ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ
ಪ್ರಕಟಣೆಯ
60ನೇ
ವರ್ಷ

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

Utthana > 2015 > August

ರಸಪ್ರಶ್ನೆ

ರಸಪ್ರಶ್ನೆ

  ೧.           ಬಂಗಾಳದಲ್ಲಿ ೧೭-೧೮ನೇ ಶತಮಾನಗಳಲ್ಲಿ ಮಲ್ಲ ರಾಜವಂಶಿಕರು ನಿರ್ಮಿಸಿದ ಗಡಸು ಜೇಡಿಮಣ್ಣಿನ ಪ್ರಸಿದ್ಧ ದೇವಾಲಯಗಳು ಎಲ್ಲಿವೆ? ೨.           ‘ನೀರ್ಗಲ್ಲು’ ಎಂದರೆ ಏನು? ೩.           ಭೂಸೇನೆ, ವಾಯುಸೇನೆ, ನೌಕಾಸೇನೆ – ಈ ಮೂರೂ ವಿಭಾಗ ಸಿಬ್ಬಂದಿಗಳ ಈಗಿನ ಅಧಿಪ್ರಮುಖರು ಯಾರು? ೪.           ರಾಣಿ ಚೆನ್ನಮ್ಮ ಯಾರ ಪತ್ನಿ? ೫.           ಕರ್ನಾಟಕದ ಪ್ರಸಿದ್ಧ ಕೀರ್ತಿನಾರಾಯಣ ದೇವಾಲಯ ಎಲ್ಲಿದೆ? ೬.           ‘ತರಕಾರಿಗಳ ರಾಜ’ ಎಂದು ಯಾವುದನ್ನು ಕರೆಯುತ್ತಾರೆ? ೭.           ಭಾರತದಲ್ಲಿ ಅತಿ ಹೆಚ್ಚು ಚಹಾ ಬೆಳೆಯುವುದು ಯಾವ ರಾಜ್ಯದಲ್ಲಿ? ೮.           ‘ಆಗಾಖಾನ್ ಕಪ್’ ಪ್ರಶಸ್ತಿ […]

ಕತ್ತಲ ದಾರಿ ದೂರ

ಕಳೆದ ಜೂನ್ ೧೫ಕ್ಕೆ ಇಂಗ್ಲೆಂಡಿನಲ್ಲಿ `ಮ್ಯಾಗ್ನಾಕಾರ್ಟಾ’ ಒಡಂಬಡಿಕೆ ಅಮಲಿಗೆ ಬಂದು ೮೦೦ ವರ್ಷ ಕಳೆಯಿತು. ಹಲವರ ನಿಯಂತೃತ್ವಕ್ಕೆ ಬದಲಾಗಿ ಸಮಸ್ತ ಪ್ರಜೆಗಳಲ್ಲಿ ರಾಜ್ಯಾಂಗಾಧಿಕಾರವು ಅಧಿಷ್ಠಿತವಾಗಿರಬೇಕು – ಎಂಬ ಇದೀಗ ಜಗತ್ತಿನೆಲ್ಲೆಡೆ ತಾತ್ತ್ವಿಕವಾಗಿಯಂತೂ ಸ್ವೀಕೃತವಾಗಿರುವ ಪ್ರಣಾಳಿಕೆಯು ಮೊತ್ತಮೊದಲಿಗೆ ಗ್ರಂಥಸ್ಥವಾದುದು `ಮ್ಯಾಗ್ನಾಕಾರ್ಟಾ’ದೊಡನೆ – ಎಂಬುದು ಐತಿಹಾಸಿಕ ಸಂಗತಿ.

ದೀಪ್ತಿ

ಪರೋಪಕಾರಶೀಲತ್ವಂ ಪರದುಃಖಾಸಹಿಷ್ಣುತಾ | ದಯಾಪರತ್ವಂ ದಾಕ್ಷಿಣ್ಯಂ ಸತಾಂ ಸ್ವಾಭಾವಿಕಾ ಗುಣಾಃ || “ಸಂದರ್ಭ ಕಂಡಾಗ ತಡಮಾಡದೆ ಇನ್ನೊಬ್ಬರಿಗೆ ಸಹಾಯ ಮಾಡುವುದು, ಬೇರೆಯವರು ದುಃಖಕ್ಕೊಳಗಾಗಿರುವುದು ಕಂಡರೆ ಉದಾಸೀನಮಾಡದೆ ಅವರಿಗೆ ನೆರವಾಗುವುದು, ದಯೆ ತೋರುವುದು, ಇತರರನ್ನು ತನ್ನವರೆಂದೇ ತಕ್ಕೈಸುವುದು – ಇವು ಸಜ್ಜನರ ಸ್ವಭಾವಗತ ಗುಣಗಳು.”

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

`ಉತ್ಥಾನ’ : ೧೯೬೫ರಿಂದ ಪ್ರಕಟವಾಗುತ್ತಿರುವ ಕನ್ನಡದ ಹೆಮ್ಮೆಯ ಸದಭಿರುಚಿಯ ಮಾಸಪತ್ರಿಕೆ. ರಾಜ್ಯದಾದ್ಯಂತ ಪ್ರಸರಣ ಇರುವ ಸಂಚಿಕೆಯು ಈಗ ಕ್ರೌನ್‌ ಚತುರ್ದಳ ಆಕಾರದಲ್ಲಿ ೧೧೨ ವರ್ಣಪುಟಗಳಲ್ಲಿ ವೈವಿಧ್ಯಮಯ ಲೇಖನ, ನುಡಿಚಿತ್ರ, ಸಾಹಿತ್ಯದ ಬರಹಗಳನ್ನು ಪ್ರಕಟಿಸುತ್ತಿದೆ.  ಸಂಚಿಕೆಯ ಬೆ ಲೆ ೨೦ ರೂ.

Utthana
Kannada Monthly Magazine ​
Utthana Trust
Keshavashilpa, Kempegowda Nagara
Bengaluru - 560019
Karnataka State , INDIA

Phone : 080-26612732
Email : [email protected]

ಉತ್ಥಾನದ ಹೊಸ ಪ್ರಕಟಣೆಗಳ ಬಗ್ಗೆ ನಿಮ್ಮ ಈಮೈಲ್‌ ಅಂಚೆಪೆಟ್ಟಿಗೆಯಲ್ಲೇ ಮಾಹಿತಿ ಪಡೆಯಿರಿ. ಇದಕ್ಕಾಗಿ ನಮ್ಮ ವಾರ್ತಾಪತ್ರಕ್ಕೆ ಉಚಿತವಾಗಿ ಚಂದಾದಾರರಾಗಿ