ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ
ಪ್ರಕಟಣೆಯ
60ನೇ
ವರ್ಷ

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

Utthana > 2016 > January

ಕವನಗಳು

ಕವನಗಳು

ನಿಮಗೆ ನೀವೇ ರೂವಾರಿ ಗ್ರಾಮ್ಯದಾವರಣವೇ ತಳಮೂಲ ಮುಂದೆ ನೀವು ಬೆಳೆದು ಆದದ್ದು ವಿಶಾಲ ಆಲ! ನಿಮ್ಮನರಿಯಲುಂಟೇ ನನ್ನ ಅಳವು? ಮುಕ್ತ ಮನವಾಗಿ ನಿಮ್ಮಿರವು ತೆರವು ಡಿವಿಜಿ ನನಗೆ ನೀವು ಸೋಜಿಗ ಎಲ್ಲ ಅರಿತು ಅರ್ಥೈಸಿದಿರಿ ಈ ಜಗ! *** ಬೆಳಕಿನೊಡನೆ ತಳುಕು ಹಾಕಿ ಶಿಖರದತ್ತ ಹೆಜ್ಜೆ ಹಾಕಿ- ಪ್ರತಿಘಟ್ಟದಲ್ಲೂ ಅನುಭವದಟ್ಟದಲ್ಲೂ ಹತ್ತಿ ಇಳಿದು ನಿಂತು ಕುಂತು ನಡೆದು ಮಿಡಿದು ಸವಿದು ಅಳೆದು ಸುರಿದು ಬಿರಿದು ತೆರೆದು ಹರಿಸಿದಿರಿ ಒಟ್ಟಾರೆ ಜ್ಞಾನಧಾರೆ…. ಮಂಕುತಿಮ್ಮನ ಕಗ್ಗದಲಿದೆ ನಿಮ್ಮ ಚಹರೆ! *** […]

ಯುವಭಾರತ ನಿರ್ಮಾಣ ವಿಪುಲ ಅವಕಾಶಗಳು, ಸಾಧ್ಯತೆಗಳು ಮತ್ತು ಸವಾಲುಗಳು

ಯುವಶಕ್ತಿ ಎಂದರೆ ಅದು ಸ್ವಚ್ಛಂದ ಪ್ರವಾಹ. ಯುವಶಕ್ತಿಯೆಂದರೆ ಅದು – ಪುಟಿವ ಚೈತನ್ಯ, ವೀರ್ಯವತ್ತತೆಯ ಮಹೋನ್ನತ ಸ್ಥಿತಿ. ಅದಮ್ಯ ಛಲದ ಮಹಾಬಲ. ಹುರುಪು-ಉತ್ಸಾಹದ ಮಹೋದಧಿ. ಮಹತ್ತ್ವಾಕಾಂಕ್ಷೆ ಹಾಗೂ ಸರ್ಜನಶೀಲತೆಯ ವೈಭವ. ದೃಢಮನೋಭೂಮಿಕೆ, ಭರವಸೆಯ ತಾಣ. ಇಂದಿನ ಭಾರತ ಒಂದು ಯುವಶಕ್ತಿಸಂಪನ್ನ ರಾಷ್ಟ್ರ. ನಮ್ಮ ದೇಶದ ಒಟ್ಟಾರೆ ಜನಸಂಖ್ಯೆಯ ಶೇಕಡ ೬೫ರಷ್ಟು ಜನರ ವಯೋಮಾನ ೩೫ ಅಥವಾ ಅದಕ್ಕಿಂತಲೂ ಕಡಮೆಯಿದೆ; ಇನ್ನೂ ಸ್ಪಷ್ಟವಾಗಿ ಹೇಳಬೇಕೆಂದರೆ, ನಮ್ಮ ಜನಸಂಖ್ಯೆಯ ೫೫% ಅಂದರೆ ೫೫,೫೦,೦೦,೦೦೦ ಜನರ ವಯಸ್ಸು ೨೫ಕ್ಕಿಂತಲೂ ಕಡಮೆ. ಮಹತ್ತರವಾದ […]

ದೀಪ್ತಿ

ದೀಪ್ತಿ

ವಿದ್ಯಾ ವಿನಯೋಪೇತಾ ಹರತಿ                 ನ ಚೇತಾಂಸಿ ಕಸ್ಯ ಮನುಜಸ್ಯ | ಮಣಿಕಾಂಚನಸಂಯೋಗೋ ಜನಯತಿ                                 ಲೋಕಸ್ಯ ಲೋಚನಾನಂದಮ್ || – ಹರಿಹರಸುಭಾಷಿತ ವಿನಯದಿಂದ ಕೂಡಿದ ವಿದ್ಯೆಯು ಯಾರ ಮನಸ್ಸನ್ನು ತಾನೆ ಸೂರೆಗೊಳ್ಳುವುದಿಲ್ಲ? ಚಿನ್ನವನ್ನೂ ರತ್ನವನ್ನೂ ಎರಡನ್ನೂ ಒಳಗೊಂಡ ಆಭರಣವು ಎಲ್ಲರ ಕಣ್ಣಿಗೂ ಆನಂದವನ್ನುಂಟುಮಾಡುತ್ತದೆ.

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

`ಉತ್ಥಾನ’ : ೧೯೬೫ರಿಂದ ಪ್ರಕಟವಾಗುತ್ತಿರುವ ಕನ್ನಡದ ಹೆಮ್ಮೆಯ ಸದಭಿರುಚಿಯ ಮಾಸಪತ್ರಿಕೆ. ರಾಜ್ಯದಾದ್ಯಂತ ಪ್ರಸರಣ ಇರುವ ಸಂಚಿಕೆಯು ಈಗ ಕ್ರೌನ್‌ ಚತುರ್ದಳ ಆಕಾರದಲ್ಲಿ ೧೧೨ ವರ್ಣಪುಟಗಳಲ್ಲಿ ವೈವಿಧ್ಯಮಯ ಲೇಖನ, ನುಡಿಚಿತ್ರ, ಸಾಹಿತ್ಯದ ಬರಹಗಳನ್ನು ಪ್ರಕಟಿಸುತ್ತಿದೆ.  ಸಂಚಿಕೆಯ ಬೆ ಲೆ ೨೦ ರೂ.

Utthana
Kannada Monthly Magazine ​
Utthana Trust
Keshavashilpa, Kempegowda Nagara
Bengaluru - 560019
Karnataka State , INDIA

Phone : 080-26612732
Email : [email protected]

ಉತ್ಥಾನದ ಹೊಸ ಪ್ರಕಟಣೆಗಳ ಬಗ್ಗೆ ನಿಮ್ಮ ಈಮೈಲ್‌ ಅಂಚೆಪೆಟ್ಟಿಗೆಯಲ್ಲೇ ಮಾಹಿತಿ ಪಡೆಯಿರಿ. ಇದಕ್ಕಾಗಿ ನಮ್ಮ ವಾರ್ತಾಪತ್ರಕ್ಕೆ ಉಚಿತವಾಗಿ ಚಂದಾದಾರರಾಗಿ