ಉತ್ಥಾನ ವಾರ್ಷಿಕ ಕಥಾ ಸ್ಪರ್ಧೆ 2019ರ ಫಲಿತಾಂಶ
Month : November-2019 Episode : Author :
Month : November-2019 Episode : Author :
Month : June-2019 Episode : Author :
Month : December-2018 Episode : Author :
ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳ ಸಂಪಾದಕರುಗಳೆಲ್ಲರೂ ಒಂದೆಡೆ ಸೇರಿ ಸಮಾಜಕ್ಕೆ ಎಂತಹ ಸುದ್ದಿಗಳನ್ನು ನೀಡಬೇಕು ಎಂಬ ಕುರಿತು ಗಂಭೀರ ಚರ್ಚೆ ನಡೆಸಬೇಕಾದ ಅಗತ್ಯವಿದೆ ಎಂದು ಕನ್ನಡ ಪ್ರಭ ಹಾಗೂ ಸುವರ್ಣ ನ್ಯೂಸ್ ನ ಪ್ರಧಾನ ಸಂಪಾದಕರಾದ ರವಿ ಹೆಗಡೆ ಅವರು ಅಭಿಪ್ರಾಯಪಟ್ಟಿದ್ದಾರೆ. ಅವರು ಬೆಂಗಳೂರಿನ ಉತ್ಥಾನ ಮಾಸಪತ್ರಿಕೆ ಕಾಲೇಜು ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿಮಾತನಾಡಿದರು. ಸಮಾಜದಲ್ಲಿ ಮೌಲ್ಯಗಳು ಕುಸಿಯುತ್ತಿರಲು ಹಲವು ಕಾರಣಗಳಲ್ಲಿ ಮಾಧ್ಯಮದ ಪಾತ್ರ ಕೂಡ ಒಂದು ಎಂಬುದು ಸತ್ಯ. ಇದನ್ನು ಬದಲಿಸಬೇಕಾದ ಅಗತ್ಯವಿದೆ. ಅದಕ್ಕಾಗಿ ಮಾಧ್ಯಮಗಳ ಪ್ರಮುಖರು ಬಂದುಗೂಡಿ ಎಂತಹ ಸುದ್ದಿಗಳನ್ನು ಸಮಾಜಕ್ಕೆ ನೀಡಬೇಕು ಎಂಬ ಕುರಿತು ಸುದೀರ್ಘ ಚರ್ಚೆ ನಡೆಸಬೇಕಾದ ಅಗತ್ಯವಿದೆ ಎಂದರು. ವೈಚಾರಿಕತೆ, ಸಂಶೋಧನೆಯಿಂದ ಪ್ರಾರಂಭಿಸಿ ಆರೋಗ್ಯದ ತನಕ ನಾವು ಎಲ್ಲ ವಿಷಯಗಳನ್ನು ವಿದೇಶೀ ಮಾನದಂಡಗಳ ಆಧಾರದಲ್ಲಿ ಪ್ರಸ್ತುತ ಪಡಿಸುತ್ತಿದ್ದೇವೆ. ಆದರೆ ಇದು ದೇಶ- ಕಾಲಕ್ಕೆ ಭಿನ್ನವಾಗಿರುತ್ತದೆ. ಈ ವಾಸ್ತವವನ್ನು ಮನಸ್ಸಿನಲ್ಲಿಟ್ಟುಕೊಂಡು ನಮ್ಮ ಸಂಶೋಧನೆಗಳು […]
Month : December-2018 Episode : Author :
Month : November-2018 Episode : Author :
ಭಾರತ-ಭಾರತಿ ಪುಸ್ತಕ ಸಂಪದ ಅನಾದಿಕಾಲದಿಂದ ಆಧುನಿಕ ಕಾಲದವರೆಗಿನ ಭಾರತಮಾತೆಯ ಪತ್ರರತ್ನರ ಬದುಕಿನ ಕ್ಷಣಗಳ ಮೇಲೆ ಬೆಳಕು ಚೆಲ್ಲಿ; ಯಾಕೆ ಬದುಕಬೇಕು-ಹೇಗೆ ಬದುಕಬೇಕು ಎಂಬುದನ್ನು ಭವಿಷ್ಯದ ಕುಡಿಗಳಿಗೆ ತಿಳಿಸಿ; ಆದರ್ಶದ ಕನಸುಕಟ್ಟಬಲ್ಲ ಪುಸ್ತಕಮಾಲೆ. ಜೇಬಿನ ತುಂಬ ಹೊಳೆಹೊಳೆಯುವ ವಜ್ರಗಳು; ದಾರಿಯ ಉದ್ದಕ್ಕೂ ಜಗಮಗಿಸುವ ದೀಪಗಳು. ಇಷೆಲ್ಲ ಇದ್ದೂ ಕಣ್ಣು ಮುಚ್ಚಿಕೊಂಡು ’ನಾನು ಬಡವ, ಸುತ್ತ ಕತ್ತಲೆ’ ಎಂದು ಅಳುವವರನ್ನು ಕುರಿತು ನಾವು ಏನನನ್ನು ಕೇಳುತ್ತೇವೆ? ಎಂತಹ ದುರದೃಷ್ಟವಂತ ಅವನು, ಅಲ್ಲವೆ? ಭಾರತದಲ್ಲಿ ಹುಟ್ಟಿದ ನಾವು ಎಂತಹ ಭಾಗ್ಯವಂತರು ಎಂದು […]
