ಮೈಸೂರಿನ ಅಭಿನವ ಶಂಕರಾಲಯ: ಸಂಕ್ಷಿಪ್ತ ಪಕ್ಷಿನೋಟ
Month : March-2024 Episode : Author :
Month : March-2024 Episode : Author :
Month : January-2024 Episode : Author : ಡಾ. ಪಿ.ಎಂ. ಗಿರಿಧರ ಉಪಾಧ್ಯಾಯ
ಶ್ರೀರಾಮಮಂದಿರ ನಿರ್ಮಾಣವು ನಿಸ್ಸಂದೇಹವಾಗಿ ಅಯೋಧ್ಯೆ ಮಾತ್ರವಲ್ಲದೇ ಸಂಪೂರ್ಣ ಉತ್ತರಪ್ರದೇಶದ ಆರ್ಥಿಕ ಬೆಳವಣಿಗೆಯ ವೇಗವರ್ಧಕವಾಗಿ ಹೊರಹೊಮ್ಮುತ್ತಿದೆ. ಇದು ವಿವಿಧ ಕ್ಷೇತ್ರಗಳಲ್ಲಿ ಹೊಸಅಲೆಯನ್ನು ಸೃಷ್ಟಿಸಿದ್ದು, ಆರ್ಥಿಕ ಸಮೃದ್ಧಿಯ ಹೊಸಯುಗಕ್ಕೆ ನಾಂದಿ ಹಾಡಿದೆ. ಹೀಗೆ ಅಯೋಧ್ಯೆಯು ಮುಂದಿನ ಪೀಳಿಗೆಯ ಆಧ್ಯಾತ್ಮಿಕ, ಸಾಂಸ್ಕೃತಿಕ ಮತ್ತು ಆರ್ಥಿಕ ಕೇಂದ್ರವಾಗಿ ವಿಕಸನಗೊಳ್ಳುವುದರಲ್ಲಿ ಯಾವ ಸಂದೇಹವೂ ಇಲ್ಲ. ಅಯೋಧ್ಯೆಯ ಶ್ರೀರಾಮಮಂದಿರ ನಿರ್ಮಾಣವು ಭಾರತದ ಇತಿಹಾಸದ ಮಹತ್ತ್ವದ ಕ್ಷಣವಾಗಿದೆ. ಇದು ಕೇವಲ ಕಟ್ಟಡದ ನಿರ್ಮಾಣವಲ್ಲ, ಬದಲಿಗೆ ಆಧ್ಯಾತ್ಮಿಕ, ಸಾಮಾಜಿಕ ಮತ್ತು ಆರ್ಥಿಕ ಪುನರುಜ್ಜೀವನದ ಪ್ರತೀಕವಾಗಿದೆ. ಮಂದಿರ ನಿರ್ಮಾಣವು ಭಾರತದ […]
Month : December-2023 Episode : Author : ಹರ್ಷವರ್ಧನ ವಿ. ಶೀಲವಂತ
ಇಸ್ರೇಲ್ ರಾಷ್ಟ್ರೀಯ ಲಾಂಛನ ಮೆನೋರಾ. ಇದು ಏಳು ಶಾಖೆಗಳಿರುವ ದೀಪಸ್ತಂಭ. ಜಗತ್ತಿಗೆ ಬೆಳಕಿನ ಮೂಲವಾಗುವ ಇಚ್ಛೆ ಇಸ್ರೇಲ್ಗಿದೆ ಎಂಬುದನ್ನು ಸಾಂಕೇತಿಕವಾಗಿ ಹೇಳುತ್ತದೆ. ಇಂದಿಗೂ ಇಸ್ರೇಲ್ನಲ್ಲಿ ‘ಮರಾಠಿ ಡೇಲಿ’ ಪತ್ರಿಕೆ ಚಾಲ್ತಿಯಲ್ಲಿದೆ! ಅಷ್ಟೇ ಅಲ್ಲ ಮೂರು ಬಾರಿ ಜಾಗತಿಕ ಮರಾಠಿ ಸಮ್ಮೇಳನ ಕೂಡ ಇಸ್ರೇಲ್ನಲ್ಲಿ ನಡೆಸಲಾಗಿದೆ. ಮಹಾರಾಷ್ಟ್ರದಲ್ಲಿದ್ದ ಅನೇಕ ಯಹೂದಿಗಳನ್ನು, ಧಾರವಾಡದ ಹವಾಮಾನ, ಪ್ರಕೃತಿಸೌಂದರ್ಯ, ಶಾಂತಿ, ನೆಮ್ಮದಿ ಆಕರ್ಷಿಸಿತು. ಅನೇಕ ಯಹೂದಿಗಳು ಧಾರವಾಡಕ್ಕೆ ಬಂದು, ರೈಲ್ವೆಯಲ್ಲಿ, ಆಸ್ಪತ್ರೆಗಳಲ್ಲಿ, ಸೈನ್ಯದಲ್ಲಿ ಮತ್ತು ಕಾಲೇಜುಗಳಲ್ಲಿ ವಿವಿಧ ಹುದ್ದೆಗಳಲ್ಲಿ ಹಿರಿಯ ಅಧಿಕಾರಿಗಳಾಗಿ ಸೇವೆ […]
