ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ
ಪ್ರಕಟಣೆಯ
60ನೇ
ವರ್ಷ

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

Utthana > 2018

ಉತ್ಥಾನ ಕಾಲೇಜು ವಿದ್ಯಾರ್ಥಿಗಳಿಗಾಗಿ ನಡೆದ ಪ್ರಬಂಧ ಸ್ಪರ್ಧೆ 2018 ಫಲಿತಾಂಶ

ಉತ್ಥಾನ ಕಾಲೇಜು ವಿದ್ಯಾರ್ಥಿಗಳಿಗಾಗಿ ನಡೆದ ಪ್ರಬಂಧ ಸ್ಪರ್ಧೆ 2018 ಫಲಿತಾಂಶ

ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳ ಸಂಪಾದಕರುಗಳೆಲ್ಲರೂ ಒಂದೆಡೆ ಸೇರಿ ಸಮಾಜಕ್ಕೆ ಎಂತಹ ಸುದ್ದಿಗಳನ್ನು ನೀಡಬೇಕು ಎಂಬ ಕುರಿತು ಗಂಭೀರ ಚರ್ಚೆ ನಡೆಸಬೇಕಾದ ಅಗತ್ಯವಿದೆ ಎಂದು ಕನ್ನಡ ಪ್ರಭ  ಹಾಗೂ  ಸುವರ್ಣ  ನ್ಯೂಸ್ ನ  ಪ್ರಧಾನ  ಸಂಪಾದಕರಾದ  ರವಿ  ಹೆಗಡೆ ಅವರು  ಅಭಿಪ್ರಾಯಪಟ್ಟಿದ್ದಾರೆ. ಅವರು ಬೆಂಗಳೂರಿನ ಉತ್ಥಾನ ಮಾಸಪತ್ರಿಕೆ ಕಾಲೇಜು ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿಮಾತನಾಡಿದರು. ಸಮಾಜದಲ್ಲಿ ಮೌಲ್ಯಗಳು ಕುಸಿಯುತ್ತಿರಲು ಹಲವು ಕಾರಣಗಳಲ್ಲಿ ಮಾಧ್ಯಮದ ಪಾತ್ರ ಕೂಡ ಒಂದು ಎಂಬುದು ಸತ್ಯ. ಇದನ್ನು ಬದಲಿಸಬೇಕಾದ ಅಗತ್ಯವಿದೆ. ಅದಕ್ಕಾಗಿ ಮಾಧ್ಯಮಗಳ ಪ್ರಮುಖರು ಬಂದುಗೂಡಿ ಎಂತಹ ಸುದ್ದಿಗಳನ್ನು ಸಮಾಜಕ್ಕೆ ನೀಡಬೇಕು ಎಂಬ ಕುರಿತು ಸುದೀರ್ಘ ಚರ್ಚೆ ನಡೆಸಬೇಕಾದ ಅಗತ್ಯವಿದೆ ಎಂದರು. ವೈಚಾರಿಕತೆ, ಸಂಶೋಧನೆಯಿಂದ ಪ್ರಾರಂಭಿಸಿ ಆರೋಗ್ಯದ ತನಕ ನಾವು ಎಲ್ಲ ವಿಷಯಗಳನ್ನು ವಿದೇಶೀ ಮಾನದಂಡಗಳ ಆಧಾರದಲ್ಲಿ ಪ್ರಸ್ತುತ ಪಡಿಸುತ್ತಿದ್ದೇವೆ. ಆದರೆ ಇದು ದೇಶ- ಕಾಲಕ್ಕೆ ಭಿನ್ನವಾಗಿರುತ್ತದೆ.  ಈ ವಾಸ್ತವವನ್ನು  ಮನಸ್ಸಿನಲ್ಲಿಟ್ಟುಕೊಂಡು  ನಮ್ಮ ಸಂಶೋಧನೆಗಳು […]

