ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ
ಪ್ರಕಟಣೆಯ
60ನೇ
ವರ್ಷ

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

Utthana > ಉತ್ಥಾನ ಸುದ್ದಿಗಳು

ಉತ್ಥಾನ ಸುದ್ದಿಗಳು

ಕಾಲೇಜು ವಿದ್ಯಾರ್ಥಿಗಳಿಗಾಗಿ ’ಉತ್ಥಾನ’ ಪ್ರಬಂಧ ಸ್ಪರ್ಧೆ – 2023

ಕಾಲೇಜು ವಿದ್ಯಾರ್ಥಿಗಳಿಗಾಗಿ ’ಉತ್ಥಾನ’ ಪ್ರಬಂಧ ಸ್ಪರ್ಧೆ - 2023

ಉತ್ಥಾನ ಮಾಸಪತ್ರಿಕೆಯು ಕಾಲೇಜು ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದೆ. ಕ್ರೀಡೆಯೆಂದರೆ ಕ್ರಿಕೆಟ್‌ ಮಾತ್ರವೇ? ಉಳಿದ ಕ್ರೀಡೆಗಳ ಬಗೆಗೆ ಭಾರತೀಯರಿಗೇಕೆ ನಿರಾಸಕ್ತಿ? ಪ್ರಬಂಧ ವಿಷಯವಾಗಿದೆ. ಪ್ರಬಂಧ ಕಳುಹಿಸಲು 2023 ಅಕ್ಟೋಬರ್ 20 ಶುಕ್ರವಾರ ಕೊನೆಯ ದಿನಾಂಕವಾಗಿದೆ. ವಿಷಯ:ಕ್ರೀಡೆಯೆಂದರೆ ಕ್ರಿಕೆಟ್ ಮಾತ್ರವೇ?ಉಳಿದ ಕ್ರೀಡೆಗಳ ಬಗೆಗೆ ಭಾರತೀಯರಿಗೇಕೆ ನಿರಾಸಕ್ತಿ? ಭಾರತದಲ್ಲಿ ಕ್ರಿಕೆಟ್ ಅತ್ಯಂತ ಜನಪ್ರಿಯ. ಭಾರತೀಯ ಕ್ರೀಡಾರಂಗವನ್ನು ಸಂಪೂರ್ಣವಾಗಿ ಕ್ರಿಕೆಟ್ ಆವರಿಸಿದೆ. ಕ್ರಿಕೆಟ್ ಕ್ರೀಡೆ ಮಾತ್ರವಲ್ಲ ಮನರಂಜನೆಯ ದೊಡ್ಡ ಉದ್ಯಮ. ಬ್ರಿಟಿಷರಿಂದಾಗಿ ಭಾರತದಲ್ಲಿ ನೆಲೆಯೂರಿದ ಕ್ರಿಕೆಟ್ ಭಾರತದ ಯುವ ಸಮೂಹದ ಮೇಲೆ […]

ಉತ್ಥಾನ ಜೂನ್ 2023ರ ಸಂಚಿಕೆಯಲ್ಲಿ ಏನೇನಿದೆ?

ಉತ್ಥಾನ ಜೂನ್ 2023ರ ಸಂಚಿಕೆಯಲ್ಲಿ ಏನೇನಿದೆ?

ಪ್ರಚಲಿತ ವಿಭಾಗದಲ್ಲಿ ಜನಸಂಖ್ಯೆಯ ಹೆಚ್ಚಳ (ಲೇಖಕರು: ಎಸ್.ಆರ್.ಆರ್) ಕರ್ನಾಟಕ’ ಕಲಿಸುವ ಪಾಠಗಳು (ಲೇಖಕರು: ಪ್ರೇಮಶೇಖರ) ಪ್ರಜಾಪ್ರಭುತ್ವ ಸತ್ತ್ವವಂತವಾಗಿದೆಯೇ? (ಲೇಖಕರು: ರಮೇಶ ದೊಡ್ಡಪುರ) ಮುಖಪುಟ ಲೇಖನ’ ದೇಶದ ಜನತೆಯ ಬಾಯಿ ಮುಚ್ಚಿಸಿದ ಕಾಂಗ್ರೆಸ್ ಸರ್ಕಾರದ ತುರ್ತುಪರಿಸ್ಥಿತಿ (ಲೇಖಕರು: ಎಚ್. ಮಂಜುನಾಥ ಭಟ್) ವಿಶೇಷ ಲೇಖನ ಡಾ|| ವರ್ಗೀಸ್ ಕುರಿಯನ್ ವರದಾನವಾದ ಝಾ ಸಮಿತಿ ವರದಿ (ಲೇಖಕರು: ಎಚ್. ಮಂಜುನಾಥ ಭಟ್) ಸಂಗೀತಸಾಹಸಿ: ಎಂ. ಬಾಲಮುರಳೀಕೃಷ್ಣ (ಲೇಖಕರು: ಶತಾವಧಾನಿ ಡಾ|| ಆರ್. ಗಣೇಶ್) ತೆಲುಗಿನ ಕವಿಸಾಮ್ರಾಟ್ ವಿಶ್ವನಾಥ ಸತ್ಯನಾರಾಯಣ ಅವರ […]

