![ಅರಣ್ಯರಕ್ಷಕ ಕೆ.ಎಂ. ಚಿಣ್ಣಪ್ಪ](https://utthana.in/wp-content/uploads/2024/07/4-Utthana-April-2024-final-103-150x150.jpg)
ಅರಣ್ಯರಕ್ಷಣೋದ್ಯಮದಲ್ಲಿ ಮುಳುಗಿದಂತೆಲ್ಲ ಜನಶಿಕ್ಷಣದ ಆವಶ್ಯಕತೆಯೂ ಇದೆಯೆಂದು ಚಿಣ್ಣಪ್ಪನವರಿಗೆ ಮನವರಿಕೆಯಾಯಿತು. ಹೀಗೆ ಜನರೊಡನೆ ನಿರಂತರ ಸಂವಾದ ಕಾರ್ಯಕ್ರಮಗಳನ್ನು ನಡೆಸತೊಡಗಿದರು. ಚಿಣ್ಣಪ್ಪನವರ ಇಂತಹ ಒಂದೊಂದು ಪ್ರಯಾಸವೂ ಅಭೂತಪೂರ್ವವೇ ಆಗಿತ್ತು. ಅವರು ಜನರಿಗೆ ಪದೇಪದೇ ಹೇಳುತ್ತಿದ್ದ ಮಾತು: “ಮನುಷ್ಯರಿಲ್ಲದಿದ್ದರೂ ಕಾಡು ಉಳಿಯುತ್ತದೆ. ಆದರೆ ಕಾಡು ಇಲ್ಲದಿದ್ದರೆ ಮನುಷ್ಯರ ಬದುಕು ಅಸಾಧ್ಯ.” ವಿಶೇಷವಾಗಿ ಮಕ್ಕಳಿಗೆ ಪರಿಸರ ಕುರಿತು ಅರಿವು ಮೂಡಿಸಲು ಖಾಸಗಿಯಾದ ಸರ್ಕಾರೇತರ ಸಂಸ್ಥೆಯೊಂದನ್ನೂ ಚಿಣ್ಣಪ್ಪ ನಡೆಸುತ್ತಿದ್ದರು. ನಾಗರಹೊಳೆಯ ಸಂರಕ್ಷಕ’ ಎಂಬ ಹೆಸರಿನ ಪ್ರಶಸ್ತಿ ಏನಾದರೂ ಇದ್ದಿದ್ದರೆ ಅದಕ್ಕೆ ಪೂರ್ಣವಾಗಿ ಪಾತ್ರರಾಗುತ್ತಿದ್ದವರು ಕಳೆದ […]