ನಮ್ಮ ಮನೆಯಲ್ಲಿರಲಿ ರಾಷ್ಟ್ರೀಯ ಸಾಹಿತ್ಯ

ನಮ್ಮ ಮನೆಯಲ್ಲಿರಲಿ ರಾಷ್ಟ್ರೀಯ ಸಾಹಿತ್ಯ

ನಮ್ಮ ಮಳಿಗೆಗಳು ರಾಷ್ಟ್ರೋತ್ಥಾನ ಸಾಹಿತ್ಯದ ಪ್ರಕಟಿತ ಪುಸ್ತಕಗಳ ಪಟ್ಟಿ http://utthana.in/?p=5567 ಭಾರತ-ಭಾರತಿ ಪುಸ್ತಕಗಳ ಪಟ್ಟಿ  http://utthana.in/?p=5576 Online ಖರೀದಿಗಾಗಿ : http://www.sahityabooks.com  

ಭಾರತ -ಭಾರತಿ ಪುಸ್ತಕಗಳ ಪಟ್ಟಿ BHARATA – BHARATI Catalogue

ಭಾರತ -ಭಾರತಿ ಪುಸ್ತಕಗಳ ಪಟ್ಟಿ BHARATA - BHARATI Catalogue

ಭಾರತ-ಭಾರತಿ ಪುಸ್ತಕ ಸಂಪದ ಅನಾದಿಕಾಲದಿಂದ ಆಧುನಿಕ ಕಾಲದವರೆಗಿನ ಭಾರತಮಾತೆಯ ಪತ್ರರತ್ನರ ಬದುಕಿನ ಕ್ಷಣಗಳ ಮೇಲೆ ಬೆಳಕು ಚೆಲ್ಲಿ; ಯಾಕೆ ಬದುಕಬೇಕು-ಹೇಗೆ ಬದುಕಬೇಕು ಎಂಬುದನ್ನು ಭವಿಷ್ಯದ ಕುಡಿಗಳಿಗೆ ತಿಳಿಸಿ; ಆದರ್ಶದ ಕನಸುಕಟ್ಟಬಲ್ಲ ಪುಸ್ತಕಮಾಲೆ. ಜೇಬಿನ ತುಂಬ ಹೊಳೆಹೊಳೆಯುವ ವಜ್ರಗಳು; ದಾರಿಯ ಉದ್ದಕ್ಕೂ ಜಗಮಗಿಸುವ ದೀಪಗಳು. ಇಷೆಲ್ಲ ಇದ್ದೂ ಕಣ್ಣು ಮುಚ್ಚಿಕೊಂಡು ’ನಾನು ಬಡವ, ಸುತ್ತ ಕತ್ತಲೆ’ ಎಂದು ಅಳುವವರನ್ನು ಕುರಿತು ನಾವು ಏನನನ್ನು ಕೇಳುತ್ತೇವೆ? ಎಂತಹ ದುರದೃಷ್ಟವಂತ ಅವನು, ಅಲ್ಲವೆ? ಭಾರತದಲ್ಲಿ ಹುಟ್ಟಿದ ನಾವು ಎಂತಹ ಭಾಗ್ಯವಂತರು ಎಂದು […]

ರಾಷ್ಟ್ರೋತ್ಥಾನ ಸಾಹಿತ್ಯ ಪುಸ್ತಕಗಳ ಪಟ್ಟಿ Rashtrotthana Sahitya Catalogue

ಪ್ರಿಯ ಓದುಗರೆ, ಅನೇಕ ಶತಮಾನಗಳ ನಮ್ಮ ಸ್ವಾತಂತ್ರ್ಯ ಸಂಘರ್ಷ ಇಂದು ಯಶಸ್ಸಿನ ಒಂದು ಘಟ್ಟ ಮುಟ್ಟಿದೆ. ನಮ್ಮ ರಾಷ್ಟ್ರದ ಸ್ವತಂತ್ರ, ಸಾರ್ವಭೌಮ ಜೀವನವನ್ನು ಕಟ್ಟುವ ಸುವರ್ಣ ಸಂಧಿ ನಮಗಿಂದು ಒದಗಿಬಂದಿದೆ. ಇದೊಂದು ಸುವರ್ಣಸಂಧಿ ಆಗಿರುವಂತೆಯೇ ಒಂದು ಗಂಭೀರ ಸವಾಲೂ ಆಗಿದೆ. ನಮ್ಮ ರಾಷ್ಟ್ರ ಜೀವನವನ್ನು ಯಾವ ಆದರ್ಶದ ಬೆಳಕಿನಲ್ಲಿ, ಯಾವ ಸಿದ್ಧಾಂತದ ಅಡಿಗಲ್ಲ ಮೇಲೆ ಕಟ್ಟಬೇಕು ಎಂಬ ಸವಾಲಿಗೆ ನಾವಿಂದು ಉತ್ತರ ಕೊಡಬೇಕಾಗಿದೆ. ಆದರೆ ನಮ್ಮ ನಾಡಿನ ದೌರ್ಭಾಗ್ಯದಿಂದ ಇವತ್ತಿಗೂ ಈ ಮೂಲ ಪ್ರಶ್ನೆಯ ಬಗ್ಗೆ ನಮ್ಮ […]

