ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ
ಪ್ರಕಟಣೆಯ
62ನೇ
ವರ್ಷ

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

Utthana > ಉತ್ಥಾನ ಸುದ್ದಿಗಳು

ಉತ್ಥಾನ ಸುದ್ದಿಗಳು

ಅವಿಭಕ್ತ ಕುಟುಂಬದಿಂದ ಭಾವನೆಗಳು ವಿಶಾಲವಾಗುತ್ತದೆ

ಅವಿಭಕ್ತ ಕುಟುಂಬದಿಂದ  ಭಾವನೆಗಳು ವಿಶಾಲವಾಗುತ್ತದೆ

ಅವಿಭಕ್ತ ಕುಟುಂಬದಿಂದ ಸಮಾಜ, ದೇಶದ ಬಗೆಗೆ ನಮ್ಮ ಭಾವನೆ ವಿಶಾಲವಾಗುತ್ತದೆ ಅವಿಭಕ್ತ ಕುಟುಂಬದಿಂದ ಭಾವನೆಗಳು ರೂಪುಗೊಳ್ಳುತ್ತವೆ. ಮನೆಯಲ್ಲಿ ಪ್ರಾರಂಭವಾದ ಭಾವನಾತ್ಮಕ ಸಂಬಂಧಗಳು ಸುತ್ತಲಿನ ಸಮಾಜದ ಬಗೆಗೆ ಮತ್ತು ದೇಶದ ಬಗೆಗೆ ಅದೇ ಭಾವನೆ ಬರುತ್ತದೆ. ನಮ್ಮ ಭಾವನೆ ವಿಶಾಲವಾಗುತ್ತದೆ. ದೇಶದ ಎಲ್ಲರೂ ನಮ್ಮವರು; ಕಷ್ಟ ಬಂದಾಗ ಅವರಿಗೆ ಸಹಕಾರ ನೀಡಬೇಕೆಂಬ ಭಾವನೆ ಬರುತ್ತದೆ ಎಂದು ಪ್ರಸಿದ್ಧ ಉದ್ಯಮಿ ಮತ್ತು ಅವಿಭಕ್ತ ಕುಟುಂಬವೊಂದರ ಯಜಮಾನರಾದ ಕೆ.ಜಿ. ಸುಬ್ಬರಾಮ ಶೆಟ್ಟಿ ಅವರು ಹೇಳಿದರು. ಅವರು ರಾಷ್ಟ್ರೋತ್ಥಾನ ಪರಿಷತ್‌ನ ಕೇಶವ ಶಿಲ್ಪ […]

ಸಂಕ್ರಾಂತಿ ವಿಶೇಷಾಂಕ ಬಿಡುಗಡೆ

ಸಂಕ್ರಾಂತಿ ವಿಶೇಷಾಂಕ ಬಿಡುಗಡೆ

ಬೆಂಗಳೂರು: ಭಾರತೀಯ ಕುಟುಂಬವ್ಯವಸ್ಥೆಯು ಕರ್ತವ್ಯಪ್ರಧಾನವಾಗಿದ್ದು, ಅದೇ ಧರ್ಮವಾಗಿದೆ. ಇಂದಿನ ಆಧುನಿಕತೆಯನ್ನು ಎದುರಿಸಿಯೂ ಅದು ತನ್ನ ಮೂಲರೂಪವನ್ನು ಉಳಿಸಿಕೊಳ್ಳಲು ಯತ್ನಿಸುತ್ತಿದೆ; ಮತ್ತು ಅದರಲ್ಲಿ ಸಾಕಷ್ಟು ಯಶಸ್ವಿಯೂ ಆಗಿದೆ ಎಂದು ರಾ. ಸ್ವ. ಸಂಘದ ಹಿರಿಯ ಪ್ರಚಾರಕರಾದ ಸು. ರಾಮಣ್ಣ ಅವರು ಹೇಳಿದರು. ಅವರು ಜ. 14 ರಂದು ಇಲ್ಲಿನ ಕೇಶವ ಶಿಲ್ಪ ಸಭಾಂಗಣದಲ್ಲಿ ಭಾರತೀಯ ಕುಟುಂಬವ್ಯವಸ್ಥೆಯನ್ನು ಕುರಿತ ‘ಉತ್ಥಾನ’ ಮಾಸಪತ್ರಿಕೆಯ ವಿಶೇಷಾಂಕವನ್ನು ಬಿಡುಗಡೆಗೊಳಿಸಿ ಮಾತನಾಡುತ್ತಿದ್ದರು. ಇದೇ ಸಂದರ್ಭದಲ್ಲಿ ಅವಿಭಕ್ತ ಕುಟುಂಬದ ಹಿರಿಯರು ಹಾಗೂ ಉದ್ಯಮಿ ಕೆ. ಜಿ. ಸುಬ್ಬರಾಮ […]