ಉತ್ಥಾನ ಕಾಲೇಜು ವಿದ್ಯಾರ್ಥಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಕಾರ್ಯಕ್ರಮ

ಉತ್ಥಾನ ಕಾಲೇಜು ವಿದ್ಯಾರ್ಥಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಕಾರ್ಯಕ್ರಮ

‘ಸೆಲ್ಕೋ’ ಕಂಪೆನಿಯ ಸಂಸ್ಥಾಪಕರಾದ ಹರೀಶ್ ಹಂದೆ ಅವರು ಉತ್ಥಾನ ಕಾಲೇಜು ವಿದ್ಯಾರ್ಥಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮುಖ್ಯ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಲಘು ಉದ್ಯೋಗ ಭಾರತಿಯ ಅಖಿಲ ಭಾರತೀಯ ಉಪಾಧ್ಯಕ್ಷರಾದ ಶ್ರೀಕಾಂತ್ ದತ್ತ, ’ಮೈಲಾರ್‌ಟೆಕ್ಸ್’ ಟೆಕ್ಸ್‌ಟೈಲ್ ಕಂಪೆನಿಯ ಮಾಲೀಕರಾದ ಲೋಹಿತಾಕ್ಷ, ಲಂಬಾಣಿ ಸಂಸ್ಕೃತಿ ಭಾಷಾ ಅಕಾಡೆಮಿಯ ಸದಸ್ಯರೂ ಉಪನ್ಯಾಸಕರೂ ಆದ ಡಾ. ಎಂ. ಸೋಮಕ್ಕ, ಸಾಮಾಜಿಕ ಕಾರ್ಯಕರ್ತರಾದ ರಾಜೇಶ್ ಪದ್ಮಾರ್, ಉತ್ಥಾನದ ಪ್ರಧಾನ ಸಂಪಾದಕ ಎಸ್.ಆರ್.ರಾಮಸ್ವಾಮಿ, ರಾಷ್ಟ್ರೋತ್ಥಾನ ಪರಿಷತ್‌ನ ಪ್ರಧಾನ ಕಾರ್ಯದರ್ಶಿ ನಾ. […]

‘ಉತ್ಥಾನ’ ಕಾಲೇಜು ವಿದ್ಯಾರ್ಥಿ ಪ್ರಬಂಧ ಸ್ಪರ್ಧೆ-2022ರ ಫಲಿತಾಂಶ

'ಉತ್ಥಾನ' ಕಾಲೇಜು ವಿದ್ಯಾರ್ಥಿ ಪ್ರಬಂಧ ಸ್ಪರ್ಧೆ-2022ರ ಫಲಿತಾಂಶ

ಬೆಂಗಳೂರು, ಜನವರಿ 18, 2023: ಉತ್ಥಾನ ಮಾಸಪತ್ರಿಕೆಯು ಕಾಲೇಜು ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದ್ದು, ಮೈಸೂರಿನ ದರ್ಶನ್ ಎಸ್.ಎನ್. ಅವರು ಪ್ರಥಮ ಬಹುಮಾನ (ರೂ. 10,000) ಪಡೆದಿದ್ದಾರೆ. ಉತ್ಥಾನ ಕಳೆದ 7 ವರ್ಷಗಳಿಂದ ಕಾಲೇಜು ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ ಆಯೋಜಿಸಿತ್ತಾ ಬಂದಿದೆ. ಈ ವರ್ಷ 2022ರಲ್ಲಿ ’ಭವಿಷ್ಯದಲ್ಲಿ ನಾನೇನಾಗಬೇಕು?: ಉದ್ಯೋಗದಾತನಾಗಲೇ? ಉದ್ಯೋಗಿಯಾಗಲೇ?’ ಎಂಬ ವಿಷಯದ ಕುರಿತು ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ’ಉತ್ಥಾನ’ ಕಾಲೇಜು ವಿದ್ಯಾರ್ಥಿ ಪ್ರಬಂಧ ಸ್ಪರ್ಧೆ-2022ರಲ್ಲಿ ಮೈಸೂರಿನ ಕರ್ನಾಟಕ […]

ಉತ್ಥಾನ ಸಂಕ್ರಾಂತಿ ವಿಶೇಷಾಂಕ 2023 ದಲ್ಲಿ ಏನೇನಿದೆ?

