ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ
ಪ್ರಕಟಣೆಯ
60ನೇ
ವರ್ಷ

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

Utthana > 2018

ಅರ್ಥಗರ್ಭಿತ, ಹೊಣೆಗಾರಿಕೆಯ ಶಿಕ್ಷಣ – ನಮ್ಮ ಗುರಿ : ಪ್ರಕಾಶ್ ಜಾವಡೇಕರ್

ಅರ್ಥಗರ್ಭಿತ, ಹೊಣೆಗಾರಿಕೆಯ ಶಿಕ್ಷಣ - ನಮ್ಮ ಗುರಿ : ಪ್ರಕಾಶ್ ಜಾವಡೇಕರ್

ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಮಹತ್ತ್ವದ ಮಾನವಸಂಪನ್ಮೂಲ ಅಭಿವೃದ್ಧಿ ಖಾತೆಯನ್ನು ಪ್ರಕಾಶ್ ಜಾವಡೇಕರ್ ಅವರು ಹೊಂದಿದ್ದಾರೆ. ಮೋದಿಯವರ ಕನಸಿನ ನವಭಾರತದ ನಿರ್ಮಾಣಕಾರ್ಯದಲ್ಲಿ ಅತ್ಯಂತ ಪ್ರಮುಖ ಭಾಗ- ದೇಶದ ಯುವಜನಾಂಗದ ಸರ್ವಾಂಗೀಣ ಅಭಿವೃದ್ಧಿ. ಅಂತಹ ಗುರುತರವಾದ ಜವಾಬ್ದಾರಿಯನ್ನು ಅವರು ಹೊಂದಿದ್ದಾರೆ. ಉತ್ಥಾನದ ಸೆಪ್ಟೆಂಬರ್ ೨೦೧೮ರ ಸಂಚಿಕೆಗಾಗಿ, ಇತ್ತೀಚೆಗೆ ಬೆಂಗಳೂರಿನಲ್ಲಿ ಮಾನ್ಯ ಸಚಿವರ ಸಂದರ್ಶನವನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಅವರು ಸದ್ಯದ ಶಿಕ್ಷಣ ವ್ಯವಸ್ಥೆಯ ಕುರಿತಾಗಿ, ವಿಶ್ವಮಟ್ಟದಲ್ಲಿ ಯೂನಿವರ್ಸಿಟಿ ಕ್ಯಾಂಪಸ್‌ಗಳನ್ನು ಸುಧಾರಿಸುವ ಕುರಿತಾಗಿ, ಶಿಕ್ಷಣದಲ್ಲಿ ಸಾಂಪ್ರದಾಯಿಕ ಪರಿಕಲ್ಪನೆಯನ್ನು ಮೀರಿದ […]

ಮಾನ್ಯ ಮೈ.ಚ. ಜಯದೇವ ಅವರ ಬಗೆಗಿನ ಪ್ರೇರಕ ಮಾಹಿತಿಗಳನ್ನು ನೀಡಲು ಮನವಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಪ್ರಚಾರಕರಾಗಿದ್ದ, ರಾಷ್ಟ್ರೋತ್ಥಾನ ಪರಿಷತ್ತಿನ ಅಗ್ರಶಿಲ್ಪಿಗಳಲ್ಲಿ ದಿವಂಗತ ಮೈ.ಚ. ಜಯದೇವ ಅವರು ಗಣ್ಯರು. ಅವರ ವ್ಯವಸ್ಥಾಕೌಶಲ, ಸಂಘಟನಾ ಚಾತುರ್ಯ, ಸಂಸ್ಥೆಗಳನ್ನು ಸಮಾಜಮುಖಿಯಾಗಿ ಮುನ್ನಡೆಸುವ ಕಲೆ – ಮುಂತಾದ ಮಾದರಿ ಗುಣಗಳು ಮುಂದಿನ ಪೀಳಿಗೆಯ ಕಾರ್ಯಕರ್ತರಿಗೆ ದಾರಿದೀಪವಾಗಬೇಕು ಎನ್ನುವ ಉದ್ದೇಶದಿಂದ, ನಾಡಿನ ಪ್ರಸಿದ್ಧ ಸಾಹಿತಿ ಡಾ| ಬಾಬು ಕೃಷ್ಣಮೂರ್ತಿ ಅವರ ಲೇಖನಿಯಿಂದ ಸಿದ್ಧಗೊಳ್ಳಲಿರುವ ಪುಸ್ತಕವೊಂದನ್ನು ಪ್ರಕಟಿಸುವ ಯೋಜನೆಯನ್ನು ರಾಷ್ಟ್ರೋತ್ಥಾನ ಪರಿಷತ್ ಹೊಂದಿದೆ. ವಿಷಯವನ್ನು ಸಮಗ್ರಗೊಳಿಸುವ ದೃಷ್ಟಿಯಿಂದ, ಜಯದೇವಜೀ ಅವರ ಒಡನಾಡಿಗಳು, ಸ್ನೇಹಿತರು, ಬಂಧುಗಳು ಜಯದೇವಜೀ […]

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

`ಉತ್ಥಾನ’ : ೧೯೬೫ರಿಂದ ಪ್ರಕಟವಾಗುತ್ತಿರುವ ಕನ್ನಡದ ಹೆಮ್ಮೆಯ ಸದಭಿರುಚಿಯ ಮಾಸಪತ್ರಿಕೆ. ರಾಜ್ಯದಾದ್ಯಂತ ಪ್ರಸರಣ ಇರುವ ಸಂಚಿಕೆಯು ಈಗ ಕ್ರೌನ್‌ ಚತುರ್ದಳ ಆಕಾರದಲ್ಲಿ ೧೧೨ ವರ್ಣಪುಟಗಳಲ್ಲಿ ವೈವಿಧ್ಯಮಯ ಲೇಖನ, ನುಡಿಚಿತ್ರ, ಸಾಹಿತ್ಯದ ಬರಹಗಳನ್ನು ಪ್ರಕಟಿಸುತ್ತಿದೆ.  ಸಂಚಿಕೆಯ ಬೆ ಲೆ ೨೦ ರೂ.

Utthana
Kannada Monthly Magazine ​
Utthana Trust
Keshavashilpa, Kempegowda Nagara
Bengaluru - 560019
Karnataka State , INDIA

Phone : 080-26612732
Email : [email protected]

ಉತ್ಥಾನದ ಹೊಸ ಪ್ರಕಟಣೆಗಳ ಬಗ್ಗೆ ನಿಮ್ಮ ಈಮೈಲ್‌ ಅಂಚೆಪೆಟ್ಟಿಗೆಯಲ್ಲೇ ಮಾಹಿತಿ ಪಡೆಯಿರಿ. ಇದಕ್ಕಾಗಿ ನಮ್ಮ ವಾರ್ತಾಪತ್ರಕ್ಕೆ ಉಚಿತವಾಗಿ ಚಂದಾದಾರರಾಗಿ