ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ
ಪ್ರಕಟಣೆಯ
60ನೇ
ವರ್ಷ

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

Utthana > 2015

ದೀಪ್ತಿ

ದೀಪ್ತಿ

ಯೋ ದೇವೋ ಅಗ್ನೌ ಯೋ ಅಪ್ಸು ಯೋ ವಿಶ್ವಂ ಭುವನಮಾವಿವೇಶ | ಯ ಓಷಧೀಷು ಯೋ ವನಸ್ಪತಿಷು ತಸ್ಮೆ  ದೇವಾಯ ನಮೋ ನಮಃ || – ಶ್ವೇತಾಶ್ವತರ ಉಪನಿಷತ್ತು

ದೀಪಾವಳಿ ಪ್ರಬಂಧ ಸ್ಪರ್ದೆ ಫಲಿತಾಂಶ ತೀರ್ಪುಗಾರರ ಅಭಿಪ್ರಾಯಗಳು

– ಒಂದು – ಸ್ವಾತಂತ್ರ್ಯಾನಂತರದ ದಿನಗಳಲ್ಲಿ ದೇಶದ ಯುವಜನರ ಅದರಲ್ಲೂ ವಿಶೇಷವಾಗಿ ವಿದ್ಯಾರ್ಥಿಗಳ ಮೇಲೆ ಗಣನೀಯ ಪ್ರಭಾವಬೀರಿದ ಏಕೈಕ ವ್ಯಕ್ತಿ ಅಬ್ದುಲ್ ಕಲಾಮ್ ಎಂದರೆ ತಪ್ಪಾಗಲಾರದು.  ದೇಶವನ್ನು ಸ್ವಾವಲಂಬನೆಯ ಹಾದಿಯಲ್ಲಿ ಮುನ್ನಡೆಸಲು ಅಗತ್ಯವಾಗಿದ್ದ ರಾಕೆಟ್-ಕ್ಷಿಪಣಿಗಳನ್ನು ಅಭಿವೃದ್ಧಿಪಡಿಸಿದ ತಂತ್ರಜ್ಞರೊಬ್ಬರು ರಾಷ್ಟ್ರಪತಿಸ್ಥಾನವನ್ನು ಅಲಂಕರಿಸಬಹುದೆಂದು ಯಾರೂ ನಿರೀಕ್ಷಿಸಿರಲಿಲ್ಲ. ಅದೊಂದು ಅಲಂಕಾರದ ಪಟ್ಟವಲ್ಲ, ದೇಶದ ಪ್ರಜೆಗಳಿಗೆ ಮೌಲ್ಯಾಧಾರಿತ ಮಾರ್ಗದರ್ಶನ ಮಾಡಲು ತಮಗೆ ಸಿಕ್ಕ ಸದವಕಾಶವೆಂದು ಅವರು ಭಾವಿಸಿದ್ದರು.  ಅಧಿಕಾರಾವಧಿಯ ನಂತರದ ತಮ್ಮ ಸಾರ್ವಜನಿಕ ಜೀವನವನ್ನು ಕೋಟ್ಯಂತರ ಯುವಜನರ ಪ್ರೇರೇಪಣೆಗೆ ಅವರು ಮೀಸಲಿಟ್ಟರು.  ಈ […]

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

`ಉತ್ಥಾನ’ : ೧೯೬೫ರಿಂದ ಪ್ರಕಟವಾಗುತ್ತಿರುವ ಕನ್ನಡದ ಹೆಮ್ಮೆಯ ಸದಭಿರುಚಿಯ ಮಾಸಪತ್ರಿಕೆ. ರಾಜ್ಯದಾದ್ಯಂತ ಪ್ರಸರಣ ಇರುವ ಸಂಚಿಕೆಯು ಈಗ ಕ್ರೌನ್‌ ಚತುರ್ದಳ ಆಕಾರದಲ್ಲಿ ೧೧೨ ವರ್ಣಪುಟಗಳಲ್ಲಿ ವೈವಿಧ್ಯಮಯ ಲೇಖನ, ನುಡಿಚಿತ್ರ, ಸಾಹಿತ್ಯದ ಬರಹಗಳನ್ನು ಪ್ರಕಟಿಸುತ್ತಿದೆ.  ಸಂಚಿಕೆಯ ಬೆ ಲೆ ೨೦ ರೂ.

Utthana
Kannada Monthly Magazine ​
Utthana Trust
Keshavashilpa, Kempegowda Nagara
Bengaluru - 560019
Karnataka State , INDIA

Phone : 080-26612732
Email : [email protected]

ಉತ್ಥಾನದ ಹೊಸ ಪ್ರಕಟಣೆಗಳ ಬಗ್ಗೆ ನಿಮ್ಮ ಈಮೈಲ್‌ ಅಂಚೆಪೆಟ್ಟಿಗೆಯಲ್ಲೇ ಮಾಹಿತಿ ಪಡೆಯಿರಿ. ಇದಕ್ಕಾಗಿ ನಮ್ಮ ವಾರ್ತಾಪತ್ರಕ್ಕೆ ಉಚಿತವಾಗಿ ಚಂದಾದಾರರಾಗಿ