ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ
ಪ್ರಕಟಣೆಯ
60ನೇ
ವರ್ಷ

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

Utthana > ಲೇಖನಗಳು

ಲೇಖನಗಳು

ರೈತಸಮಸ್ಯೆಯ ನಿಜಸ್ವರೂಪ ಸಾಲಮನ್ನಾ ಅಲ್ಲ; ಬೆಳೆಗೆ ಬೆಲೆ ಕೊಡಿ

ರೈತಸಮಸ್ಯೆಯ ನಿಜಸ್ವರೂಪ  ಸಾಲಮನ್ನಾ ಅಲ್ಲ;  ಬೆಳೆಗೆ ಬೆಲೆ ಕೊಡಿ

  ನಮ್ಮ ರೈತರ ಸಮಸ್ಯೆ ಎಷ್ಟೊಂದು ಗಂಭೀರವಾಗಿದ್ದರೂ ನಮ್ಮ ಸರ್ಕಾರಗಳು ಅದರ ಬಗ್ಗೆ ಹೆಚ್ಚೇನೂ ತಲೆಕೆಡಿಸಿಕೊಂಡಿಲ್ಲ. ಅವರ ಆದ್ಯತೆ ಏನಿದ್ದರೂ ಮುಂಬರುವ ಚುನಾವಣೆಗೆ; ತಪ್ಪಿದರೆ ನಗರಕೇಂದ್ರಿತವಾದ ಸಮಸ್ಯೆಗಳಿಗೆ. ಯಾವುದಕ್ಕೆ ಗಮನ ಕೊಡಬೇಕೆಂಬುದನ್ನು ಮಾಧ್ಯಮಗಳು ಹೇಳುತ್ತಿರುತ್ತವೆ; ಅದರಲ್ಲೂ ಮುಖ್ಯವಾಗಿ ಸುದ್ದಿಚಾನೆಲ್‌ಗಳಿಗೆ ರಾಜಕಾರಣಿಗಳು, ಸೆಲೆಬ್ರಿಟಿಗಳು ಮತ್ತು ನಗರದ ಸಮಸ್ಯೆ-ಆವಶ್ಯಕತೆಗಳಾಚೆ ಏನೂ ಕಾಣಿಸುವುದಿಲ್ಲ. “ಸಾಲಬಾಧೆ ತಾಳಲಾರದೆ ರಾಜ್ಯದಲ್ಲಿ ಐವರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಮುದೇನೂರ ಗ್ರಾಮದ ರೈತ ಲಕ್ಷ್ಮಣ ಶಿವಪ್ಪ ದೊಡ್ಡಮನಿ (೪೧ ವ.) ಎಂಬವರು […]

ನಮಗೆ ಬೇಕಾಗಿರುವುದು `ಥಿಂಕ್ ಇನ್ ಇಂಡಿಯ’, `ಥಾಟ್ ಇನ್ ಇಂಡಿಯ’ : ಡಾ. ಹರೀಶ್ ಹಂದೆ 

ನಮಗೆ ಬೇಕಾಗಿರುವುದು `ಥಿಂಕ್ ಇನ್ ಇಂಡಿಯ’, `ಥಾಟ್ ಇನ್ ಇಂಡಿಯ’ : ಡಾ. ಹರೀಶ್ ಹಂದೆ 

`ಸ್ಟಾರ್ಟ್‌ಅಪ್’ ಎನ್ನುವ ಪರಿಕಲ್ಪನೆಯೂ ಇಲ್ಲದ ೧೯೯೦ರ ದಶಕದಲ್ಲಿ ಖರಗ್‌ಪುರದ ಐ.ಐ.ಟಿ.ಯಲ್ಲಿ ಇಂಜಿನಿಯರಿಂಗ್ ಮಾಡಿ , ಅಮೆರಿಕದ ಮೆಸ್ಸಾಚ್ಯುಸೆಟ್ಸ್‌ನಲ್ಲಿ ಪಿಎಚ್.ಡಿ. ಮುಗಿಸಿದವರು ಕನ್ನಡಿಗ ಡಾ. ಹರೀಶ್ ಹಂದೆ. ’ವೈಟ್‌ಕಾಲರ್ ಜಾಬ್’ ಅವರಿಗಾಗಿ ಕಾಯುತ್ತಿದ್ದರೂ , ಅವರು ಮಾತ್ರ ಆಯ್ದುಕೊಂಡದ್ದು ಭಾರತದ ಹಳ್ಳಿಮೂಲೆಗಳ ಬಡತನ. ಕೇವಲ ಒಂದು ಸಾವಿರ ರೂಪಾಯಿಗಳನ್ನು ಬಂಡವಾಳವಾಗಿ ಕೈಯಲ್ಲಿ ಇಟ್ಟುಕೊಂಡು, ಕಡುಬಡವನೂ ಟೆಕ್ನಾಲಜಿಯನ್ನು ಸಮರ್ಥವಾಗಿ ಬಳಸಿಕೊಳ್ಳಬಲ್ಲ, , ಆತನಲ್ಲೂ ಬೌದ್ಧಿಕ ಸಾಮರ್ಥ್ಯವಿದೆ ಎಂದು ತೋರಿಸಹೊರಟರು. ಸಾಮಾಜಿಕ ಸೇವಾಸಂಸ್ಥೆ ’ಸೆಲ್ಕೋ’ವನ್ನು ಸ್ಥಾಪಿಸುವುದರ ಮೂಲಕ ಪುನರ್ಬಳಕೆ ಇಂಧನಮೂಲದ ಮಹತ್ತ್ವವನ್ನು […]

