಿತ್ರ, ಸಾಹಿತ್ಯದ ಬರಹಗಳನ್ನು ಪ್ರಕಟಿಸುತ್ತಿದೆ.  ಸಂಚಿಕೆಯ ಬೆ ಲೆ ೨೦ ರೂ.

Utthana
Kannada Monthly Magazine ​
Utthana Trust
Keshavashilpa, Kempegowda Nagara
Bengaluru - 560019
Karnataka State , INDIA

Phone : 080-26612732
Email : [email protected]

ಉತ್ಥಾನದ ಹೊಸ ಪ್ರಕಟಣೆಗಳ ಬಗ್ಗೆ ನಿಮ್ಮ ಈಮೈಲ್‌ ಅಂಚೆಪೆಟ್ಟಿಗೆಯಲ್ಲೇ ಮಾಹಿತಿ ಪಡೆಯಿರಿ. ಇದಕ್ಕಾಗಿ ನಮ್ಮ ವಾರ್ತಾಪತ್ರಕ್ಕೆ ಉಚಿತವಾಗಿ ಚಂದಾದಾರರಾಗಿ