ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ
ಪ್ರಕಟಣೆಯ
60ನೇ
ವರ್ಷ

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

Utthana > ಉತ್ಥಾನ ಸುದ್ದಿಗಳು

ಉತ್ಥಾನ ಸುದ್ದಿಗಳು

‘ಉತ್ಥಾನ’ ಜನವರಿ-2022ರ ವಿಶೇಷಾಂಕದಲ್ಲಿ ಏನೇನಿದೆ?

'ಉತ್ಥಾನ' ಜನವರಿ-2022ರ ವಿಶೇಷಾಂಕದಲ್ಲಿ ಏನೇನಿದೆ?

ಉತ್ಥಾನದ ಪ್ರಸ್ತಾವನೆಯಲ್ಲಿ ಎಂ.ಎಸ್. ಚೈತ್ರ ಅವರು ‘ಸ್ವಂತಿಕೆಯ ಹುಡುಕಾಟ ಮತ್ತು ಧರ್ಮಪಾಲರ ಜನ್ಮಶತಮಾನೋತ್ಸವ’ ಎಂಬ ಲೇಖನವನ್ನು ಬರೆದಿದ್ದಾರೆ. ‘ಭಾರತಭಂಜನೆಯ ಒಳಸುಳಿಗಳು ಧರ್ಮಪಾಲರು ಕಂಡಂತೆ ಮತ್ತು ಮುಂದೆ…‘ ಎಂಬ ವಿಶೇಷ ಲೇಖನವನ್ನು ಹರೀಶ ಹಾಗಲವಾಡಿ ಅವರು ಬರೆದಿದ್ದಾರೆ. ಈ ಸಂಚಿಕೆಯಲ್ಲಿ ‘ಧೂಳು ಹಿಡಿದ ಕಡತಗಳಲ್ಲಿ ಕಳೆದುಹೋಗಿದ್ದ ಸ್ವರ್ಣ ಇತಿಹಾಸ‘ ಎಂಬ ವಿಶೇಷ ಲೇಖನವನ್ನು ರೋಹಿತ್ ಚಕ್ರತೀರ್ಥ ಅವರು ಬರೆದಿದ್ದಾರೆ. ಉತ್ಥಾನದ ಈ ಸಂಚಿಕೆಯಲ್ಲಿ ‘ಜನ್ಮಭೂಮಿ ಮಂದಿರ ಭಾರತೀಯ ಅಸ್ಮಿತೆ’ ಎಂಬ ವಿಶೇಷ ಲೇಖನವನ್ನು ಸಂತೋಷ್ ಜಿ.ಆರ್. ಅವರು ಬರೆದಿದ್ದಾರೆ. […]

ಉತ್ಥಾನ ವಾರ್ಷಿಕ ಪ್ರಬಂಧ ಸ್ಪರ್ಧೆ – ೨೦೨೧ರ ಫಲಿತಾಂಶ

ಉತ್ಥಾನ ವಾರ್ಷಿಕ ಪ್ರಬಂಧ ಸ್ಪರ್ಧೆ - ೨೦೨೧ರ ಫಲಿತಾಂಶ

ಉತ್ಥಾನಕಾಲೇಜು ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆ – ೨೦೨೧ ವಿಷಯ: ಭಾರತದ ಸ್ವಾತಂತ್ರ್ಯ ಹೋರಾಟಕ್ಕಿದೆ ಸಾವಿರಾರು ವರ್ಷಗಳ ಇತಿಹಾಸ ಉತ್ಥಾನ ಮಾಸಪತ್ರಿಕೆಯ ವತಿಯಿಂದ ಕಾಲೇಜು ವಿದ್ಯಾರ್ಥಿಗಳಿಗಾಗಿ ’ಭಾರತದ ಸ್ವಾತಂತ್ರ್ಯ ಹೋರಾಟದ ಮಜಲುಗಳು’ ಎಂಬ ವಿಷಯದ ಕುರಿತು ರಾಜ್ಯಮಟ್ಟದ ವಾರ್ಷಿಕ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಅದರಲ್ಲಿ ಪುತ್ತೂರು ವಿವೇಕಾನಂದ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿದ್ಯಾರ್ಥಿ ಅರುಣ್‌ಕುಮಾರ್ ಡಿ. ಪ್ರಥಮಸ್ಥಾನ (ರೂ. ೧೦,೦೦೦) ಪಡೆದಿದ್ದಾರೆ. ತುಮಕೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಅಭಿಷೇಕ್ ಎಂ.ವಿ. ಎರಡನೆಯ ಬಹುಮಾನವನ್ನು (ರೂ. ೭,೦೦೦) ಮತ್ತು ಕುಂದಾಪುರ ಭಂತಿಂಡರ್ ಕಾರ್ಸ್ […]

‘ಉತ್ಥಾನ’ ಡಿಸೆಂಬರ್ 2021ರ ಸಂಚಿಕೆಯಲ್ಲಿ ಏನೇನಿದೆ?

