ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ
ಪ್ರಕಟಣೆಯ
60ನೇ
ವರ್ಷ

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

Utthana > ಸಂದರ್ಶನ

ಸಂದರ್ಶನ

ಸಂಪ್ರದಾಯ, ಪರಂಪರೆ ಇವೆಲ್ಲ ಒಮ್ಮೆ ಕೈತಪ್ಪಿಹೋದರೆ ಮತ್ತೆ ಸಿಗುವುದಿಲ್ಲ: ಕೆರೆಮನೆ ಶಿವಾನಂದ ಹೆಗಡೆ

ಸಂಪ್ರದಾಯ, ಪರಂಪರೆ ಇವೆಲ್ಲ ಒಮ್ಮೆ ಕೈತಪ್ಪಿಹೋದರೆ ಮತ್ತೆ ಸಿಗುವುದಿಲ್ಲ: ಕೆರೆಮನೆ ಶಿವಾನಂದ ಹೆಗಡೆ

ವಿಶೇಷ ಸಂದರ್ಶನ ಯಕ್ಷಗಾನ ಪರಂಪರೆಯಲ್ಲಿ ‘ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ, ಕೆರೆಮನೆ’ ಮೇಳಕ್ಕೆ 87 ವರ್ಷಗಳ ಸುದೀರ್ಘ ಇತಿಹಾಸವಿದೆ. ಸಂಪ್ರದಾಯವನ್ನು ಮೀರದೆ ಕಲಾಪರಂಪರೆಯನ್ನು ಮುಂದಿನ ಪೀಳಿಗೆಗೆ ದಾಟಿಸುತ್ತಿರುವ ಈ ಮೇಳದ ಪ್ರಮುಖರಾಗಿ ಸದ್ಯಃ ಕೆರೆಮನೆ ಶಿವಾನಂದ ಹೆಗಡೆಯವರು ಈ ಮೇಳವನ್ನು ಮುಂದುವರಿಸುತ್ತಿದ್ದಾರೆ. ನಿತ್ಯ ರಂಗಪ್ರಯೋಗಶೀಲರಾದ ಶಿವಾನಂದ ಹೆಗಡೆಯವರೊಡನೆ ‘ಉತ್ಥಾನ’ ಕ್ಕಾಗಿ ಸಂಪಾದಕ ಕಾಕುಂಜೆ ಕೇಶವ ಭಟ್ಟ ಅವರು ನಡೆಸಿದ ಸಂದರ್ಶನದ ಪೂರ್ಣಪಾಠ ಇಲ್ಲಿದೆ. ಪ್ರಶ್ನೆ: ಯಕ್ಷಗಾನದ ಸುಭದ್ರ ಪರಂಪರೆಯಿರುವ ಮನೆತನದಿಂದ ಬಂದವರು ನೀವು. ನಿಮ್ಮ ಯಕ್ಷಗಾನ […]

‘ನಾದಬ್ರಹ್ಮ’ ಹಂಸಲೇಖ ಸಂದರ್ಶನ

‘ಸಿನೆಮಾ ಸಂಗೀತಕ್ಕೇ ಹೋಗಬೇಡಿ, ನಿಸರ್ಗದಲ್ಲೇ ಸಂಗೀತವಿದೆ; ಆಸ್ವಾದಿಸಿ’ ಎಂದ ಹಂಸಲೇಖ ಇನ್ನೂ ತಂತ್ರಜ್ಞಾನ ಮುನ್ನೆಲೆಗೆ ಬಂದಿರದ ಕಾಲ; ಸಿನೆಮಾಗಳು ಇನ್ನೇನು ತನ್ನ ಹೆಜ್ಜೆಗಳನ್ನಿಡುತ್ತ ದೃಢವಾಗಿ ನಿಲ್ಲುವ ಹಂತದಲ್ಲಿದ್ದ ಕಾಲ. ಅಂತಹ ಸಮಯದಲ್ಲಿ ಕನ್ನಡ ಸಿನೆಮಾಕ್ಕೆ ಉತ್ತಮ ಗುಣಮಟ್ಟದ ಸಂಗೀತ, ಸಾಹಿತ್ಯವನ್ನು ನೀಡಿದ ಕೀರ್ತಿ ಹಂಸಲೇಖ ಅವರಿಗೆ ಸಲ್ಲುತ್ತದೆ. ಸುಮಾರು 30 ವರ್ಷಗಳಿಂದ ಕನ್ನಡ ಸಿನೆಮಾ ಸಂಗೀತ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತ ಬಂದಿರುವ ಹಂಸಲೇಖ ಅವರದ್ದು ರಂಗಭೂಮಿ, ಸಿನೆಮಾ, ಜಾನಪದ – ಹೀಗೆ ಸಂಗೀತ-ಸಾಹಿತ್ಯಗಳಲ್ಲಿ ಬಹುಮುಖವಾದ ಮೇರುವ್ಯಕ್ತಿತ್ವ. ಅವರು ಸಂಗೀತಕ್ಷೇತ್ರದ […]