Month : November-2023 Episode : Author : ಹರ್ಷವರ್ಧನ ವಿ. ಶೀಲವಂತ
ಕೆಲ ವರ್ಷಗಳ ಹಿಂದೆ ಇದ್ದ ಕಪ್ಪೆಗಳು ಈಗ ನಮ್ಮ ವಾಸಸ್ಥಳ, ಕೃಷಿಭೂಮಿಯಲ್ಲಿ ಕಾಣಸಿಗದಿದ್ದರೆ ಪರಿಸರ ಬದಲಾವಣೆಯ ಅಡ್ಡಪರಿಣಾಮಗಳಿಗೆ ನಮ್ಮ ಆ ಭೂಮಿ ಒಳಗಾಗಿದೆ ಎಂದೇ ಕಪ್ಪೆಗಳ ತಜ್ಞರು (ಬಾಟ್ರಾಕಾಲಜಿಸ್ಟ್) ತೀರ್ಮಾನಿಸುತ್ತಾರೆ. ಇದರರ್ಥ, ನಮ್ಮ ಸುತ್ತಮುತ್ತಲಿನಲ್ಲಿರುವ ಕ್ರಿಮಿ, ಕೀಟ ಮತ್ತು ಸೊಳ್ಳೆಗಳಂತಹ ಉಪದ್ರವಕಾರಿ ಪತಂಗಗಳನ್ನು ನಿಯಂತ್ರಿಸುವ, ನೈಸರ್ಗಿಕ ಆಹಾರ ಸರಪಳಿಯ, ಮಹತ್ತ÷್ವದ ಕೊಂಡಿ ಈ ಕಪ್ಪೆಗಳು! ಕಪ್ಪೆ, ಹಲ್ಲಿ, ಹಾವುಗಳ ಬಗ್ಗೆ ಅಭ್ಯಾಸ ಮಾಡಿ ಏನ್ಮಾಡ್ತೀರಿ? ಯಾರಿಗೆ, ಏನ್ ಉಪಯೋಗ?’ – ಇದು ಬಹುತೇಕರ ಸಾಮಾನ್ಯ ಪ್ರಶ್ನೆ. ಕಾರಣ, […]
Month : July-2023 Episode : Author : ಹರ್ಷವರ್ಧನ ವಿ. ಶೀಲವಂತ
“ಮಾತೃಶ್ರೀ ರಮಾಬಾಯಿ ಪತಿ ಬಾಬಾಸಾಹೇಬರ ಆಜ್ಞೆಯಂತೆ, ೧೯೩೧ರಲ್ಲಿ ಧಾರವಾಡಕ್ಕೆ ಬರುತ್ತಾರೆ. ಡಿಪ್ರೆಸ್ಡ್ ಕ್ಲಾಸಸ್ ಸ್ಟುಡೆಂಟ್ಸ್ ವಸತಿ ನಿಲಯ ಆಗ್ಗೆ ತುಂಬ ಅಧೋಗತಿಗೆ ಇಳಿದಿರುತ್ತದೆ. ತಮ್ಮ ಮೈಮೇಲಿದ್ದ ಎಲ್ಲ ಬಂಗಾರದ ಒಡವೆಗಳನ್ನು ಮಾರಿ, ಅಲ್ಲಿನ ಮಕ್ಕಳಿಗಾಗಿ ಸುಸ್ಥಿತಿಯ ಕಟ್ಟಡ ಮತ್ತು ಊಟೋಪಚಾರಕ್ಕೆ ರೇಷನ್ ವ್ಯವಸ್ಥೆ ಮಾಡುತ್ತಾರೆ. ಸ್ವತಃ ಅಡುಗೆ ಮಾಡಿ ಹಸಿದ ಮಕ್ಕಳಿಗೆ ತುತ್ತು ಅನ್ನ ಬಡಿಸುತ್ತಾರೆ. ಕೈ ತುತ್ತು ನೀಡಿ, ಮನೋಬಲ ಕಾಯುತ್ತಾರೆ.” ತಳ ಸಮುದಾಯ ಮತ್ತು ಹಿಂದುಳಿದ ಸಮಾಜದ ಹೋರಾಟಗಳಿಗೆ ಧಾರವಾಡ ಇಂಬು ನೀಡಿದ್ದು ಅಷ್ಟಕ್ಕಷ್ಟೇ. […]
Month : April-2023 Episode : Author : ಡಾ. ಬಿ. ಜನಾರ್ದನ ಭಟ್
