ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ
ಪ್ರಕಟಣೆಯ
60ನೇ
ವರ್ಷ

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

Utthana > 2015

ಪರಿಹಾರ ಕಾರ‍್ಯದಲ್ಲಿ ಸರ್ಕಾರ, ಸೇನೆ, ಆರೆಸ್ಸೆಸ್ ! ಗೀಲಾನಿ, ಯಾಸಿನ್ ಮಲಿಕ್ ಮಾತ್ರ ನಾಪತ್ತೆ !

ಪರಿಹಾರ ಕಾರ‍್ಯದಲ್ಲಿ ಸರ್ಕಾರ, ಸೇನೆ, ಆರೆಸ್ಸೆಸ್ ! ಗೀಲಾನಿ, ಯಾಸಿನ್ ಮಲಿಕ್ ಮಾತ್ರ ನಾಪತ್ತೆ !

ಭೂಮಿಯ ಮೇಲಿನ ಸ್ವರ್ಗವೆಂದೇ ಬಣ್ಣಿಸಲಾಗುತ್ತಿದ್ದ ಕಾಶ್ಮೀರ ಕಣಿವೆ ಇಂದು ನರಕಸದೃಶ ಸ್ಥಿತಿಗೆ ತಲುಪಿದೆ.  ಇದಕ್ಕೆ ಕಾರಣ ಇತ್ತೀಚೆಗೆ ಅಲ್ಲಿ ಸಂಭವಿಸಿದ ಭೀಕರ ಪ್ರಳಯದಾಟ.  ಈ ಶತಮಾನದವಧಿಯಲ್ಲೆ ಕಂಡು ಕೇಳರಿಯದ ಭಾರಿ ಮಳೆ ಹಾಗೂ ಭೀಕರ ಪ್ರವಾಹ ಜಮ್ಮು-ಕಾಶ್ಮೀರ ರಾಜ್ಯವನ್ನು ಸಂಪೂರ್ಣ ಕೊಚ್ಚಿ ಹಾಕಿದೆ.  ಇನ್ನೂರಕ್ಕೂ ಹೆಚ್ಚು ಮಂದಿ ಈ ಭೀಕರ ಪ್ರವಾಹದಿಂದ ಸಾವಿಗೀಡಾಗಿದ್ದಾರೆ.  ಆದರೆ ವಾಸ್ತವವಾಗಿ ಸಾವಿಗೀಡಾದವರ  ನಿಖರ ಸಂಖ್ಯೆ ಇನ್ನೂ ಹೆಚ್ಚಿರಬಹುದು.  ೧೫೦೦ ಹಳ್ಳಿಗಳು ಪ್ರವಾಹದಿಂದ ನಲುಗಿ ಹೋಗಿವೆ.  ೩೯೦ ಹಳ್ಳಿಗಳು ಪ್ರವಾಹದಲ್ಲಿ ಅಕ್ಷರಶಃ ಮುಳುಗಿವೆ.  […]

ಏಕನಾಥ ರಾನಡೆ ಎಂಬ ಅಸಾಮಾನ್ಯ ಧ್ಯೇಯಜೀವಿ

ಏಕನಾಥ ರಾನಡೆ ಎಂಬ ಅಸಾಮಾನ್ಯ ಧ್ಯೇಯಜೀವಿ

ಸ್ವಾಮಿ ವಿವೇಕಾನಂದರು ವಿದೇಶಗಳಿಗೆ ಹೋಗಿ ಹಿಂದು ಧರ್ಮದ ಮಹತ್ವವನ್ನು ಸಾರುವ ಮೊದಲು, ಭಾರತದಾದ್ಯಂತ ಸಂಚರಿಸಿ, ಕೊನೆಗೆ ಅವರು ತಲುಪಿದ್ದು ದಕ್ಷಿಣದ ತುತ್ತತುದಿಯಲ್ಲಿರುವ  ಕನ್ಯಾಕುಮಾರಿಗೆ. ಅಲ್ಲಿರುವ ಸಾಗರದ ಮಧ್ಯದ ಬಂಡೆಯ ಮೇಲೆ ಕುಳಿತು ಅವರು  ಮೂರು ದಿನಗಳ ಕಾಲ ಧ್ಯಾನಸ್ಥರಾಗಿದ್ದರು.  ಸಾಗರದ ಅಲೆಗಳು ಆ ಬಂಡೆಯನ್ನು  ಅಪ್ಪಳಿಸಿದಂತೆಯೇ ದೇಶದಲ್ಲಿ ತುಂಬಿದ್ದ ಮೌಢ್ಯ, ದಾರಿದ್ರ್ಯ, ವಿದೇಶಗಳಲ್ಲಿ ಹಿಂದು ಧರ್ಮದ  ವಿರುದ್ಧದ ಅಪಪ್ರಚಾರ… ಮೊದಲಾದ ಸಮಸ್ಯೆಗಳು ಅವರ  ಮನದ ಬಂಡೆಯ ಮೇಲೆ ಅಪ್ಪಳಿಸುತ್ತಿದ್ದವು.ಅವೆಲ್ಲಕ್ಕೂ ಒಂದು ತಾರ್ಕಿಕ ಅಂತ್ಯ ಕಂಡುಕೊಳ್ಳಲೆಂದೇ ಆ ಬಂಡೆಯ […]

