ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ
ಪ್ರಕಟಣೆಯ
60ನೇ
ವರ್ಷ

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

Utthana > ಉತ್ಥಾನ ಎಪ್ರಿಲ್ 2017

ಉತ್ಥಾನ ಎಪ್ರಿಲ್ 2017

ಯಾರ ಗೆಲವು, ಯಾರ ಸೋಲು?

ಯಾರ ಗೆಲವು, ಯಾರ ಸೋಲು?

ವ್ಯಾವಹಾರಿಕ ಜಗತ್ತಿನಲ್ಲಿ ದಂಡನೆಯ ಭೀತಿ ಮಾತ್ರ ಸಮಾಜಸ್ವಾಸ್ಥ್ಯಕ್ಕೆ ಪೋಷಕವಾಗಬಲ್ಲದು ಎಂಬುದು ಕಡೆಗಣಿಸಲಾಗದ ತಥ್ಯ.     ತಮಿಳುನಾಡಿನ ಈಚಿನ ವಿದ್ಯಮಾನವನ್ನು ಒಂದು ಬಣದ ವಿಜಯವೆನ್ನುವುದಕ್ಕಿಂತ ಪ್ರಜಾಪ್ರಭುತ್ವಪದ್ಧತಿಯ ಪರಾಭವವೆಂದು ವರ್ಣಿಸುವುದೇ ಸೂಕ್ತವಾದೀತೆನಿಸುತ್ತದೆ. ಭ್ರಷ್ಟಾಚಾರಕ್ಕಾಗಿ ಕಾರಾಗೃಹ ಸೇರಿರುವ ಶಶಿಕಲಾ ತಮ್ಮ ಅನುಯಾಯಿ ಪಳನಿಸ್ವಾಮಿ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಪ್ರತಿಷ್ಠಾಪನೆ ಮಾಡಿದ್ದಾರೆ. ಮತದಾನದ ಸಂದರ್ಭದಲ್ಲಿ ವಿಧಾನಸಭೆಯಲ್ಲಿ ನಡೆದ ದುರ್ವರ್ತನಸರಣಿಯು ಅಧಿಕಾರಾಕಾಂಕ್ಷೆ ಎಷ್ಟು ನೀಚ ಸ್ಥಿತಿಗೆ ತಲಪಬಹುದೆಂಬುದನ್ನು ಪುರಾವೆಗೊಳಿಸಿದೆ. ಸಭಾಧ್ಯಕ್ಷರ ಮೇಲೆಯೇ ದಾಳಿ ನಡೆಸಲೂ ಸದಸ್ಯರು ಹಿಂದೆಗೆಯಲಿಲ್ಲ. ಶಶಿಕಲಾ ಅವರಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆಯನ್ನು ಸರ್ವೋಚ್ಚ ನ್ಯಾಯಾಲಯ ದೃಢೀಕರಿಸಿದ್ದರೂ ಜನಾಭಿಪ್ರಾಯವನ್ನಾಗಲಿ ಔಚಿತ್ಯವನ್ನಾಗಲಿ ಲೆಕ್ಕಿಸದೆ ಶಶಿಕಲಾ ಬಣ ಎ.ಐ.ಎ.ಡಿ.ಎಂ.ಕೆ. ಪಕ್ಷವನ್ನು […]

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

`ಉತ್ಥಾನ’ : ೧೯೬೫ರಿಂದ ಪ್ರಕಟವಾಗುತ್ತಿರುವ ಕನ್ನಡದ ಹೆಮ್ಮೆಯ ಸದಭಿರುಚಿಯ ಮಾಸಪತ್ರಿಕೆ. ರಾಜ್ಯದಾದ್ಯಂತ ಪ್ರಸರಣ ಇರುವ ಸಂಚಿಕೆಯು ಈಗ ಕ್ರೌನ್‌ ಚತುರ್ದಳ ಆಕಾರದಲ್ಲಿ ೧೧೨ ವರ್ಣಪುಟಗಳಲ್ಲಿ ವೈವಿಧ್ಯಮಯ ಲೇಖನ, ನುಡಿಚಿತ್ರ, ಸಾಹಿತ್ಯದ ಬರಹಗಳನ್ನು ಪ್ರಕಟಿಸುತ್ತಿದೆ.  ಸಂಚಿಕೆಯ ಬೆ ಲೆ ೨೦ ರೂ.

Utthana
Kannada Monthly Magazine ​
Utthana Trust
Keshavashilpa, Kempegowda Nagara
Bengaluru - 560019
Karnataka State , INDIA

Phone : 080-26612732
Email : [email protected]

ಉತ್ಥಾನದ ಹೊಸ ಪ್ರಕಟಣೆಗಳ ಬಗ್ಗೆ ನಿಮ್ಮ ಈಮೈಲ್‌ ಅಂಚೆಪೆಟ್ಟಿಗೆಯಲ್ಲೇ ಮಾಹಿತಿ ಪಡೆಯಿರಿ. ಇದಕ್ಕಾಗಿ ನಮ್ಮ ವಾರ್ತಾಪತ್ರಕ್ಕೆ ಉಚಿತವಾಗಿ ಚಂದಾದಾರರಾಗಿ