'ಉತ್ಥಾನ' ಡಿಸೆಂಬರ್ 2021ರ ಸಂಚಿಕೆಯಲ್ಲಿ ಏನೇನಿದೆ?

ಪ್ರಚಲಿತದಲ್ಲಿ ‘ಬಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಸರಣಿ’ ಎಂಬ ಲೇಖನವನ್ನು ಎಸ್.ಆರ್.ರಾಮಸ್ವಾಮಿ ಅವರು ಬರೆದಿದ್ದಾರೆ. ಈ ಸಂಚಿಕೆಯಲ್ಲಿ ‘ವೈಚಾರಿಕ ಸೇನಾಪತಿ ಸೀತಾರಾಮ ಗೋಯಲ್’ ಎಂಬ ಮುಖಪುಟ ಲೇಖನವನ್ನು ಡಾ. ಜಿ.ಬಿ. ಹರೀಶ್ ಅವರು ಬರೆದಿದ್ದಾರೆ. ‘ಸರ್ವಧರ್ಮ ಸಮಭಾವದ ಭ್ರಮಾಲೋಕ’ ಎಂಬ ಮುಖಪುಟ ಲೇಖನವು ಸೀತಾರಾಂ ಗೋಯಲ್ ಇಂಗ್ಲಿಷ್ ನಲ್ಲಿ ಬರೆದಿದ್ದು, ಮೂಲದಿಂದ ಎಸ್.ಆರ್. ರಾಮಸ್ವಾಮಿ ಅವರು ಕನ್ನಡಕ್ಕೆ ತಂದಿದ್ದಾರೆ. ‘ಕಾನೂನಿನ ಆಕಾರದಡಿಯ ಸ್ವೈರಾಚಾರ’ ಎಂಬ ವಿಶೇಷ ಲೇಖನವನ್ನು ಬಿ.ಪಿ. ಪ್ರೇಮಕುಮಾರ್ ಅವರು ಬರೆದಿದ್ದಾರೆ ‘ಕಾನೂನಿನ ಆಕಾರದಡಿಯ ಸ್ವೈರಾಚಾರ’ […]

ಉತ್ಥಾನ ವಾರ್ಷಿಕ ಕಥಾಸ್ಪರ್ಧೆ 2021ರ ಫಲಿತಾಂಶ

ಉತ್ಥಾನ ವಾರ್ಷಿಕ ಕಥಾಸ್ಪರ್ಧೆ 2021ರ ಫಲಿತಾಂಶ

ಉತ್ಥಾನ ಮಾಸಪತ್ರಿಕೆ ಆಯೋಜಿಸಿದ ವಾರ್ಷಿಕ ಕಥಾಸ್ಪರ್ಧೆ ೨೦೨೧ರ ಫಲಿತಾಂಶ ಪ್ರಕಟಗೊಂ ಬಳ್ಳಾರಿಯ ವೀರೇಂದ್ರ ರಾಬಿಹಾಳ್ ಅವರು ಪ್ರಥಮ ಬಹುಮಾನ ಪಡೆದಿದ್ದಾರೆ. ಉತ್ಥಾನ ವಾರ್ಷಿಕ ಕಥಾಸ್ಪರ್ಧೆ ೨೦೨೧ರ ಮೊದಲನೆ, ಎರಡನೆಯ, ಮೂರನೆಯ ಬಹುಮಾನ ಪಡೆದ ಕಥೆ ಮತ್ತು ಐದು ಮೆಚ್ಚುಗೆಯ ಕಥೆಗಳನ್ನು ಆಯ್ಕೆ ಮಾಡಲಾಗಿದೆ. ಪ್ರಥಮ ಬಹುಮಾನವನ್ನು (ರೂ. ೧೫,೦೦೦) ಬಳ್ಳಾರಿಯ ವೀರೇಂದ್ರ ರಾಬಿಹಾಳ್, ಎರಡನೇ ಬಹುಮಾನವನ್ನು (ರೂ. ೧೨,೦೦೦) ಉಡುಪಿಯ ಸುಧಾ ಹೆಗಡೆ ಮತ್ತು ಮೂರನೇ ಬಹುಮಾನವನ್ನು (ರೂ. ೧೦,೦೦೦) ತೀರ್ಥಹಳ್ಳಿಯ ಸವಿರಾಜ್ ಆನಂದೂರು ಅವರು ಪಡೆದಿದ್ದಾರೆ. […]

