
ಉತ್ಥಾನ ಮೇ 2022 ಸಂಚಿಕೆಯಲ್ಲಿ. ಮುಖಪುಟ ಲೇಖನ: ರಾಷ್ಟ್ರದ ಗೌರವವನ್ನು ಉತ್ತುಂಗಕ್ಕೇರಿಸಿದ ಮೋದಿ ಸರ್ಕಾರದ ವಿದೇಶಾಂಗ ನೀತಿ ಲೇಖಕರು : ಮಂಜುನಾಥ ಭಟ್ಟ ವಿಶೇಷ ಲೇಖನಗಳು: ಅ) ‘ಕಾಶ್ಮೀರ್ ಫೈಲ್ಸ್’ ಕಡತಗಳಲ್ಲಿ ಹುದುಗಿರುವ ಹಿಂದೂನರಮೇಧದ ಕಥೆಗಳು. ಲೇಖಕರು : ಸತ್ಯನಾರಾಯಣ ಶಾನಭಾಗ್ ಆ) ಸಾವರಕರ್ ’ಸಾಂಪ್ರದಾಯಿಕ’ರೆ? ಲೇಖನಮಾಲೆ : ಎಸ್.ಆರ್. ರಾಮಸ್ವಾಮಿ ಇ) “ಓಟಿಟಿ ಎಂಬ ಬಿಸಿತುಪ್ಪ – ಉಗುಳುವ ಹಾಗಿಲ್ಲ , ನುಂಗಲೇಬೇಕು ಲೇಖಕರು : ಸಿಂಹಚರಣ್ ಪ್ರಚಲಿತ : ಪಾಕಿಸ್ತಾನದಲ್ಲೊಂದು ವಿಪ್ಲವ ಲಘುಬರಹ : […]