Month : April-2023 Episode : Author : ಹರ್ಷವರ್ಧನ ವಿ. ಶೀಲವಂತ
ದೈನಂದಿನ ಹೋರಾಟದಲ್ಲಿ ಬಸವಳಿದ ಜೀವಕ್ಕೆ ಮನುಷ್ಯತ್ವ, ಮಾಧವತ್ವ, ಒಳ್ಳೆಯತನದಲ್ಲಿ ನಂಬಿಕೆ, ದಾಸೋಹಕ್ಕಾಗಿ ಕಾಯಕ ತತ್ತ್ವಪರಿಪಾಲನೆ, ದುಡಿದೇ ಉಣ್ಣುವ ‘ಕಾಯಕವೇ ಕೈಲಾಸ’ ಎಂಬ ಅನುಭಾವದ ಅರಿವು, ಹೃದಯವೀಣೆಯ ತಂತಿ ಮೀಟಿದವರು ಸಿದ್ಧರು–ಸಾಧಕರು, ತಪಸ್ವಿಗಳು, ಅನುಭಾವಿಗಳು, ಶರಣರು, ವಚನಕಾರರು. ನಿತ್ಯದ ದಾಸರು, ಬದುಕಿನ ಮೌಲ್ಯಾದರ್ಶಗಳನ್ನು ಚರ್ಮವಾಗಿಸಿಕೊಂಡ ಬಸವತತ್ತ್ವ ನಿಜಾಚರಣೆಯ ಗುರು–ವಿರಕ್ತರು ನಮ್ಮಂತಹ ಶ್ರೀಸಾಮಾನ್ಯರಿಗೆ ‘ಏಣಿ’ಗಳಾಗಿ, ಆಧ್ಯಾತ್ಮಿಕ ಔನ್ನತ್ಯ ಸಾಧಿಸುವ ಹಾದಿಯಲ್ಲಿ ಅರಿವಿನ ದೀವಟಿಗೆಗಳಾದವರು. ಹುಬ್ಬಳ್ಳಿ: ಸಿದ್ಧಾರೂಢಜ್ಜನ ಜೋಳಿಗಿ… ಊರಿಗೆಲ್ಲ ಹೋಳಿಗಿ! ನೀವೂ ಈ ಮಾತು ಕೇಳಿರಬೇಕಲ್ಲ! – ಇದು ಜಗತ್ಪ್ರಸಿದ್ಧ […]
Month : February-2023 Episode : Author : ಹರ್ಷವರ್ಧನ ವಿ. ಶೀಲವಂತ
ಪಕ್ಷಿಗಳ ದೇಹದ ಗಾತ್ರಕ್ಕೆ ಅನುಗುಣವಾಗಿ, ಅತ್ಯಂತ ಕಡಮೆ ತೂಕದ ಪುಟ್ಟ ಅಲ್ಯೂಮಿನಿಯಂನ ಸಂಕೇತಾಕ್ಷರ ಕೆತ್ತಿದ `ರಿಂಗ್’ ಮತ್ತು `ಟ್ಯಾಗ್’ ತೊಡಿಸಿ, ಎಲ್ಲಿಯೋ ಯಾರಿಗೋ ಈ ಹಕ್ಕಿ ಗೋಚರಿಸಿ, ನಮಗೆ ಚಿತ್ರಸಮೇತ ಸಂದೇಶ ಕಳುಹಿಸಿದಾಗ, ಆ ಪುಟ್ಟ ಹಕ್ಕಿಯ ವಲಸೆಯನ್ನು ವೈಜ್ಞಾನಿಕವಾಗಿ ಅಭ್ಯಸಿಸಲು ಸಾಧ್ಯ. ಥೇಟ್ ಪುಟ್ಟ ಶೀಷೆಯಲ್ಲಿ ಸಂದೇಶ ತೇಲಿಬಿಟ್ಟಂತೆ! ವಲಸೆ ಹಕ್ಕಿಗಳ ವಿಳಾಸ ಹುಡುಕುತ್ತ.. ಉಂಗುರಗಳ ತೊಟ್ಟ ರೆಕ್ಕೆಯ ಮಿತ್ರರ ಪಾದಾನ್ವೇಷಣೆ! ಹಕ್ಕಿಗಳ ಲೋಕದೊಳಗೆ, ರೆಕ್ಕೆ ಮೂಡುವುದೆನಗೆ; ಹಾರುವುದು ಹೃತ್ಪಕ್ಷಿ ಲೋಕಗಳ ಕೊನೆಗೆ! – […]
Month : January-2023 Episode : Author : ಜನಾರ್ದನ ಹೆಗಡೆ
Month : November-2022 Episode : Author :