ಉತ್ಥಾನ ನವೆಂಬರ್ 2021ರ ಸಂಚಿಕೆಯಲ್ಲಿ ಏನೇನಿದೆ?

ಉತ್ಥಾನ ನವೆಂಬರ್ 2021ರ ಸಂಚಿಕೆಯಲ್ಲಿ ಏನೇನಿದೆ?

ಪ್ರಚಲಿತ ಹಾವು ಸಾಯಬಾರದು,  ಕೋಲೂ ಮುರಿಯಬಾರದು -ಎಸ್.ಆರ್. ರಾಮಸ್ವಾಮಿ ಮುಖಪುಟ ಲೇಖನ ಜ್ಞಾನ-ಭಕ್ತಿಯ ಕಡೆಗೋಲು ಶ್ರೀಲ ಪ್ರಭುಪಾದರು –ಡಾ. ಗುರುರಾಜ ಕರಜಗಿ ಗುರುವಾಕ್ಯ ಪರಿಪಾಲನೆಯನ್ನೇ ಗುರಿಯಾಗಿಸಿಕೊಂಡ ಮಹಾತ್ಮ! -ಚಕ್ರವರ್ತಿ ಸೂಲಿಬೆಲೆ ವಿಶೇಷ ಲೇಖನ ಮಾಸ್ತಿಯವರ ‘ಜೀವನ’ದಲ್ಲಿ ಕರ್ನಾಟಕ ಏಕೀಕರಣ -ಎಂ.ಬಿ. ಹಾರ‍್ಯಾಡಿ ವಿಶೇಷ ಲೇಖನ ನ್ಯಾಯಾಂಗದ ಬಲಿಪಶು ಮಹಾರಾಜ ನಂದಕುಮಾರ -ಬಿ.ಪಿ. ಪ್ರೇಮಕುಮಾರ್ ಧಾರಾವಾಹಿ ಭಾಗ -೩ ಹತ್ತು ದಿಕ್ಕುಗಳು ತೆಲುಗಿನಲ್ಲಿ: ಪುಟ್ಟಗಂಟಿ ಗೋಪೀಕೃಷ್ಣ ಕನ್ನಡಕ್ಕೆ: ಎಸ್.ಆರ್. ರಾಮಸ್ವಾಮಿ ಪ್ರಬಂಧ ಚಪ್ಪಲಿಗಳು -ಕೆ.ಎನ್. ಭಗವಾನ್ ಪರಕಾಯ ಪ್ರವೇಶ […]

ಉತ್ಥಾನ ಅಕ್ಟೋಬರ್ 2021ರ ಸಂಚಿಕೆಯಲ್ಲಿ ಏನೇನಿದೆ?

ಉತ್ಥಾನ ಅಕ್ಟೋಬರ್ 2021ರ ಸಂಚಿಕೆಯಲ್ಲಿ ಏನೇನಿದೆ?

