ಉತ್ಥಾನ ಜೂನ್ 2021ರ ಸಂಚಿಕೆಯಲ್ಲಿ ಏನೇನಿದೆ?
Month : June-2021 Episode : Author :
Month : June-2021 Episode : Author :
Month : May-2021 Episode : Author :
ಉತ್ಥಾನ ಮಾಸಪತ್ರಿಕೆಯ ಸಂಪಾದಕರಾದ ಶ್ರೀ ಕಾಕುಂಜೆ ಕೇಶವ ಭಟ್ಟ (೬೬ ವರ್ಷ) ಅವರು ನಿನ್ನೆ ರಾತ್ರಿ (ಮೇ ೧) ೧೨.೧೫ಕ್ಕೆ ಬೆಂಗಳೂರಿನಲ್ಲಿ ನಿಧನರಾದರು. ಕಳೆದ ೯ ವರ್ಷಗಳಿಂದ ರಾಷ್ಟ್ರೋತ್ಥಾನ ಪರಿಷತ್ ಪ್ರಕಾಶಿಸುತ್ತಿರುವ ’ಉತ್ಥಾನ’ ಮಾಸಪತ್ರಿಕೆಯ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದ ಕಾಕುಂಜೆ ಕೇಶವ ಭಟ್ಟ ಅವರು ಮೂಲತಃ ಗಡಿನಾಡು ಕಾಸರಗೂಡಿನ ನೀರ್ಚಾಲು ಗ್ರಾಮದ ಕಾಕುಂಜೆಯವರು. ಖ್ಯಾತ ಸಂಸ್ಕೃತ ವಿದ್ವಾಂಸ, ಮೀಮಾಂಸಾ ಶಿರೋಮಣಿ, ವಿದ್ವಾನ್ ಕಾಕುಂಜೆ ಕೃಷ್ಣ ಭಟ್ಟ ಹಾಗೂ ಸಾವಿತ್ರೀ ಅಮ್ಮ ಅವರ ಐದನೇ ಮಗನಾಗಿ ಆಗಸ್ಟ್ ೧೪, […]
Month : February-2021 Episode : Author :
ಉತ್ಥಾನ ಮಾಸಪತ್ರಿಕೆ ಯ ಕಾಲೇಜು ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ವಾರ್ಷಿಕ ಪ್ರಬಂಧ ಸ್ಪರ್ಧೆ 2020ರ ಬಹುಮಾನ ವಿತರಣಾ ಕಾರ್ಯಕ್ರಮ ಇಂದು ಬೆಂಗಳೂರಿನ ರಾಷ್ಟ್ರೋತ್ಥಾನ ರಕ್ತಕೇಂದ್ರ ದಲ್ಲಿ ನಡೆಯಿತು. ಹೊಸದಿಗಂತ ದಿನಪತ್ರಿಕೆಯ ಪ್ರಧಾನ ಸಂಪಾದಕರಾದ ವಿನಾಯಕ ಭಟ್ ಮುರೂರು ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಪ್ರಶಸ್ತಿ ಪ್ರಧಾನ ಮಾಡಿದರು. ಆರ್ಥಿಕ ತಜ್ಞ ಡಾ. ಸಮೀರ್ ಕಾಗಲ್ಕರ್ ಹಾಗೂ ದಯಾನಂದ ಸಾಗರ ದಂತ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಾದ ಡಾ|| ಹೇಮಂತ್ ಕುಮಾರ್ ಅವರು ತೀರ್ಪುಗಾರರಾಗಿ ಆಗಮಿಸಿದರು. ರಾಷ್ಟ್ರೋತ್ಥಾನ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ […]
Month : October-2020 Episode : Author :
