ಅತಸ್ಕರಗ್ರಾಹ್ಯಮರಾಜಕವಶಂವದಂ | ಅದಾಯಾದವಿಭಾಗಾರ್ಹಂ ಧನಮಾರ್ಜಯ ಸುಸ್ಥಿರಮ್ || “ಕಳ್ಳರು ಕದ್ದುಕೊಂಡುಹೋಗಲಾಗದ, ರಾಜಭಟರು ವಶಪಡಿಸಿಕೊಳ್ಳಲಾಗದ, ದಾಯಾದಿಗಳು ಪಾಲು ಕೇಳಲಾಗದ ಸುಸ್ಥಿರವಾದ ಶ್ರೇಷ್ಠ ಧನವನ್ನು ಸಂಪಾದಿಸು.” ವ್ಯಾವಹಾರಿಕ ಜಗತ್ತಿನಲ್ಲಿ ವ್ಯಕ್ತಿಯು ಗಳಿಸಬಹುದಾದ ಧನವೆಲ್ಲ ವ್ಯಯವಾಗುತ್ತದೆ ಇಲ್ಲವೆ ಬೇರೆಯವರ ಕೈ ಸೇರುತ್ತದೆ. ಆದರೆ ಪಾರಮಾರ್ಥಿಕ ಸಾಧನೆಯ ಮೂಲಕ ಸಂಪಾದಿಸಿಕೊಂಡ ನೆಮ್ಮದಿ, ಪ್ರಶಾಂತಿ, ಭಗವದನುಗ್ರಹ – ಇವನ್ನು ಯಾರೂ ನಮ್ಮಿಂದ ಕಸಿದುಕೊಳ್ಳಲಾರರು. ಆದ್ದರಿಂದ ವಿವೇಕಿಯ ಲಕ್ಷ್ಯವು ಅಂತಹ ಸ್ಥಿರವಾದ ಐಶ್ವರ್ಯದ ಗಳಿಕೆಯ ಕಡೆಗೆ ಇರಬೇಕು. ಅನುಪಮ ಭಗವದ್ಭಕ್ತರಾದ ಸಂತ ತುಕಾರಾಮರ ಬಾಹ್ಯ ಬದುಕು […]
ದೀಪ್ತಿ
Month : March-2022 Episode : Author :