Month : November-2018 Episode : Author :
ಪ್ರಿಯ ಓದುಗರೆ, ಅನೇಕ ಶತಮಾನಗಳ ನಮ್ಮ ಸ್ವಾತಂತ್ರ್ಯ ಸಂಘರ್ಷ ಇಂದು ಯಶಸ್ಸಿನ ಒಂದು ಘಟ್ಟ ಮುಟ್ಟಿದೆ. ನಮ್ಮ ರಾಷ್ಟ್ರದ ಸ್ವತಂತ್ರ, ಸಾರ್ವಭೌಮ ಜೀವನವನ್ನು ಕಟ್ಟುವ ಸುವರ್ಣ ಸಂಧಿ ನಮಗಿಂದು ಒದಗಿಬಂದಿದೆ. ಇದೊಂದು ಸುವರ್ಣಸಂಧಿ ಆಗಿರುವಂತೆಯೇ ಒಂದು ಗಂಭೀರ ಸವಾಲೂ ಆಗಿದೆ. ನಮ್ಮ ರಾಷ್ಟ್ರ ಜೀವನವನ್ನು ಯಾವ ಆದರ್ಶದ ಬೆಳಕಿನಲ್ಲಿ, ಯಾವ ಸಿದ್ಧಾಂತದ ಅಡಿಗಲ್ಲ ಮೇಲೆ ಕಟ್ಟಬೇಕು ಎಂಬ ಸವಾಲಿಗೆ ನಾವಿಂದು ಉತ್ತರ ಕೊಡಬೇಕಾಗಿದೆ. ಆದರೆ ನಮ್ಮ ನಾಡಿನ ದೌರ್ಭಾಗ್ಯದಿಂದ ಇವತ್ತಿಗೂ ಈ ಮೂಲ ಪ್ರಶ್ನೆಯ ಬಗ್ಗೆ ನಮ್ಮ […]
Month : November-2018 Episode : Author :
ಕನ್ನಡ ರಾಜ್ಯೋತ್ಸವ ಪ್ರಯುಕ್ತ ರಾಷ್ಟ್ರೋತ್ಥಾನ ಸಾಹಿತ್ಯ ನವೆಂಬರ್ ತಿಂಗಳು ಪೂರ್ತಿ ನಮ್ಮ ಪ್ರಕಾಶನದ ಎಲ್ಲ ಕನ್ನಡ ಪುಸ್ತಕಗಳಿಗೆ 45% ರ ವರೆಗೆ ವಿಶೇಷ ರಿಯಾಯಿತಿ ಘೋಷಿಸಿದೆ. ನವೆಂಬರ್ 1 ರಿಂದ ನ. 30ರ ತನಕ ರಾಷ್ಟ್ರೋತ್ಥಾನ ಸಾಹಿತ್ಯದ ಎಲ್ಲ ಕನ್ನಡ ಪುಸ್ತಕಗಳಿಗೆ 20%ರ ವಿಶೇಷ ರಿಯಾಯಿತಿ ದರದಲ್ಲಿ ಮಾರಾಟ ನಡೆಯಲಿದೆ. ರೂ. 500ಕ್ಕಿಂತಲೂ ಅಧಿಕ ಮೊತ್ತದ ಪುಸ್ತಕಗಳನ್ನು ಖರೀದಿಸಿದರೆ 30% ರಷ್ಟು ಹಾಗೂ 1000 (ಒಂದು ಸಾವಿರ) ರೂಪಾಯಿಗಿಂತ ಅಧಿಕ ಮೊತ್ತದ ಪುಸ್ತಕಗಳನ್ನು ಖರೀದಿಗೆ 40% ರಷ್ಟು […]
Month : September-2018 Episode : Author :
ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಪ್ರಚಾರಕರಾಗಿದ್ದ, ರಾಷ್ಟ್ರೋತ್ಥಾನ ಪರಿಷತ್ತಿನ ಅಗ್ರಶಿಲ್ಪಿಗಳಲ್ಲಿ ದಿವಂಗತ ಮೈ.ಚ. ಜಯದೇವ ಅವರು ಗಣ್ಯರು. ಅವರ ವ್ಯವಸ್ಥಾಕೌಶಲ, ಸಂಘಟನಾ ಚಾತುರ್ಯ, ಸಂಸ್ಥೆಗಳನ್ನು ಸಮಾಜಮುಖಿಯಾಗಿ ಮುನ್ನಡೆಸುವ ಕಲೆ – ಮುಂತಾದ ಮಾದರಿ ಗುಣಗಳು ಮುಂದಿನ ಪೀಳಿಗೆಯ ಕಾರ್ಯಕರ್ತರಿಗೆ ದಾರಿದೀಪವಾಗಬೇಕು ಎನ್ನುವ ಉದ್ದೇಶದಿಂದ, ನಾಡಿನ ಪ್ರಸಿದ್ಧ ಸಾಹಿತಿ ಡಾ| ಬಾಬು ಕೃಷ್ಣಮೂರ್ತಿ ಅವರ ಲೇಖನಿಯಿಂದ ಸಿದ್ಧಗೊಳ್ಳಲಿರುವ ಪುಸ್ತಕವೊಂದನ್ನು ಪ್ರಕಟಿಸುವ ಯೋಜನೆಯನ್ನು ರಾಷ್ಟ್ರೋತ್ಥಾನ ಪರಿಷತ್ ಹೊಂದಿದೆ. ವಿಷಯವನ್ನು ಸಮಗ್ರಗೊಳಿಸುವ ದೃಷ್ಟಿಯಿಂದ, ಜಯದೇವಜೀ ಅವರ ಒಡನಾಡಿಗಳು, ಸ್ನೇಹಿತರು, ಬಂಧುಗಳು ಜಯದೇವಜೀ […]
Month : August-2018 Episode : Author :
Month : August-2018 Episode : Author :