ಕರ್ನಾಟಕ ಸರ್ಕಾರದ ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ ಅವರು ಟ್ವೀಟ್ ಮೂಲಕ “Congratulations to Team TAPAS & @Rashtrotthana_P for their efforts in nurturing Karnataka’s tremendous rural talent and giving them an opportunity to get into the country’s premier institutions” ಎಂದು ಶುಭ ಹಾರೈಸಿದರು. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದರು. ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಯಡಿಯೂರಪ್ಪನವರ […]
Month : October-2020 Episode : Author :
ರಾಷ್ಟ್ರೋತ್ಥಾನ ಪರಿಷತ್ ಸಂಚಾಲಿತ ತಪಸ್ನ 14 ವಿದ್ಯಾರ್ಥಿಗಳು ಇತ್ತೀಚೆಗೆ ಪ್ರಕಟಗೊಂಡ ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಐಐಟಿಗೆ ಪ್ರವೇಶಾವಕಾಶ ಪಡೆದಿದ್ದಾರೆ. ಆರ್ಥಿಕವಾಗಿ ಅತಿ ಹಿಂದುಳಿದ ಪರಿವಾರಗಳಿಂದ, ಸೆಕ್ಯುರಿಟಿ, ಹೌಸ್ ಕೀಪಿಂಗ್, ಗಾರ್ಮೆಂಟ್ಸ್, ರೈತ ಕೂಲಿಕಾರರು, ಸಂಚಾರಿ ವ್ಯಾಪಾರಿಗಳು ಇಂತಹ ಕುಟುಂಬಗಳಿಂದ ಬಂದಂತಹ ಮಕ್ಕಳ ಸಾಧನೆ ಪ್ರೇರಣೆ ನೀಡುವಂತಹುದು. ಅವಕಾಶ ವಂಚಿತ ಇಂತಹ ಮಕ್ಕಳಿಗಾಗಿ ರಾಷ್ಟ್ರೋತ್ಥಾನ ಪರಿಷತ್ ಹಾಗೂ ಬೇಸ್ ಸಂಸ್ಥೆಗಳು ಉಚಿತವಾಗಿ ಶಿಕ್ಷಣ, ವಸತಿ, ಇತ್ಯಾದಿ ವ್ಯವಸ್ಥೆಗಳನ್ನು ಕಲ್ಪಿಸಿ, ಐಐಟಿ-ಎನ್ಐಟಿಗಳಂತಹ ಪ್ರತಿಷ್ಠಿತ ಸಂಸ್ಥೆಗಳಿಗೆ ಪ್ರವೇಶ ಪಡೆಯಲು […]
Month : August-2020 Episode : Author :
`ಉತ್ಥಾನ’ ಕನ್ನಡ ಮಾಸಪತ್ರಿಕೆ, ಕಾಲೇಜು ವಿದ್ಯಾರ್ಥಿಗಳಿಗಾಗಿ “ವಾರ್ಷಿಕ ಪ್ರಬಂಧಸ್ಪರ್ಧೆ – ೨೦೨೦” ಆಯೋಜಿಸಿದೆ . ವಿಷಯ: ‘ಆತ್ಮನಿರ್ಭರ ಭಾರತ’ – ನನ್ನ ಜವಾಬ್ದಾರಿಗಳು ಮೊದಲ ಬಹುಮಾನ: ರೂ. ೮,೦೦೦ ಎರಡನೆಯ ಬಹುಮಾನ: ರೂ. ೫,೦೦೦ ಮೂರನೆಯ ಬಹುಮಾನ: ರೂ. ೩,೦೦೦ ಎರಡು ಮೆಚ್ಚುಗೆಯ ಬಹುಮಾನಗಳು: ತಲಾ ರೂ. ೧,೦೦೦ ಪ್ರಬಂಧ ಬರೆಯಲು ಕೆಲವು ಆಧಾರಬಿಂದುಗಳು: ಆತ್ಮನಿರ್ಭರತೆ ಎಂದರೆ ಸ್ವಾವಲಂಬಿತ ಬದುಕು. ತನ್ನಲ್ಲಿ ತಾನು ವಿಶ್ವಾಸವಿರಿಸಿ ಯಾರಿಗೂ ಹೊರೆಯಾಗದಂತೆ ಬದುಕುವುದು. ಅದಕ್ಕೆ ಪೂರಕವಾಗುವಂತೆ […]
Month : July-2020 Episode : Author :