‘ಸಿನೆಮಾ ಸಂಗೀತಕ್ಕೇ ಹೋಗಬೇಡಿ, ನಿಸರ್ಗದಲ್ಲೇ ಸಂಗೀತವಿದೆ; ಆಸ್ವಾದಿಸಿ’ : ‘ನಾದಬ್ರಹ್ಮ’ ಹಂಸಲೇಖ

‘ಸಿನೆಮಾ ಸಂಗೀತಕ್ಕೇ ಹೋಗಬೇಡಿ, ನಿಸರ್ಗದಲ್ಲೇ ಸಂಗೀತವಿದೆ; ಆಸ್ವಾದಿಸಿ’ :  ‘ನಾದಬ್ರಹ್ಮ’ ಹಂಸಲೇಖ

ಇನ್ನೂ ತಂತ್ರಜ್ಞಾನ ಮುನ್ನೆಲೆಗೆ ಬಂದಿರದ ಕಾಲ; ಸಿನೆಮಾಗಳು ಇನ್ನೇನು ತನ್ನ ಹೆಜ್ಜೆಗಳನ್ನಿಡುತ್ತ ದೃಢವಾಗಿ ನಿಲ್ಲುವ ಹಂತದಲ್ಲಿದ್ದ ಕಾಲ. ಅಂತಹ ಸಮಯದಲ್ಲಿ ಕನ್ನಡ ಸಿನೆಮಾಕ್ಕೆ ಉತ್ತಮ ಗುಣಮಟ್ಟದ ಸಂಗೀತ, ಸಾಹಿತ್ಯವನ್ನು ನೀಡಿದ ಕೀರ್ತಿ ಹಂಸಲೇಖ ಅವರಿಗೆ ಸಲ್ಲುತ್ತದೆ. ಸುಮಾರು 30 ವರ್ಷಗಳಿಂದ ಕನ್ನಡ ಸಿನೆಮಾ ಸಂಗೀತ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತ ಬಂದಿರುವ ಹಂಸಲೇಖ ಅವರದ್ದು ರಂಗಭೂಮಿ, ಸಿನೆಮಾ, ಜಾನಪದ – ಹೀಗೆ ಸಂಗೀತ-ಸಾಹಿತ್ಯಗಳಲ್ಲಿ ಬಹುಮುಖವಾದ ಮೇರುವ್ಯಕ್ತಿತ್ವ. ಅವರು ಸಂಗೀತಕ್ಷೇತ್ರದ ಯುವಪ್ರತಿಭೆಗಳಿಗೆ ಸದಾ ಮಾರ್ಗದರ್ಶಕರು. ಇತ್ತೀಚೆಗೆ ‘ಉತ್ಥಾನ’ ಮಾಸಪತ್ರಿಕೆ ಹಂಸಲೇಖ ಅವರೊಂದಿಗೆ […]

ಶತ್ರುಗಳನ್ನು ಸದೆಬಡಿಯಲು ರಕ್ಷಣಾಬಲಗಳ ಸಾಮರ್ಥ್ಯ ಹಿಂದೆಂದಿಗಿಂತ ಹೆಚ್ಚು ಸಮೃದ್ಧಗೊಂಡಿದೆ : ನಿರ್ಮಲಾ ಸೀತಾರಾಮನ್

ಶತ್ರುಗಳನ್ನು ಸದೆಬಡಿಯಲು ರಕ್ಷಣಾಬಲಗಳ ಸಾಮರ್ಥ್ಯ ಹಿಂದೆಂದಿಗಿಂತ ಹೆಚ್ಚು ಸಮೃದ್ಧಗೊಂಡಿದೆ : ನಿರ್ಮಲಾ ಸೀತಾರಾಮನ್