ಅನರ್ಘ್ಯ ರತ್ನಕ್ಕೆ ಭಾರತರತ್ನ

ಅನರ್ಘ್ಯ ರತ್ನಕ್ಕೆ ಭಾರತರತ್ನ

ಅಜಾತ ಶತ್ರು ಅತ್ಯುತ್ತಮ ವಾಗ್ಮಿ, ಶ್ರೇಷ್ಠ ಸಂಸದೀಯ ಪಟು, ಕವಿ ಹೃದಯದ ರಾಜಕಾರಣಿ. ಭಾರತೀಯ ರಾಜಕೀಯ ರಂಗದ ನಿಷ್ಕಳಂಕ ಚಾರಿತ್ರ್ಯದ ಮೇರು ವ್ಯಕ್ತಿತ್ವ. ಅರವತ್ತೈದು ವರ್ಷಕ್ಕೂ ಹೆಚ್ಚು ಕಾಲ ರಾಜಕೀಯದ ಏರಿಳಿತಗಳಲ್ಲಿ ಸ್ಥಿರವಾಗಿ ಪ್ರಬುದ್ಧವಾಗಿ ಕಾಲೂರಿ ಧ್ಯೇಯ – ಸಿದ್ಧಾಂತಗಳಿಗೆ ಕಟಿಬದ್ಧರಾಗಿ ಶ್ರಮಿಸಿದ ನಿಷ್ಠಾವಂತ, ವಿನೀತ ಕಾರ‍್ಯಕರ್ತ, ನಾಯಕ. ಇಂತಹ ಗುಣ ವಿಶೇಷಣಗಳಿರುವ ವ್ಯಕ್ತಿಯೊಬ್ಬ ಈ ದೇಶದಲ್ಲಿರುವುದಾದರೆ ಆತ ಅಟಲ್‌ಬಿಹಾರಿ ವಾಜಪೇಯಿ ಅವರಲ್ಲದೆ ಮತ್ತಾರೂ ಆಗಿರಲು ಸಾಧ್ಯವಿಲ್ಲ. ರಾಜಕೀಯ ರಂಗದ ಅತ್ಯುನ್ನತ ಪ್ರಧಾನಿ ಸ್ಥಾನಕ್ಕೇರಿದಾಗಲೂ ಅವರು ಹೇಳಿದ್ದು: […]

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

`ಉತ್ಥಾನ’ : ೧೯೬೫ರಿಂದ ಪ್ರಕಟವಾಗುತ್ತಿರುವ ಕನ್ನಡದ ಹೆಮ್ಮೆಯ ಸದಭಿರುಚಿಯ ಮಾಸಪತ್ರಿಕೆ. ರಾಜ್ಯದಾದ್ಯಂತ ಪ್ರಸರಣ ಇರುವ ಸಂಚಿಕೆಯು ಈಗ ಕ್ರೌನ್‌ ಚತುರ್ದಳ ಆಕಾರದಲ್ಲಿ ೧೧೨ ವರ್ಣಪುಟಗಳಲ್ಲಿ ವೈವಿಧ್ಯಮಯ ಲೇಖನ, ನುಡಿಚಿತ್ರ, ಸಾಹಿತ್ಯದ ಬರಹಗಳನ್ನು ಪ್ರಕಟಿಸುತ್ತಿದೆ.  ಸಂಚಿಕೆಯ ಬೆ ಲೆ ೨೦ ರೂ.

Utthana
Kannada Monthly Magazine ​
Utthana Trust
Keshavashilpa, Kempegowda Nagara
Bengaluru - 560019
Karnataka State , INDIA

Phone : 080-26612732
Email : [email protected]

ಉತ್ಥಾನದ ಹೊಸ ಪ್ರಕಟಣೆಗಳ ಬಗ್ಗೆ ನಿಮ್ಮ ಈಮೈಲ್‌ ಅಂಚೆಪೆಟ್ಟಿಗೆಯಲ್ಲೇ ಮಾಹಿತಿ ಪಡೆಯಿರಿ. ಇದಕ್ಕಾಗಿ ನಮ್ಮ ವಾರ್ತಾಪತ್ರಕ್ಕೆ ಉಚಿತವಾಗಿ ಚಂದಾದಾರರಾಗಿ