ಉತ್ಥಾನ ಕಾಲೇಜು ವಿದ್ಯಾರ್ಥಿಗಳಿಗಾಗಿ ನಡೆದ ಪ್ರಬಂಧ ಸ್ಪರ್ಧೆ 2018 ಫಲಿತಾಂಶ

ಉತ್ಥಾನ ಕಾಲೇಜು ವಿದ್ಯಾರ್ಥಿಗಳಿಗಾಗಿ ನಡೆದ ಪ್ರಬಂಧ ಸ್ಪರ್ಧೆ 2018 ಫಲಿತಾಂಶ

ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳ ಸಂಪಾದಕರುಗಳೆಲ್ಲರೂ ಒಂದೆಡೆ ಸೇರಿ ಸಮಾಜಕ್ಕೆ ಎಂತಹ ಸುದ್ದಿಗಳನ್ನು ನೀಡಬೇಕು ಎಂಬ ಕುರಿತು ಗಂಭೀರ ಚರ್ಚೆ ನಡೆಸಬೇಕಾದ ಅಗತ್ಯವಿದೆ ಎಂದು ಕನ್ನಡ ಪ್ರಭ  ಹಾಗೂ  ಸುವರ್ಣ  ನ್ಯೂಸ್ ನ  ಪ್ರಧಾನ  ಸಂಪಾದಕರಾದ  ರವಿ  ಹೆಗಡೆ ಅವರು  ಅಭಿಪ್ರಾಯಪಟ್ಟಿದ್ದಾರೆ. ಅವರು ಬೆಂಗಳೂರಿನ ಉತ್ಥಾನ ಮಾಸಪತ್ರಿಕೆ ಕಾಲೇಜು ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿಮಾತನಾಡಿದರು. ಸಮಾಜದಲ್ಲಿ ಮೌಲ್ಯಗಳು ಕುಸಿಯುತ್ತಿರಲು ಹಲವು ಕಾರಣಗಳಲ್ಲಿ ಮಾಧ್ಯಮದ ಪಾತ್ರ ಕೂಡ ಒಂದು ಎಂಬುದು ಸತ್ಯ. ಇದನ್ನು ಬದಲಿಸಬೇಕಾದ ಅಗತ್ಯವಿದೆ. ಅದಕ್ಕಾಗಿ ಮಾಧ್ಯಮಗಳ ಪ್ರಮುಖರು ಬಂದುಗೂಡಿ ಎಂತಹ ಸುದ್ದಿಗಳನ್ನು ಸಮಾಜಕ್ಕೆ ನೀಡಬೇಕು ಎಂಬ ಕುರಿತು ಸುದೀರ್ಘ ಚರ್ಚೆ ನಡೆಸಬೇಕಾದ ಅಗತ್ಯವಿದೆ ಎಂದರು. ವೈಚಾರಿಕತೆ, ಸಂಶೋಧನೆಯಿಂದ ಪ್ರಾರಂಭಿಸಿ ಆರೋಗ್ಯದ ತನಕ ನಾವು ಎಲ್ಲ ವಿಷಯಗಳನ್ನು ವಿದೇಶೀ ಮಾನದಂಡಗಳ ಆಧಾರದಲ್ಲಿ ಪ್ರಸ್ತುತ ಪಡಿಸುತ್ತಿದ್ದೇವೆ. ಆದರೆ ಇದು ದೇಶ- ಕಾಲಕ್ಕೆ ಭಿನ್ನವಾಗಿರುತ್ತದೆ.  ಈ ವಾಸ್ತವವನ್ನು  ಮನಸ್ಸಿನಲ್ಲಿಟ್ಟುಕೊಂಡು  ನಮ್ಮ ಸಂಶೋಧನೆಗಳು […]