ನರೇಂದ್ರ ಮೋದಿಯವರ ಕನಸಿನ ನವಭಾರತದ ನಿರ್ಮಾಣಕಾರ್ಯದಲ್ಲಿ ಅತ್ಯಂತ ಜಟಿಲವಾದದ್ದು ಮತ್ತು ತೀಕ್ಷ್ಣಮತಿಯನ್ನು ಅಪೇಕ್ಷಿಸುವ ಸಚಿವಖಾತೆ ‘ರಕ್ಷಣಾ ಮಂತ್ರಾಲಯ’. ಅಂತಹ ಮಹತ್ತರ ಮಂತ್ರಾಲಯವನ್ನು ಮುನ್ನಡೆಸುವ ಜವಾಬ್ದಾರಿಯನ್ನು ನಿರ್ಮಲಾ ಸೀತಾರಾಮನ್ ಅವರು ಹೊಂದಿದ್ದಾರೆ. ‘ಉತ್ಥಾನ’ ಮಾಸಪತ್ರಿಕೆಗಾಗಿ  ಇತ್ತೀಚೆಗೆ ಬೆಂಗಳೂರಿನಲ್ಲಿ ಮಾನ್ಯ ಸಚಿವರ ಸಂದರ್ಶನವನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಅವರು ದೇಶದ ರಕ್ಷಣಾ ವ್ಯವಸ್ಥೆಯ ಹೆಚ್ಚಿನ ಗುಣವತ್ತತೆಗಾಗಿ ಕೇಂದ್ರಸರ್ಕಾರ ಕೈಗೊಳ್ಳುತ್ತಿರುವ ಹಲವು ಉಪಕ್ರಮಗಳ ಬಗೆಗೆ ವಿವರಣೆ ನೀಡಿದರು.  ಸಚಿವೆ ನಿರ್ಮಲಾ ಸೀತಾರಾಮನ್ ಅವರ ಜೊತೆಗೆ ನಡೆಸಿದ ಸಂದರ್ಶನದ ಪೂರ್ಣಪಾಠ ಇಲ್ಲಿದೆ. ಪ್ರಶ್ನೆ: […]

ಅರ್ಥಗರ್ಭಿತ, ಹೊಣೆಗಾರಿಕೆಯ ಶಿಕ್ಷಣ – ನಮ್ಮ ಗುರಿ : ಪ್ರಕಾಶ್ ಜಾವಡೇಕರ್

ಅರ್ಥಗರ್ಭಿತ, ಹೊಣೆಗಾರಿಕೆಯ ಶಿಕ್ಷಣ - ನಮ್ಮ ಗುರಿ : ಪ್ರಕಾಶ್ ಜಾವಡೇಕರ್

ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಮಹತ್ತ್ವದ ಮಾನವಸಂಪನ್ಮೂಲ ಅಭಿವೃದ್ಧಿ ಖಾತೆಯನ್ನು ಪ್ರಕಾಶ್ ಜಾವಡೇಕರ್ ಅವರು ಹೊಂದಿದ್ದಾರೆ. ಮೋದಿಯವರ ಕನಸಿನ ನವಭಾರತದ ನಿರ್ಮಾಣಕಾರ್ಯದಲ್ಲಿ ಅತ್ಯಂತ ಪ್ರಮುಖ ಭಾಗ- ದೇಶದ ಯುವಜನಾಂಗದ ಸರ್ವಾಂಗೀಣ ಅಭಿವೃದ್ಧಿ. ಅಂತಹ ಗುರುತರವಾದ ಜವಾಬ್ದಾರಿಯನ್ನು ಅವರು ಹೊಂದಿದ್ದಾರೆ. ಉತ್ಥಾನದ ಸೆಪ್ಟೆಂಬರ್ ೨೦೧೮ರ ಸಂಚಿಕೆಗಾಗಿ, ಇತ್ತೀಚೆಗೆ ಬೆಂಗಳೂರಿನಲ್ಲಿ ಮಾನ್ಯ ಸಚಿವರ ಸಂದರ್ಶನವನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಅವರು ಸದ್ಯದ ಶಿಕ್ಷಣ ವ್ಯವಸ್ಥೆಯ ಕುರಿತಾಗಿ, ವಿಶ್ವಮಟ್ಟದಲ್ಲಿ ಯೂನಿವರ್ಸಿಟಿ ಕ್ಯಾಂಪಸ್‌ಗಳನ್ನು ಸುಧಾರಿಸುವ ಕುರಿತಾಗಿ, ಶಿಕ್ಷಣದಲ್ಲಿ ಸಾಂಪ್ರದಾಯಿಕ ಪರಿಕಲ್ಪನೆಯನ್ನು ಮೀರಿದ […]