ಇಸ್ರೇಲ್‌ನ ’ಮೊಸಾದ’ – ನಿಗೂಢ ಕಾರ್ಯಾಚರಣೆಗಳ ಸರದಾರ

ಇಸ್ರೇಲ್‌ನ ’ಮೊಸಾದ’ - ನಿಗೂಢ ಕಾರ್ಯಾಚರಣೆಗಳ ಸರದಾರ

ಇಸ್ರೇಲಿನ ಗುಪ್ತಚರ ಸಂಸ್ಥೆ, ’ಮೊಸಾದ’ದ ಹೆಸರನ್ನು ಬಹಳಷ್ಟು ಜನರು ಕೇಳಿರಲಾರರು. ಅದಕ್ಕೆ ಕಾರಣ ಅದು ಪ್ರಚಾರದಿಂದ ದೂರವಿರಲು ಇಷ್ಟಪಡುತ್ತದೆ. ಅದು ತೆರೆಯ ಮರೆಯಲ್ಲಿ ಇದ್ದೇ ತನ್ನ ಕಾಯಕದಲ್ಲಿ ತೊಡಗಿರುತ್ತದೆ. ಎರಡನೇ ಮಹಾಯುಧ್ಧದ ಕಾಲದಲ್ಲಿ ಯಹೂದಿ ಜನರ ನರಮೇಧ ಮಾಡಿದ ಪಾಪಿಗಳನ್ನು ಶೋಧಮಾಡಿ ಅವರನ್ನು ನ್ಯಾಯಾಲಯದ ಕಟ್ಟೆಗೆ ತಂದು ನಿಲ್ಲಿಸುವುದು, ಇಲ್ಲವೇ ಅವರನ್ನು ಹತ್ಯೆಗೈಯುvuದು, ಇದು ಅದರ ಪ್ರಾರಂಭಿಕ ಗುರಿಯಾಗಿತ್ತು. ಇಸ್ರೇಲ್ ತನ್ನದೇ ಅಸ್ತಿತ್ವ ಕಂಡುಕೊಂಡ ಮೇಲೆ ಅದರ ಶತ್ರುಗಳ ಸಂಖ್ಯೆ ಬೆಳೆಯತೊಡಗಿತು. ಈಗ ಅದಕ್ಕೆ ಅನಿವಾರ್ಯವಾಗಿ ಅಂತರರಾಷ್ಟ್ರೀಯ ರಾಜಕಾರಣದಲ್ಲಿ […]

ಶತ್ರುಗಳನ್ನು ಸದೆಬಡಿಯಲು ರಕ್ಷಣಾಬಲಗಳ ಸಾಮರ್ಥ್ಯ ಹಿಂದೆಂದಿಗಿಂತ ಹೆಚ್ಚು ಸಮೃದ್ಧಗೊಂಡಿದೆ : ನಿರ್ಮಲಾ ಸೀತಾರಾಮನ್

ಶತ್ರುಗಳನ್ನು ಸದೆಬಡಿಯಲು ರಕ್ಷಣಾಬಲಗಳ ಸಾಮರ್ಥ್ಯ ಹಿಂದೆಂದಿಗಿಂತ ಹೆಚ್ಚು ಸಮೃದ್ಧಗೊಂಡಿದೆ : ನಿರ್ಮಲಾ ಸೀತಾರಾಮನ್