ನಮ್ಮ ಮನೆಯಲ್ಲಿರಲಿ ರಾಷ್ಟ್ರೀಯ ಸಾಹಿತ್ಯ

ನಮ್ಮ ಮನೆಯಲ್ಲಿರಲಿ ರಾಷ್ಟ್ರೀಯ ಸಾಹಿತ್ಯ

ನಮ್ಮ ಮಳಿಗೆಗಳು ರಾಷ್ಟ್ರೋತ್ಥಾನ ಸಾಹಿತ್ಯದ ಪ್ರಕಟಿತ ಪುಸ್ತಕಗಳ ಪಟ್ಟಿ http://utthana.in/?p=5567 ಭಾರತ-ಭಾರತಿ ಪುಸ್ತಕಗಳ ಪಟ್ಟಿ  http://utthana.in/?p=5576 Online ಖರೀದಿಗಾಗಿ : http://www.sahityabooks.com  

ಭಾರತ -ಭಾರತಿ ಪುಸ್ತಕಗಳ ಪಟ್ಟಿ BHARATA – BHARATI Catalogue

ಭಾರತ -ಭಾರತಿ ಪುಸ್ತಕಗಳ ಪಟ್ಟಿ BHARATA - BHARATI Catalogue

ಭಾರತ-ಭಾರತಿ ಪುಸ್ತಕ ಸಂಪದ ಅನಾದಿಕಾಲದಿಂದ ಆಧುನಿಕ ಕಾಲದವರೆಗಿನ ಭಾರತಮಾತೆಯ ಪತ್ರರತ್ನರ ಬದುಕಿನ ಕ್ಷಣಗಳ ಮೇಲೆ ಬೆಳಕು ಚೆಲ್ಲಿ; ಯಾಕೆ ಬದುಕಬೇಕು-ಹೇಗೆ ಬದುಕಬೇಕು ಎಂಬುದನ್ನು ಭವಿಷ್ಯದ ಕುಡಿಗಳಿಗೆ ತಿಳಿಸಿ; ಆದರ್ಶದ ಕನಸುಕಟ್ಟಬಲ್ಲ ಪುಸ್ತಕಮಾಲೆ. ಜೇಬಿನ ತುಂಬ ಹೊಳೆಹೊಳೆಯುವ ವಜ್ರಗಳು; ದಾರಿಯ ಉದ್ದಕ್ಕೂ ಜಗಮಗಿಸುವ ದೀಪಗಳು. ಇಷೆಲ್ಲ ಇದ್ದೂ ಕಣ್ಣು ಮುಚ್ಚಿಕೊಂಡು ’ನಾನು ಬಡವ, ಸುತ್ತ ಕತ್ತಲೆ’ ಎಂದು ಅಳುವವರನ್ನು ಕುರಿತು ನಾವು ಏನನನ್ನು ಕೇಳುತ್ತೇವೆ? ಎಂತಹ ದುರದೃಷ್ಟವಂತ ಅವನು, ಅಲ್ಲವೆ? ಭಾರತದಲ್ಲಿ ಹುಟ್ಟಿದ ನಾವು ಎಂತಹ ಭಾಗ್ಯವಂತರು ಎಂದು […]

ರಾಷ್ಟ್ರೋತ್ಥಾನ ಸಾಹಿತ್ಯ ಪುಸ್ತಕಗಳ ಪಟ್ಟಿ Rashtrotthana Sahitya Catalogue

ಪ್ರಿಯ ಓದುಗರೆ, ಅನೇಕ ಶತಮಾನಗಳ ನಮ್ಮ ಸ್ವಾತಂತ್ರ್ಯ ಸಂಘರ್ಷ ಇಂದು ಯಶಸ್ಸಿನ ಒಂದು ಘಟ್ಟ ಮುಟ್ಟಿದೆ. ನಮ್ಮ ರಾಷ್ಟ್ರದ ಸ್ವತಂತ್ರ, ಸಾರ್ವಭೌಮ ಜೀವನವನ್ನು ಕಟ್ಟುವ ಸುವರ್ಣ ಸಂಧಿ ನಮಗಿಂದು ಒದಗಿಬಂದಿದೆ. ಇದೊಂದು ಸುವರ್ಣಸಂಧಿ ಆಗಿರುವಂತೆಯೇ ಒಂದು ಗಂಭೀರ ಸವಾಲೂ ಆಗಿದೆ. ನಮ್ಮ ರಾಷ್ಟ್ರ ಜೀವನವನ್ನು ಯಾವ ಆದರ್ಶದ ಬೆಳಕಿನಲ್ಲಿ, ಯಾವ ಸಿದ್ಧಾಂತದ ಅಡಿಗಲ್ಲ ಮೇಲೆ ಕಟ್ಟಬೇಕು ಎಂಬ ಸವಾಲಿಗೆ ನಾವಿಂದು ಉತ್ತರ ಕೊಡಬೇಕಾಗಿದೆ. ಆದರೆ ನಮ್ಮ ನಾಡಿನ ದೌರ್ಭಾಗ್ಯದಿಂದ ಇವತ್ತಿಗೂ ಈ ಮೂಲ ಪ್ರಶ್ನೆಯ ಬಗ್ಗೆ ನಮ್ಮ […]

