ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ
ಪ್ರಕಟಣೆಯ
60ನೇ
ವರ್ಷ

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

ಕ್ಯಾನ್ವಸ್

Agni Bird-2

 

index

ಗಣಪತಿ ಅಗ್ನಿಹೋತ್ರಿ

  • ಯುವ ಕಲಾವಿದ ಗಣಪತಿ ಅಗ್ನಿಹೋತ್ರಿ (ಜಿ.ಎಸ್.ಬಿ. ಅಗ್ನಿಹೋತ್ರಿ) ಉತ್ತರಕನ್ನಡ ಜಿಲ್ಲೆಯ ಕುಮಟದಲ್ಲಿ ಹುಟ್ಟಿ ಮೈಸೂರಿನಲ್ಲಿ ಬೆಳೆದವರು. ಈಗ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.
  • ಅಗ್ನಿಹೋತ್ರಿ ಅವರು ನಾಡಿನ ಪ್ರಸಿದ್ಧ ಪತ್ರಿಕೆಗಳಲ್ಲಿ ಪತ್ರಕರ್ತರಾಗಿ ಸೇವೆಸಲ್ಲಿದ್ದು, ಪ್ರಸ್ತುತ ‘ವಿಜಯವಾಣಿ’ ದಿನಪತ್ರಿಕೆಯ ಬೆಂಗಳೂರಿನ ಕಾರ್ಯಾಲಯದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
  • ಫೋಟೋಗ್ರಫಿ ಹಾಗೂ ವಿಡಿಯೋಗ್ರಫಿಯಲ್ಲೂ ಗಣಪತಿ ಅವರು ಅನುಭವವನ್ನು ಹೊಂದಿದ್ದಾರೆ.
  • ಗಣಪತಿ ಅಗ್ನಿಹೋತ್ರಿ ತಮ್ಮ ಬಾಲ್ಯದಿಂದಲೇ ಚಿತ್ರಕಲೆಯಲ್ಲಿ ತೀವ್ರ ಆಸಕ್ತಿಯನ್ನು ಹೊಂದಿದ್ದವರು.
  • ಅಗ್ನಿಹೋತ್ರಿ ಅವರು ತಮ್ಮ ಡ್ರಾಯಿಂಗ್ ಮಾಸ್ಟರ್ ಕೋರ್ಸ್(M.C.), ಡ್ರಾಯಿಂಗ್ ಮತ್ತು ಪೈಂಟಿಂಗ್‌ನಲ್ಲಿ ಡಿಪ್ಲೊಮಾ (G.D. Art)ಮತ್ತು ಡಿಪ್ಲೊಮಾ ಇನ್ ಆರ್ಟ್ ಮಾಸ್ಟರ್/ಲಿಟರೇಚರ್ (A.M..) ಕಲಿಕೆಯನ್ನು ಮೈಸೂರಿನ ಶ್ರೀ ಕಲಾನಿಕೇತನ ಸ್ಕೂಲ್ ಆಫ್ ಆರ್ಟ್‌ನಲ್ಲಿ ಮಾಡಿದ್ದಾರೆ.
  • ನಾಡಿನ ಹಲವಾರು ಕಡೆಗಳಲ್ಲಿ ಗಣಪತಿ ಅವರು ತಮ್ಮ ಚಿತ್ರಕಲೆಯ ಪ್ರದರ್ಶನವನ್ನು ನೀಡಿದ್ದಾರೆ.
  • `ರಾಷ್ಟ್ರೀಯ ಪ್ರತಿಭಾ ಪುರಸ್ಕಾರ’, `ಮೈಸೂರು ದಸರಾ ಪುರಸ್ಕಾರ’ ಮುಂತಾಗಿ ಹಲವು ಪುರಸ್ಕಾರಗಳಿಗೂ ಗಣಪತಿ ಅಗ್ನಿಹೋತ್ರಿ ಅವರು ಭಾಗಿಯಾಗಿದ್ದಾರೆ.

 

Comments are closed.

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

`ಉತ್ಥಾನ’ : ೧೯೬೫ರಿಂದ ಪ್ರಕಟವಾಗುತ್ತಿರುವ ಕನ್ನಡದ ಹೆಮ್ಮೆಯ ಸದಭಿರುಚಿಯ ಮಾಸಪತ್ರಿಕೆ. ರಾಜ್ಯದಾದ್ಯಂತ ಪ್ರಸರಣ ಇರುವ ಸಂಚಿಕೆಯು ಈಗ ಕ್ರೌನ್‌ ಚತುರ್ದಳ ಆಕಾರದಲ್ಲಿ ೧೧೨ ವರ್ಣಪುಟಗಳಲ್ಲಿ ವೈವಿಧ್ಯಮಯ ಲೇಖನ, ನುಡಿಚಿತ್ರ, ಸಾಹಿತ್ಯದ ಬರಹಗಳನ್ನು ಪ್ರಕಟಿಸುತ್ತಿದೆ.  ಸಂಚಿಕೆಯ ಬೆ ಲೆ ೨೦ ರೂ.

Utthana
Kannada Monthly Magazine ​
Utthana Trust
Keshavashilpa, Kempegowda Nagara
Bengaluru - 560019
Karnataka State , INDIA

Phone : 080-26612732
Email : [email protected]

ಉತ್ಥಾನದ ಹೊಸ ಪ್ರಕಟಣೆಗಳ ಬಗ್ಗೆ ನಿಮ್ಮ ಈಮೈಲ್‌ ಅಂಚೆಪೆಟ್ಟಿಗೆಯಲ್ಲೇ ಮಾಹಿತಿ ಪಡೆಯಿರಿ. ಇದಕ್ಕಾಗಿ ನಮ್ಮ ವಾರ್ತಾಪತ್ರಕ್ಕೆ ಉಚಿತವಾಗಿ ಚಂದಾದಾರರಾಗಿ