ನರೇಂದ್ರ ಮೋದಿಯವರ ಕನಸಿನ ನವಭಾರತದ ನಿರ್ಮಾಣಕಾರ್ಯದಲ್ಲಿ ಅತ್ಯಂತ ಜಟಿಲವಾದದ್ದು ಮತ್ತು ತೀಕ್ಷ್ಣಮತಿಯನ್ನು ಅಪೇಕ್ಷಿಸುವ ಸಚಿವಖಾತೆ ‘ರಕ್ಷಣಾ ಮಂತ್ರಾಲಯ’. ಅಂತಹ ಮಹತ್ತರ ಮಂತ್ರಾಲಯವನ್ನು ಮುನ್ನಡೆಸುವ ಜವಾಬ್ದಾರಿಯನ್ನು ನಿರ್ಮಲಾ ಸೀತಾರಾಮನ್ ಅವರು ಹೊಂದಿದ್ದಾರೆ. ‘ಉತ್ಥಾನ’ ಮಾಸಪತ್ರಿಕೆಗಾಗಿ  ಇತ್ತೀಚೆಗೆ ಬೆಂಗಳೂರಿನಲ್ಲಿ ಮಾನ್ಯ ಸಚಿವರ ಸಂದರ್ಶನವನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಅವರು ದೇಶದ ರಕ್ಷಣಾ ವ್ಯವಸ್ಥೆಯ ಹೆಚ್ಚಿನ ಗುಣವತ್ತತೆಗಾಗಿ ಕೇಂದ್ರಸರ್ಕಾರ ಕೈಗೊಳ್ಳುತ್ತಿರುವ ಹಲವು ಉಪಕ್ರಮಗಳ ಬಗೆಗೆ ವಿವರಣೆ ನೀಡಿದರು.  ಸಚಿವೆ ನಿರ್ಮಲಾ ಸೀತಾರಾಮನ್ ಅವರ ಜೊತೆಗೆ ನಡೆಸಿದ ಸಂದರ್ಶನದ ಪೂರ್ಣಪಾಠ ಇಲ್ಲಿದೆ. ಪ್ರಶ್ನೆ: […]

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

`ಉತ್ಥಾನ’ : ೧೯೬೫ರಿಂದ ಪ್ರಕಟವಾಗುತ್ತಿರುವ ಕನ್ನಡದ ಹೆಮ್ಮೆಯ ಸದಭಿರುಚಿಯ ಮಾಸಪತ್ರಿಕೆ. ರಾಜ್ಯದಾದ್ಯಂತ ಪ್ರಸರಣ ಇರುವ ಸಂಚಿಕೆಯು ಈಗ ಕ್ರೌನ್‌ ಚತುರ್ದಳ ಆಕಾರದಲ್ಲಿ ೧೧೨ ವರ್ಣಪುಟಗಳಲ್ಲಿ ವೈವಿಧ್ಯಮಯ ಲೇಖನ, ನುಡಿಚಿತ್ರ, ಸಾಹಿತ್ಯದ ಬರಹಗಳನ್ನು ಪ್ರಕಟಿಸುತ್ತಿದೆ.  ಸಂಚಿಕೆಯ ಬೆ ಲೆ ೨೦ ರೂ.

Utthana
Kannada Monthly Magazine ​
Utthana Trust
Keshavashilpa, Kempegowda Nagara
Bengaluru - 560019
Karnataka State , INDIA

Phone : 080-26612732
Email : [email protected]

ಉತ್ಥಾನದ ಹೊಸ ಪ್ರಕಟಣೆಗಳ ಬಗ್ಗೆ ನಿಮ್ಮ ಈಮೈಲ್‌ ಅಂಚೆಪೆಟ್ಟಿಗೆಯಲ್ಲೇ ಮಾಹಿತಿ ಪಡೆಯಿರಿ. ಇದಕ್ಕಾಗಿ ನಮ್ಮ ವಾರ್ತಾಪತ್ರಕ್ಕೆ ಉಚಿತವಾಗಿ ಚಂದಾದಾರರಾಗಿ