
ಕರ್ನಾಟಕ ಶಾಸ್ತ್ರೀಯ ಸಂಗೀತ ಪ್ರಪಂಚದಲ್ಲಿ ರುದ್ರಪಟ್ಣಂ ಸಹೋದರರೆಂದು (ರುದ್ರಪಟ್ಣಂ ಬ್ರದರ್ಸ್) ಪ್ರಸಿದ್ಧರಾದ ಆರ್.ಎನ್. ತ್ಯಾಗರಾಜನ್ ಮತ್ತು ಡಾ. ಆರ್.ಎನ್. ತಾರಾನಾಥನ್ ಅವರಿಗೆ ಈ ಕೆಲವು ತಿಂಗಳುಗಳ ಅಂತರದಲ್ಲಿ ದೇಶದ ಎರಡು ಪ್ರತಿಷ್ಠಿತ ಪ್ರಶಸ್ತಿಗಳು ಲಭಿಸಿದವು. ಅವುಗಳೆಂದರೆ ’ಕೇಂದ್ರ ಸಂಗೀತ ನಾಟಕ ಅಕಾಡೆಮಿ’ಯ ಪುರಸ್ಕಾರ ಮತ್ತು ’ಮದ್ರಾಸ್ ಮ್ಯೂಸಿಕ್ ಅಕಾಡೆಮಿ’ಯ ’ಸಂಗೀತ ಕಲಾ ಆಚಾರ್ಯ’ ಪ್ರಶಸ್ತಿ. ಕೇಂದ್ರ ಸಂಗೀತ ನಾಟಕ ಅಕಾಡೆಮಿಯ ಪುರಸ್ಕಾರವನ್ನು ಕಳೆದ ಅಕ್ಟೋಬರ್ನಲ್ಲಿ ದೆಹಲಿಯಲ್ಲಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಪ್ರದಾನ ಮಾಡಿದರು. ಕರ್ನಾಟಕ […]