ಕನ್ನಡ ರಾಜ್ಯೋತ್ಸವ ಪ್ರಯುಕ್ತ ರಾಷ್ಟ್ರೋತ್ಥಾನ ಸಾಹಿತ್ಯದ ಪುಸ್ತಕಗಳಿಗೆ 45%ರ ವರೆಗೆ ವಿಶೇಷ ರಿಯಾಯಿತಿ

ಕನ್ನಡ ರಾಜ್ಯೋತ್ಸವ ಪ್ರಯುಕ್ತ ರಾಷ್ಟ್ರೋತ್ಥಾನ ಸಾಹಿತ್ಯದ ಪುಸ್ತಕಗಳಿಗೆ 45%ರ ವರೆಗೆ ವಿಶೇಷ ರಿಯಾಯಿತಿ

ಕನ್ನಡ ರಾಜ್ಯೋತ್ಸವ ಪ್ರಯುಕ್ತ ರಾಷ್ಟ್ರೋತ್ಥಾನ ಸಾಹಿತ್ಯ ನವೆಂಬರ್ ತಿಂಗಳು ಪೂರ್ತಿ ನಮ್ಮ ಪ್ರಕಾಶನದ ಎಲ್ಲ ಕನ್ನಡ ಪುಸ್ತಕಗಳಿಗೆ 45% ರ ವರೆಗೆ ವಿಶೇಷ ರಿಯಾಯಿತಿ ಘೋಷಿಸಿದೆ. ನವೆಂಬರ್ 1 ರಿಂದ ನ. 30ರ ತನಕ ರಾಷ್ಟ್ರೋತ್ಥಾನ ಸಾಹಿತ್ಯದ ಎಲ್ಲ ಕನ್ನಡ ಪುಸ್ತಕಗಳಿಗೆ 20%ರ ವಿಶೇಷ ರಿಯಾಯಿತಿ ದರದಲ್ಲಿ ಮಾರಾಟ ನಡೆಯಲಿದೆ. ರೂ. 500ಕ್ಕಿಂತಲೂ ಅಧಿಕ ಮೊತ್ತದ ಪುಸ್ತಕಗಳನ್ನು ಖರೀದಿಸಿದರೆ  30% ರಷ್ಟು ಹಾಗೂ 1000 (ಒಂದು ಸಾವಿರ) ರೂಪಾಯಿಗಿಂತ ಅಧಿಕ ಮೊತ್ತದ ಪುಸ್ತಕಗಳನ್ನು ಖರೀದಿಗೆ 40% ರಷ್ಟು […]