ಪ್ರಚಲಿತ: ಮತ್ತೆ ಅರಾಜಕತೆಯತ್ತ ಆಫಘಾನಿಸ್ತಾನ       – ಎಸ್.ಆರ್. ರಾಮಸ್ವಾಮಿ ವಿಶೇಷ ಲೇಖನ : ಮತ್ತೆ ಮರಳಿದ ತಾಲಿಬಾನ್ _ ಆಪತ್ತಿನಲ್ಲಿ ಆಫಘಾನಿಸ್ತಾನ್      – ಸತ್ಯನಾರಾಯಣ ಶಾನಭಾಗ್ ಮುಖಪುಟ ಲೇಖನ: ಗಡಿಯಾಚೆ ಜನ್ಮತಳೆದ ಮೊದಲ  ಸ್ವತಂತ್ರ ಭಾರತ ಸರ್ಕಾರ      – ಚಕ್ರವರ್ತಿ ಸೂಲಿಬೆಲೆ ಮೋಪ್ಲಾ ಕಾಂಡ -2 ‘ಸ್ವರಾಜ್‌ಗಿಂತ ಖಿಲಾಫತೇ ಮುಖ್ಯ’      – ಎಚ್. ಮಂಜುನಾಥ ಭಟ್ ಸ್ವಾತಂತ್ರ್ಯೋತ್ತರ ಸಮರಾಯಣ: ೧೯೪೭-೪೮ರ ಭಾರತ-ಪಾಕಿಸ್ತಾನ ಮೊದಲ ಯುದ್ಧ       – ಎಸ್.ಎಸ್. ನರೇಂದ್ರಕುಮಾರ್ ಸ್ಮರಣೆ: […]

ಉತ್ಥಾನ ಮಾಸಪತ್ರಿಕೆಯು ರಾಜ್ಯ ಮಟ್ಟದ ವಾರ್ಷಿಕ ಕಥಾ ಸ್ಪರ್ಧೆ 2021

ಉತ್ಥಾನ ಮಾಸಪತ್ರಿಕೆಯು ರಾಜ್ಯ ಮಟ್ಟದ ವಾರ್ಷಿಕ ಕಥಾ ಸ್ಪರ್ಧೆ 2021

ಬೆಂಗಳೂರು, ಆಗಸ್ಟ್ ೩೦, ೨೦೨೧: ಉತ್ಥಾನ ಮಾಸಪತ್ರಿಕೆಯು ರಾಜ್ಯ ಮಟ್ಟದ ವಾರ್ಷಿಕ ಕಥಾ ಸ್ಪರ್ಧೆಯನ್ನು ಆಯೋಜಿಸಿದೆ. ಕಥಾ ಸ್ಪರ್ಧೆಯು ಕನ್ನಡದಲ್ಲಿ ಇರುತ್ತದೆ. ಕಥೆ 3,000 ಪದಗಳ ಮಿತಿಯಲ್ಲಿ ಇರಬೇಕು. ಒಬ್ಬರು ಒಂದು ಕಥೆಯನ್ನು ಮಾತ್ರ ಕಳುಹಿಸಬಹುದು. ಕಥೆಗಳು ಸ್ವತಂತ್ರವಾಗಿರಬೇಕು. ಭಾಷಾಂತರವಾಗಲಿ, ಅನುಕರಣೆಯಾಗಲಿ ಆಗಿರಕೂಡದು. ಎಲ್ಲೂ ಸ್ವೀಕೃತವಾಗಿರಬಾರದು; ಪರಿಶೀಲನೆಗಾಗಿಯೂ ಯಾವುದೇ ಅನ್ಯ ಪತ್ರಿಕೆ, ಸಂಸ್ಥೆಗೆ ಕಳುಹಿಸಿರಬಾರದು. ಸಾಮಾಜಿಕ ಜಾಲತಾಣಗಳಲ್ಲೂ ಪ್ರಕಟವಾಗಿರಬಾರದು. ಕಾಗದದ ಒಂದೇ ಮಗ್ಗುಲಲ್ಲಿ ಸ್ಫುಟವಾಗಿ ಬರೆದು ಕೆಳಗಿನ ವಿಳಾಸಕ್ಕೆ ಅಂಚೆ ಮೂಲಕ ಅಥವಾ ನುಡಿ, ಬರಹ, ಯೂನಿಕೋಡ್ […]