ಉತ್ಥಾನ ಸಂಕ್ರಾಂತಿ ವಿಶೇಷಾಂಕ 2023 ದಲ್ಲಿ ಏನೇನಿದೆ?

#ಉತ್ಥಾನ ಸಂಕ್ರಾಂತಿ-ಗಣರಾಜ್ಯೋತ್ಸವ ವಿಶೇಷಾಂಕವನ್ನು ಇಲ್ಲಿ ಖರೀದಿಸಿ: https://www.sahityabooks.com/shop/utthana/sankranti-rp-special-issue-2023/ #ಉತ್ಥಾನ ಸಂಕ್ರಾಂತಿ ವಿಶೇಷಾಂಕವನ್ನು ಇಲ್ಲಿ ಖರೀದಿಸಿ: https://www.sahityabooks.com/shop/utthana/sankranti-rp-special-issue-2023/ #ಉತ್ಥಾನ ಸಂಕ್ರಾಂತಿ ವಿಶೇಷಾಂಕವನ್ನು ಇಲ್ಲಿ ಖರೀದಿಸಿ: -2023https://www.sahityabooks.com/shop/utthana/sankranti-rp-special-issue-2023/ #ಉತ್ಥಾನ ದ ಚಂದಾದಾರರಾಗಿ: (ವಾರ್ಷಿಕ ಕೇವಲ ರೂ.220 ) ಉತ್ಥಾನ ಸಂಕ್ರಾಂತಿ ವಿಶೇಷಾಂಕ 2023 ಸ್ವಾತಂತ್ರ್ಯದ ಅಮೃತಮಹೋತ್ಸವ: ಕನ್ನಡ ನೆಲದ ಕೊಡುಗೆ “ಪ್ರೇರಕ ಶೌರ್ಯಗಾಥೆಗಳ ಮೆಲುಕು”   ಲೇಖನದ ಶೀರ್ಷಿಕೆ ಲೇಖಕರ ಹೆಸರು/ ಪುಟಸಂಖ್ಯೆ 1 ಕರುನಾಡ ಹುಲಿ ಧೊಂಡಿಯ  ಮಂಜುನಾಥ ಅಜ್ಜಂಪುರ / ೨೦ 2 ಸುರಪುರದ ರಾಣಿ ಈಶ್ವರಮ್ಮ […]

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

`ಉತ್ಥಾನ’ : ೧೯೬೫ರಿಂದ ಪ್ರಕಟವಾಗುತ್ತಿರುವ ಕನ್ನಡದ ಹೆಮ್ಮೆಯ ಸದಭಿರುಚಿಯ ಮಾಸಪತ್ರಿಕೆ. ರಾಜ್ಯದಾದ್ಯಂತ ಪ್ರಸರಣ ಇರುವ ಸಂಚಿಕೆಯು ಈಗ ಕ್ರೌನ್‌ ಚತುರ್ದಳ ಆಕಾರದಲ್ಲಿ ೧೧೨ ವರ್ಣಪುಟಗಳಲ್ಲಿ ವೈವಿಧ್ಯಮಯ ಲೇಖನ, ನುಡಿಚಿತ್ರ, ಸಾಹಿತ್ಯದ ಬರಹಗಳನ್ನು ಪ್ರಕಟಿಸುತ್ತಿದೆ.  ಸಂಚಿಕೆಯ ಬೆ ಲೆ ೨೦ ರೂ.

Utthana
Kannada Monthly Magazine ​
Utthana Trust
Keshavashilpa, Kempegowda Nagara
Bengaluru - 560019
Karnataka State , INDIA

Phone : 080-26612732
Email : [email protected]

ಉತ್ಥಾನದ ಹೊಸ ಪ್ರಕಟಣೆಗಳ ಬಗ್ಗೆ ನಿಮ್ಮ ಈಮೈಲ್‌ ಅಂಚೆಪೆಟ್ಟಿಗೆಯಲ್ಲೇ ಮಾಹಿತಿ ಪಡೆಯಿರಿ. ಇದಕ್ಕಾಗಿ ನಮ್ಮ ವಾರ್ತಾಪತ್ರಕ್ಕೆ ಉಚಿತವಾಗಿ ಚಂದಾದಾರರಾಗಿ