ಸಾಮಾಜಿಕ-ಆರ್ಥಿಕ ಪರಿವರ್ತನೆಗೆ ರಾಜಕಾರಣ ಕೇವಲ ಒಂದು ಉಪಕರಣ : ನಿತಿನ್ ಗಡ್ಕರಿ

ಸಾಮಾಜಿಕ-ಆರ್ಥಿಕ ಪರಿವರ್ತನೆಗೆ ರಾಜಕಾರಣ ಕೇವಲ ಒಂದು ಉಪಕರಣ : ನಿತಿನ್ ಗಡ್ಕರಿ

ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಅತ್ಯಂತ ಮಹತ್ತ್ವದ ಖಾತೆಯನ್ನು ಹೊಂದಿರುವವರಲ್ಲಿ ನಿತಿನ್ ಗಡ್ಕರಿ ಪ್ರಮುಖರು. ಮೋದಿಯವರ ಕನಸಿನ ನವಭಾರತದ  ನಿರ್ಮಾಣಕಾರ್ಯದಲ್ಲಿ ಅತ್ಯಂತ ಪ್ರಮುಖ ಭಾಗವನ್ನು ಪೂರೈಸುವ ಬಾಧ್ಯತೆಯುಳ್ಳ, ದೇಶದ ನವಪೀಳಿಗೆಗಾಗಿ ಮೂಲಭೂತಸೌಕರ್ಯಗಳನ್ನು ಅಭಿವೃದ್ಧಿಪಡಿಸಬೇಕಾದ ಗುರುತರವಾದ ಜವಾಬ್ದಾರಿಯನ್ನು ಅವರು ಹೊಂದಿದ್ದಾರೆ. ಕೇಂದ್ರಸಂಪುಟದಲ್ಲಿ ಭೂಸಾರಿಗೆ ಮತ್ತು ಹೆದ್ದಾರಿ, ಜಲಸಾರಿಗೆ ಮತ್ತು ಜಲಸಂಪನ್ಮೂಲ ಹಾಗೂ ನದಿ ಅಭಿವೃದ್ಧಿ ಮತ್ತು ಗಂಗಾ ಪುನರುಜ್ಜೀವನ ಖಾತೆಗಳ ಸಚಿವರಾಗಿರುವ ಗಡ್ಕರಿಯವರನ್ನು ಇತ್ತೀಚೆಗೆ, ಉತ್ಥಾನದ ಆಗಸ್ಟ್ ೨೦೧೮ರ ಸ್ವಾತಂತ್ರ್ಯೋತ್ಸವ ವಿಶೇಷಾಂಕಕ್ಕಾಗಿ, ಸಂದರ್ಶಿಸಲಾಯಿತು. ಈ ಸಂದರ್ಭದಲ್ಲಿ ಅವರು ಹೆದ್ದಾರಿಗಳ […]

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

`ಉತ್ಥಾನ’ : ೧೯೬೫ರಿಂದ ಪ್ರಕಟವಾಗುತ್ತಿರುವ ಕನ್ನಡದ ಹೆಮ್ಮೆಯ ಸದಭಿರುಚಿಯ ಮಾಸಪತ್ರಿಕೆ. ರಾಜ್ಯದಾದ್ಯಂತ ಪ್ರಸರಣ ಇರುವ ಸಂಚಿಕೆಯು ಈಗ ಕ್ರೌನ್‌ ಚತುರ್ದಳ ಆಕಾರದಲ್ಲಿ ೧೧೨ ವರ್ಣಪುಟಗಳಲ್ಲಿ ವೈವಿಧ್ಯಮಯ ಲೇಖನ, ನುಡಿಚಿತ್ರ, ಸಾಹಿತ್ಯದ ಬರಹಗಳನ್ನು ಪ್ರಕಟಿಸುತ್ತಿದೆ.  ಸಂಚಿಕೆಯ ಬೆ ಲೆ ೨೦ ರೂ.

Utthana
Kannada Monthly Magazine ​
Utthana Trust
Keshavashilpa, Kempegowda Nagara
Bengaluru - 560019
Karnataka State , INDIA

Phone : 080-26612732
Email : [email protected]

ಉತ್ಥಾನದ ಹೊಸ ಪ್ರಕಟಣೆಗಳ ಬಗ್ಗೆ ನಿಮ್ಮ ಈಮೈಲ್‌ ಅಂಚೆಪೆಟ್ಟಿಗೆಯಲ್ಲೇ ಮಾಹಿತಿ ಪಡೆಯಿರಿ. ಇದಕ್ಕಾಗಿ ನಮ್ಮ ವಾರ್ತಾಪತ್ರಕ್ಕೆ ಉಚಿತವಾಗಿ ಚಂದಾದಾರರಾಗಿ