’ಅಹಿಂಸೆಯಿಂದ ಸುಖ’ ಎಂಬುದೇ ಬಾಹುಬಲಿಯ ಸಂದೇಶ : ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮಿಜೀ

’ಅಹಿಂಸೆಯಿಂದ ಸುಖ’ ಎಂಬುದೇ ಬಾಹುಬಲಿಯ ಸಂದೇಶ :  ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮಿಜೀ

ಸುಪ್ರಸಿದ್ಧ ಜೈನ ತೀರ್ಥಕ್ಷೇತ್ರ ಶ್ರವಣಬೆಳಗೊಳವು ಒಂದು ಐತಿಹಾಸಿಕ ಕ್ಷೇತ್ರವಾಗಿಯೂ ಪ್ರಸಿದ್ಧಿಯನ್ನು ಹೊಂದಿದೆ. ಪ್ರಸ್ತುತ ಶ್ರೀಕ್ಷೇತ್ರ ಶ್ರವಣಬೆಳಗೊಳದ ಜೈನಮಠದ ಮಠಾಧ್ಯಕ್ಷರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮಿಜೀ. ಜೈನಧರ್ಮದ ಸಾಂಸ್ಕೃತಿಕ ಮಹೋತ್ಸವ ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕವನ್ನು ಹನ್ನೆರಡು ವರ್ಷಗಳಿಗೆ ಒಮ್ಮೆ ನಡೆಸುವುದು ಸಂಪ್ರದಾಯ. ೨೦೧೮ರ ಫೆಬ್ರುವರಿ ೧೭ರಿಂದ ೨೫ರವರೆಗೆ ನಡೆಯಲಿರುವ ಮಹಾಮಸ್ತಕಾಭಿಷೇಕವು ಸ್ವಾಮಿಜೀಯವರ ಅವಧಿಯಲ್ಲಿ ನಡೆಯಲಿರುವ ನಾಲ್ಕನೆಯ ಮಹಾಮಸ್ತಕಾಭಿಷೇಕವಾಗಿದೆ. ಈ ಸಂದರ್ಭದಲ್ಲಿ ಶ್ರವಣಬೆಳಗೊಳದ ಬಗೆಗೆ , ಜೈನಧರ್ಮದ ತತ್ತ್ವಗಳ ಬಗೆಗೆ, ಬಾಹುಬಲಿಯ ಮಹಿಮೆಯ ಕುರಿತಾಗಿ ಸ್ವಾಮಿಜೀ ಅವರು ’ಉತ್ಥಾನ’ […]

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

`ಉತ್ಥಾನ’ : ೧೯೬೫ರಿಂದ ಪ್ರಕಟವಾಗುತ್ತಿರುವ ಕನ್ನಡದ ಹೆಮ್ಮೆಯ ಸದಭಿರುಚಿಯ ಮಾಸಪತ್ರಿಕೆ. ರಾಜ್ಯದಾದ್ಯಂತ ಪ್ರಸರಣ ಇರುವ ಸಂಚಿಕೆಯು ಈಗ ಕ್ರೌನ್‌ ಚತುರ್ದಳ ಆಕಾರದಲ್ಲಿ ೧೧೨ ವರ್ಣಪುಟಗಳಲ್ಲಿ ವೈವಿಧ್ಯಮಯ ಲೇಖನ, ನುಡಿಚಿತ್ರ, ಸಾಹಿತ್ಯದ ಬರಹಗಳನ್ನು ಪ್ರಕಟಿಸುತ್ತಿದೆ.  ಸಂಚಿಕೆಯ ಬೆ ಲೆ ೨೦ ರೂ.

Utthana
Kannada Monthly Magazine ​
Utthana Trust
Keshavashilpa, Kempegowda Nagara
Bengaluru - 560019
Karnataka State , INDIA

Phone : 080-26612732
Email : [email protected]

ಉತ್ಥಾನದ ಹೊಸ ಪ್ರಕಟಣೆಗಳ ಬಗ್ಗೆ ನಿಮ್ಮ ಈಮೈಲ್‌ ಅಂಚೆಪೆಟ್ಟಿಗೆಯಲ್ಲೇ ಮಾಹಿತಿ ಪಡೆಯಿರಿ. ಇದಕ್ಕಾಗಿ ನಮ್ಮ ವಾರ್ತಾಪತ್ರಕ್ಕೆ ಉಚಿತವಾಗಿ ಚಂದಾದಾರರಾಗಿ