ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ
ಪ್ರಕಟಣೆಯ
60ನೇ
ವರ್ಷ

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

Utthana > ಚಿಂತನ

ಚಿಂತನ

ಅಸಹ್ಯ ‘ಔದಾರ್ಯ’

ಅಸಹ್ಯ 'ಔದಾರ್ಯ'

ಮುಂಬಯಿ ಸ್ಫೋಟದ ಸಂಚಾಲಕ ಯಾಕೂಬ್ ಮೆಮನ್‌ಗೆ ಗಲ್ಲುಶಿಕ್ಷೆ ಆಗಬಾರದೆಂದು ಸೆಕ್ಯುಲರ್ ಬಣದ ಪ್ರಭೃತಿಗಳು ಮನವಿಪತ್ರ ಬರೆದುದು ಅನಿರೀಕ್ಷಿತವಲ್ಲದಿದ್ದರೂ ವಿಷಾದನೀಯ. ಮೊತ್ತಮೊದಲನೆಯದಾಗಿ ಯಾಕೂಬನು ಮುಸಲ್ಮಾನನೆಂಬುದು ಈ ಮನವಿದಾರರಿಗಿದ್ದ ಪ್ರಮುಖ ಪ್ರೇರಣೆ. ಯಾಕೂಬನು ಮುಸಲ್ಮಾನನೆಂಬ ಕಾರಣದಿಂದಲೇ ಅವನಿಗೆ ಗಲ್ಲುಶಿಕ್ಷೆಯಾಯಿತೆಂಬ ಅಮೃತವಚನವನ್ನೂ ಓವೈಸಿ ಅಪ್ಪಣೆಕೊಡಿಸಿದ. (ಸ್ವಾತಂತ್ರ್ಯೋತ್ತರ ಕಾಲದಲ್ಲಿ ಇದುವರೆಗೆ ಫಾಸಿಗೇರಿರುವವರಲ್ಲಿ ಮುಸಲ್ಮಾನರು ಶೇ. ೫ರಷ್ಟು ಮಂದಿ ಮಾತ್ರ ಎಂಬ ಸಾಂಖ್ಯಿಕ ವಿವರವೂ ಇವರಾರಿಗೂ ಸ್ಮರಣೆಗೆ ಬರಲಿಲ್ಲ.)

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

`ಉತ್ಥಾನ’ : ೧೯೬೫ರಿಂದ ಪ್ರಕಟವಾಗುತ್ತಿರುವ ಕನ್ನಡದ ಹೆಮ್ಮೆಯ ಸದಭಿರುಚಿಯ ಮಾಸಪತ್ರಿಕೆ. ರಾಜ್ಯದಾದ್ಯಂತ ಪ್ರಸರಣ ಇರುವ ಸಂಚಿಕೆಯು ಈಗ ಕ್ರೌನ್‌ ಚತುರ್ದಳ ಆಕಾರದಲ್ಲಿ ೧೧೨ ವರ್ಣಪುಟಗಳಲ್ಲಿ ವೈವಿಧ್ಯಮಯ ಲೇಖನ, ನುಡಿಚಿತ್ರ, ಸಾಹಿತ್ಯದ ಬರಹಗಳನ್ನು ಪ್ರಕಟಿಸುತ್ತಿದೆ.  ಸಂಚಿಕೆಯ ಬೆ ಲೆ ೨೦ ರೂ.

Utthana
Kannada Monthly Magazine ​
Utthana Trust
Keshavashilpa, Kempegowda Nagara
Bengaluru - 560019
Karnataka State , INDIA

Phone : 080-26612732
Email : [email protected]

ಉತ್ಥಾನದ ಹೊಸ ಪ್ರಕಟಣೆಗಳ ಬಗ್ಗೆ ನಿಮ್ಮ ಈಮೈಲ್‌ ಅಂಚೆಪೆಟ್ಟಿಗೆಯಲ್ಲೇ ಮಾಹಿತಿ ಪಡೆಯಿರಿ. ಇದಕ್ಕಾಗಿ ನಮ್ಮ ವಾರ್ತಾಪತ್ರಕ್ಕೆ ಉಚಿತವಾಗಿ ಚಂದಾದಾರರಾಗಿ