ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ
ಪ್ರಕಟಣೆಯ
60ನೇ
ವರ್ಷ

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

Utthana >

ಎಸ್.ಆರ್. ರಾಮಸ್ವಾಮಿ

ರಾಷ್ಟ್ರೋತ್ಥಾನ ಪರಿಷತ್ ನಲ್ಲಿ ನಾಡೋಜ ಎಸ್.ಆರ್. ರಾಮಸ್ವಾಮಿ ಅವರಿಗೆ ಸ್ನೇಹಾಭಿವಂದನ

ರಾಷ್ಟ್ರೋತ್ಥಾನ ಪರಿಷತ್ ನಲ್ಲಿ ನಾಡೋಜ ಎಸ್.ಆರ್. ರಾಮಸ್ವಾಮಿ ಅವರಿಗೆ ಸ್ನೇಹಾಭಿವಂದನ

‘ನಾಡೋಜ’ ಪುರಸ್ಕೃತ ಎಸ್.ಆರ್. ರಾಮಸ್ವಾಮಿ ಅವರಿಗೆ ರಾಷ್ಟ್ರೋತ್ಥಾನ ಪರಿಷತ್ “ಸ್ನೇಹಾಭಿವಂದನ” ಕಾರ್ಯಕ್ರಮವನ್ನು  ಮಾರ್ಚ್ ೨೭ರಂದು ಆಯೋಜಿಸಲಾಯಿತು. ೭೭ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರು ಹಾಗೂ ನಿಘಂಟು ತಜ್ಞ ನಾಡೋಜ ಶತಾಯುಷಿ ಪ್ರೊ| ಜಿ.ವೆಂಕಟಸುಬ್ಬಯ್ಯ ಅವರು ಉಪಸ್ಥಿತರಿದ್ದು, ಶುಭಹಾರೈಸಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಪ್ರಚಾರಕರಾದ ಮೈ.ಚ. ಜಯದೇವ್, ಸಂಸ್ಕೃತ ಪ್ರಾಧ್ಯಾಪಕರು ಹಾಗೂ ಸಂಸ್ಕೃತ ವಿಶ್ವವಿದ್ಯಾಲಯದ ಕುಲಸಚಿವರಾದ ಡಾ|| ಎಂ.ಕೆ. ಶ್ರೀಧರ್, ವಿಜಯವಾಣಿ ಪತ್ರಿಕೆಯ ಹಿರಿಯ ಉಪಸಂಪಾದಕರಾಗಿರುವ ಸೂರ್ಯಪ್ರಕಾಶ್ ಪಂಡಿತ್,ಬೆಂಗಳೂರಿನ ಹಿರಿಯ ವಕೀಲರು ಮತ್ತು ತೆರಿಗೆ ಸಲಹೆಗಾರರೂ ವಿಶ್ವ […]

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

`ಉತ್ಥಾನ’ : ೧೯೬೫ರಿಂದ ಪ್ರಕಟವಾಗುತ್ತಿರುವ ಕನ್ನಡದ ಹೆಮ್ಮೆಯ ಸದಭಿರುಚಿಯ ಮಾಸಪತ್ರಿಕೆ. ರಾಜ್ಯದಾದ್ಯಂತ ಪ್ರಸರಣ ಇರುವ ಸಂಚಿಕೆಯು ಈಗ ಕ್ರೌನ್‌ ಚತುರ್ದಳ ಆಕಾರದಲ್ಲಿ ೧೧೨ ವರ್ಣಪುಟಗಳಲ್ಲಿ ವೈವಿಧ್ಯಮಯ ಲೇಖನ, ನುಡಿಚಿತ್ರ, ಸಾಹಿತ್ಯದ ಬರಹಗಳನ್ನು ಪ್ರಕಟಿಸುತ್ತಿದೆ.  ಸಂಚಿಕೆಯ ಬೆ ಲೆ ೨೦ ರೂ.

Utthana
Kannada Monthly Magazine ​
Utthana Trust
Keshavashilpa, Kempegowda Nagara
Bengaluru - 560019
Karnataka State , INDIA

Phone : 080-26612732
Email : [email protected]

ಉತ್ಥಾನದ ಹೊಸ ಪ್ರಕಟಣೆಗಳ ಬಗ್ಗೆ ನಿಮ್ಮ ಈಮೈಲ್‌ ಅಂಚೆಪೆಟ್ಟಿಗೆಯಲ್ಲೇ ಮಾಹಿತಿ ಪಡೆಯಿರಿ. ಇದಕ್ಕಾಗಿ ನಮ್ಮ ವಾರ್ತಾಪತ್ರಕ್ಕೆ ಉಚಿತವಾಗಿ ಚಂದಾದಾರರಾಗಿ