ಕಾಲೇಜು ವಿದ್ಯಾರ್ಥಿ ಪ್ರಬಂಧ ಸ್ಪರ್ಧೆಯ ಪೋಸ್ಟರ್ ಬಿಡುಗಡೆ

ಕಾಲೇಜು ವಿದ್ಯಾರ್ಥಿ ಪ್ರಬಂಧ ಸ್ಪರ್ಧೆಯ ಪೋಸ್ಟರ್ ಬಿಡುಗಡೆ

ಬೆಂಗಳೂರು, ಆಗಸ್ಟ್ 23, 2021: ಉತ್ಥಾನ ಮಾಸಪತ್ರಿಕೆಯ ವತಿಯಿಂದ ಕಾಲೇಜು ವಿದ್ಯಾರ್ಥಿಗಳಿಗಾಗಿ ’ಭಾರತದ ಸ್ವಾತಂತ್ರ್ಯ ಹೋರಾಟದ ಮಜಲುಗಳು’ ಎಂಬ ವಿಷಯದ ಕುರಿತು ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದೆ. ರಾಷ್ಟ್ರೋತ್ಥಾನ ಪರಿಷತ್‌ನಲ್ಲಿ ನಡೆದ ಪ್ರಬಂಧ ಸ್ಪರ್ಧೆಯ ಪೋಸ್ಟರ್ ಬಿಡುಗಡೆ ಸಮಾರಂಭದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ|| ಕೆ.ಆರ್. ವೇಣುಗೋಪಾಲ್, ನೃಪತುಂಗ ವಿಶ್ವವಿದ್ಯಾಲಯದ ಕುಲಪತಿ ಡಾ|| ಶ್ರೀನಿವಾಸ ಬಳ್ಳಿ, ರಾಜೀವ್‌ಗಾಂಧಿ ವಿಶ್ವವಿದ್ಯಾಲಯದ ಕುಲಪತಿ ಡಾ|| ಜಯಕರ ಶೆಟ್ಟಿ, ಬೆಂಗಳೂರು ನಗರ ವಿಶ್ವವಿದ್ಯಾಲಯದ ಮಾಜಿ ಕುಲಪತಿ ಪ್ರೊ. ನರಸಿಂಹಮೂರ್ತಿ, ಬೆಸ್ಟೀ ವಿಶ್ವವಿದ್ಯಾಲಯದ […]

ಕಾಲೇಜು ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ – 2021

ಕಾಲೇಜು ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ - 2021

ಬೆಂಗಳೂರು, ಆಗಸ್ಟ್ 23, 2021: ಉತ್ಥಾನ ಮಾಸಪತ್ರಿಕೆಯ ವತಿಯಿಂದ ಕಾಲೇಜು ವಿದ್ಯಾರ್ಥಿಗಳಿಗಾಗಿ ’ಭಾರತದ ಸ್ವಾತಂತ್ರ್ಯ ಹೋರಾಟದ ಮಜಲುಗಳು’ ಎಂಬ ವಿಷಯದ ಕುರಿತು ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದೆ. ಪ್ರಬಂಧ ಸ್ಪರ್ಧೆಯ ವಿಷಯ: ಭಾರತದ ಸ್ವಾತಂತ್ರ್ಯ ಹೋರಾಟದ ಮಜಲುಗಳು  ಈ ಸ್ಪರ್ಧೆಯಲ್ಲಿ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಮಾತ್ರ ಭಾಗವಹಿಸಬಹುದು  ಪ್ರಬಂಧ ಸ್ಪರ್ಧೆಯು ಕನ್ನಡ ಭಾಷೆಯಲ್ಲಿ ಇರುತ್ತದೆ.  ಮೇಲಿನ ವಿಷಯದ ಕುರಿತಾಗಿ ೧೫೦೦ ಪದಗಳಿಗೆ ಮೀರದಂತೆ ಪ್ರಬಂಧವನ್ನು ಬರೆದು ಇಮೇಲ್  utthanacompetitions@gmail.com / ಕೆಳಗಿನ ವಿಳಾಸಕ್ಕೆ ಅಂಚೆ ಮೂಲಕ […]

ಉತ್ಥಾನದ ಆಗಸ್ಟ್ 2021ರ -75ರ ಹೊಸ್ತಿಲಲ್ಲಿ ಸ್ವತಂತ್ರ ಭಾರತ – ವಿಶೇಷ ಸಂಚಿಕೆಯಲ್ಲಿ ಏನೇನಿದೆ:

ಉತ್ಥಾನದ ಆಗಸ್ಟ್ 2021ರ -75ರ ಹೊಸ್ತಿಲಲ್ಲಿ ಸ್ವತಂತ್ರ ಭಾರತ - ವಿಶೇಷ ಸಂಚಿಕೆಯಲ್ಲಿ ಏನೇನಿದೆ:

ಉತ್ಥಾನದ ಆಗಸ್ಟ್ 2021ರ -75ರ ಹೊಸ್ತಿಲಲ್ಲಿ ಸ್ವತಂತ್ರ ಭಾರತ – ವಿಶೇಷ ಸಂಚಿಕೆಯಲ್ಲಿ ಏನೇನಿದೆ: ಪ್ರಚಲಿತ ವಿಭಾಗದಲ್ಲಿ : ವಿರೋಧಪಕ್ಷ ಒಕ್ಕೂಟವೆಂಬ  ಹಗಲುಗನಸು ವಿಶೇಷ ಲೇಖನಗಳು: ಡಾ. ರೋಹಿಣಾಕ್ಷ ಶಿರ್ಲಾಲು ಅವರ ವಿಶೇಷ ಲೇಖನ : ಸ್ವರಾಜ್ಯದ ಹೋರಾಟಕ್ಕಿದೆ  ಸಾವಿರಾರು ವರ್ಷಗಳ ಇತಿಹಾಸ ಚಿಂತಕ ನಾರಾಯಣ ಶೇವಿರೆ ಅವರ ಲೇಖನ : ಸ್ವಾತಂತ್ರ್ಯಯಜ್ಞದಲ್ಲಿ ಅಹಿಂಸೆ ಗೈದ ಬಲಿ ಸಂತೋಷ್ ಜಿ.ಆರ್ ಅವರ ಲೇಖನ: ರಾಷ್ಟ್ರೀಯ ಸ್ವಯಂಸೇವಕ ಸಂಘ -ಸುರಕ್ಷತೆಯ ಸಾರ್ವಕಾಲಿಕ ಸೂತ್ರ ಕನ್ನಡ ನಾಡಿನಲ್ಲಿ ನಡೆದ ಸ್ವಾತಂತ್ರ್ಯ […]

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

`ಉತ್ಥಾನ’ : ೧೯೬೫ರಿಂದ ಪ್ರಕಟವಾಗುತ್ತಿರುವ ಕನ್ನಡದ ಹೆಮ್ಮೆಯ ಸದಭಿರುಚಿಯ ಮಾಸಪತ್ರಿಕೆ. ರಾಜ್ಯದಾದ್ಯಂತ ಪ್ರಸರಣ ಇರುವ ಸಂಚಿಕೆಯು ಈಗ ಕ್ರೌನ್‌ ಚತುರ್ದಳ ಆಕಾರದಲ್ಲಿ ೧೧೨ ವರ್ಣಪುಟಗಳಲ್ಲಿ ವೈವಿಧ್ಯಮಯ ಲೇಖನ, ನುಡಿಚಿತ್ರ, ಸಾಹಿತ್ಯದ ಬರಹಗಳನ್ನು ಪ್ರಕಟಿಸುತ್ತಿದೆ.  ಸಂಚಿಕೆಯ ಬೆ ಲೆ ೨೦ ರೂ.

Utthana
Kannada Monthly Magazine ​
Utthana Trust
Keshavashilpa, Kempegowda Nagara
Bengaluru - 560019
Karnataka State , INDIA

Phone : 080-26612732
Email : utthana1965@gmail.com

ಉತ್ಥಾನದ ಹೊಸ ಪ್ರಕಟಣೆಗಳ ಬಗ್ಗೆ ನಿಮ್ಮ ಈಮೈಲ್‌ ಅಂಚೆಪೆಟ್ಟಿಗೆಯಲ್ಲೇ ಮಾಹಿತಿ ಪಡೆಯಿರಿ. ಇದಕ್ಕಾಗಿ ನಮ್ಮ ವಾರ್ತಾಪತ್ರಕ್ಕೆ ಉಚಿತವಾಗಿ ಚಂದಾದಾರರಾಗಿ


vulkan vegas, vulkan casino, vulkan vegas casino, vulkan vegas login, vulkan vegas deutschland, vulkan vegas bonus code, vulkan vegas promo code, vulkan vegas österreich, vulkan vegas erfahrung, vulkan vegas bonus code 50 freispiele, 1win, 1 win, 1win az, 1win giriş, 1win aviator, 1 win az, 1win azerbaycan, 1win yukle, pin up, pinup, pin up casino, pin-up, pinup az, pin-up casino giriş, pin-up casino, pin-up kazino, pin up azerbaycan, pin up az, mostbet, mostbet uz, mostbet skachat, mostbet apk, mostbet uz kirish, mostbet online, mostbet casino, mostbet o'ynash, mostbet uz online, most bet, mostbet, mostbet az, mostbet giriş, mostbet yukle, mostbet indir, mostbet aviator, mostbet casino, mostbet azerbaycan, mostbet yükle, mostbet qeydiyyat