ಮಾನ್ಯ ಮೈ.ಚ. ಜಯದೇವ ಅವರ ಬಗೆಗಿನ ಪ್ರೇರಕ ಮಾಹಿತಿಗಳನ್ನು ನೀಡಲು ಮನವಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಪ್ರಚಾರಕರಾಗಿದ್ದ, ರಾಷ್ಟ್ರೋತ್ಥಾನ ಪರಿಷತ್ತಿನ ಅಗ್ರಶಿಲ್ಪಿಗಳಲ್ಲಿ ದಿವಂಗತ ಮೈ.ಚ. ಜಯದೇವ ಅವರು ಗಣ್ಯರು. ಅವರ ವ್ಯವಸ್ಥಾಕೌಶಲ, ಸಂಘಟನಾ ಚಾತುರ್ಯ, ಸಂಸ್ಥೆಗಳನ್ನು ಸಮಾಜಮುಖಿಯಾಗಿ ಮುನ್ನಡೆಸುವ ಕಲೆ – ಮುಂತಾದ ಮಾದರಿ ಗುಣಗಳು ಮುಂದಿನ ಪೀಳಿಗೆಯ ಕಾರ್ಯಕರ್ತರಿಗೆ ದಾರಿದೀಪವಾಗಬೇಕು ಎನ್ನುವ ಉದ್ದೇಶದಿಂದ, ನಾಡಿನ ಪ್ರಸಿದ್ಧ ಸಾಹಿತಿ ಡಾ| ಬಾಬು ಕೃಷ್ಣಮೂರ್ತಿ ಅವರ ಲೇಖನಿಯಿಂದ ಸಿದ್ಧಗೊಳ್ಳಲಿರುವ ಪುಸ್ತಕವೊಂದನ್ನು ಪ್ರಕಟಿಸುವ ಯೋಜನೆಯನ್ನು ರಾಷ್ಟ್ರೋತ್ಥಾನ ಪರಿಷತ್ ಹೊಂದಿದೆ. ವಿಷಯವನ್ನು ಸಮಗ್ರಗೊಳಿಸುವ ದೃಷ್ಟಿಯಿಂದ, ಜಯದೇವಜೀ ಅವರ ಒಡನಾಡಿಗಳು, ಸ್ನೇಹಿತರು, ಬಂಧುಗಳು ಜಯದೇವಜೀ […]

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

`ಉತ್ಥಾನ’ : ೧೯೬೫ರಿಂದ ಪ್ರಕಟವಾಗುತ್ತಿರುವ ಕನ್ನಡದ ಹೆಮ್ಮೆಯ ಸದಭಿರುಚಿಯ ಮಾಸಪತ್ರಿಕೆ. ರಾಜ್ಯದಾದ್ಯಂತ ಪ್ರಸರಣ ಇರುವ ಸಂಚಿಕೆಯು ಈಗ ಕ್ರೌನ್‌ ಚತುರ್ದಳ ಆಕಾರದಲ್ಲಿ ೧೧೨ ವರ್ಣಪುಟಗಳಲ್ಲಿ ವೈವಿಧ್ಯಮಯ ಲೇಖನ, ನುಡಿಚಿತ್ರ, ಸಾಹಿತ್ಯದ ಬರಹಗಳನ್ನು ಪ್ರಕಟಿಸುತ್ತಿದೆ.  ಸಂಚಿಕೆಯ ಬೆ ಲೆ ೨೦ ರೂ.

Utthana
Kannada Monthly Magazine ​
Utthana Trust
Keshavashilpa, Kempegowda Nagara
Bengaluru - 560019
Karnataka State , INDIA

Phone : 080-26612732
Email : [email protected]

ಉತ್ಥಾನದ ಹೊಸ ಪ್ರಕಟಣೆಗಳ ಬಗ್ಗೆ ನಿಮ್ಮ ಈಮೈಲ್‌ ಅಂಚೆಪೆಟ್ಟಿಗೆಯಲ್ಲೇ ಮಾಹಿತಿ ಪಡೆಯಿರಿ. ಇದಕ್ಕಾಗಿ ನಮ್ಮ ವಾರ್ತಾಪತ್ರಕ್ಕೆ ಉಚಿತವಾಗಿ ಚಂದಾದಾರರಾಗಿ


vulkan vegas, vulkan casino, vulkan vegas casino, vulkan vegas login, vulkan vegas deutschland, vulkan vegas bonus code, vulkan vegas promo code, vulkan vegas österreich, vulkan vegas erfahrung, vulkan vegas bonus code 50 freispiele, 1win, 1 win, 1win az, 1win giriş, 1win aviator, 1 win az, 1win azerbaycan, 1win yukle, pin up, pinup, pin up casino, pin-up, pinup az, pin-up casino giriş, pin-up casino, pin-up kazino, pin up azerbaycan, pin up az, mostbet, mostbet uz, mostbet skachat, mostbet apk, mostbet uz kirish, mostbet online, mostbet casino, mostbet o'ynash, mostbet uz online, most bet, mostbet, mostbet az, mostbet giriş, mostbet yukle, mostbet indir, mostbet aviator, mostbet casino, mostbet azerbaycan, mostbet yükle, mostbet qeydiyyat