ಮೊದಲನೆಯ ಬಹುಮಾನ ರೂ. 15,000ಎರಡನೆಯ ಬಹುಮಾನ ರೂ. 12,000ಮೂರನೆಯ ಬಹುಮಾನ ರೂ. 10,000ಐದು ಮೆಚ್ಚುಗೆಯ ಬಹುಮಾನಗಳು ತಲಾ ರೂ. 2,000 ಕಥೆ ಸ್ವತಂತ್ರವಾಗಿರಬೇಕು. ಭಾಷಾಂತರವಾಗಲಿ, ಅನುಕರಣೆಯಾಗಲಿ ಆಗಿರಕೂಡದು. ಎಲ್ಲೂ ಸ್ವೀಕೃತವಾಗಿರಬಾರದು; ಪರಿಶೀಲನೆಗಾಗಿಯೂ ಯಾವುದೇ ಅನ್ಯ ಪತ್ರಿಕೆ, ಸಂಸ್ಥೆಗೆ ಕಳುಹಿಸಿರಬಾರದು. ಸಾಮಾಜಿಕ ಜಾಲತಾಣಗಳಲ್ಲೂ ಪ್ರಕಟವಾಗಿರಬಾರದು. ಒಬ್ಬರು ಒಂದು ಕಥೆಯನ್ನು ಮಾತ್ರ ಕಳುಹಿಸಬಹುದು. ಬಹುಮಾನಿತ ಕಥೆ ’ಉತ್ಥಾನ’ದಲ್ಲಿ ಪ್ರಕಟವಾಗುವವರೆಗೂ ಬೇರೆ ಎಲ್ಲೂ ಗ್ರಂಥರೂಪದಲ್ಲಾಗಲಿ, ಸಾಮಾಜಿಕ ಜಾಲತಾಣಗಳಲ್ಲಾಗಲಿ, ಪತ್ರಿಕೆ, ಆಕಾಶವಾಣಿ ಅಥವಾ ದೂರದರ್ಶನದಲ್ಲಾಗಲಿ ಪ್ರಕಟಣೆಗೆ, ಪ್ರಸಾರಕ್ಕೆ ಅವಕಾಶವಿಲ್ಲ. ಕಾಗದದ ಒಂದೇ ಮಗ್ಗುಲಲ್ಲಿ […]
Month : June-2020 Episode : Author : ಎಸ್.ಆರ್. ರಾಮಸ್ವಾಮಿ
ಸ್ವದೇಶೀ, ಪರಿಸರಸ್ವಾಸ್ಥ್ಯ, ಸರಳಜೀವನ – ಈ ವಿಷಯಗಳ ಬಗೆಗೆ ಐವತ್ತರವತ್ತು ವರ್ಷದಿಂದ ಮಾತನಾಡಿದ್ದೇನೆ, ಬರೆದಿದ್ದೇನೆ. ಈಗಲೂ ಇವುಗಳ ಬಗೆಗೆ ನಾಲ್ಕು ಮಾತುಗಳನ್ನಾಡಬೇಕೆಂದು ಸೂಚಿಸಿದ್ದಾರೆ, ಇರಲಿ. ಈ ಅವಧಿಯಲ್ಲಿ ಉಸಿರು ಸಹಕರಿಸುವಷ್ಟು ಸಮಯದಲ್ಲಿ ನಾನು ಸ್ವದೇಶೀ, ಪರಿಸರ – ಇವುಗಳನ್ನು ಕುರಿತ ನಮ್ಮ ಚಿಂತನೆಯ ಹಿನ್ನೆಲೆಯ ತಾತ್ತ್ವಿಕತೆ ಏನು ಎಂದು ಸಂಕ್ಷಿಪ್ತವಾಗಿ ತಿಳಿಸಲು ಯತ್ನಿಸುತ್ತೇನೆ. ಆ ದರ್ಶನವನ್ನು ಗ್ರಹಿಸಿದರೆ ನಿಮ್ಮ ನಿಮ್ಮ ಚಿಂತನೆಯನ್ನು ನೀವೇ ರೂಪಿಸಿಕೊಳ್ಳಬಹುದು. ನಾನು ’ಇದು ಸ್ವದೇಶೀ’, ’ಇದು ಸ್ವದೇಶೀ ಅಲ್ಲ’ ಎಂದು ಪಟ್ಟಿಮಾಡುವುದು ಪ್ರಯೋಜನಕರವಾಗುವುದಿಲ್ಲ. […]
Month : June-2020 Episode : Author :
ಉತ್ಥಾನ ಮಾಸಪತ್ರಿಕೆ ಕಳೆದ 6 ವರ್ಷಗಳಿಂದ ಕಾಲೇಜು ವಿದ್ಯಾರ್ಥಿಗಳಿಗಾಗಿ ರಾಜ್ಯ ಮಟ್ಟದ ಸಂಶೋಧನಾ ಪ್ರಬಂಧವನ್ನು ನಡೆಸುತ್ತಿದ್ದು, ಈ ವರ್ಷ ಜಲಸಂರಕ್ಷಣೆ : ಏಕೆ? ಹೇಗೆ ಎಂಬ ವಿಷಯದ ಕುರಿತು ನಡೆದ ಸ್ಪರ್ಧೆ ನಡೆಯಿತು. ಫಲಿತಾಂಶ ಹೀಗಿದೆ. ಪ್ರಥಮ ಬಹುಮಾನ : ವಿನಯ ಆರ್. ಭಟ್, ದ್ವಿತೀಯ ಎಂ.ಕಾಂ. , ಸ್ನಾತಕೋತ್ತರ ಅಧ್ಯಯನ ಕೇಂದ್ರ ಶ್ರೀ ಭುವನೇಂದ್ರ ಕಾಲೇಜು ಕಾರ್ಕಳ ದ್ವಿತೀಯ ಬಹುಮಾನ: ಪವಿತ್ರಾ ಮಹಾದೇವಪ್ಪ ಹೂಗಾರ , ಬಿ.ಕಾಂ. ಅಂತಿಮ ವರ್ಷ, ಶ್ರೀ ಜಗದ್ಗುರು ಫಕೀರೇಶ್ವರ ಸರಕಾರಿ ಪ್ರಥಮದರ್ಜೆ ಮಹಾವಿದ್ಯಾಲಯ, ಶಿರಹಟ್ಟಿ. ತೃತೀಯ ಬಹುಮಾನ : ಶ್ರೀದೇವಿ […]
Month : April-2020 Episode : Author :