ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ
ಪ್ರಕಟಣೆಯ
60ನೇ
ವರ್ಷ

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

Utthana > 2018

ಭಾರತ ಇಂದು ಜೀವಂತವಾಗಿ ಉಳಿದುಕೊಂಡಿದ್ದರೆ ಅದು ಹಳ್ಳಿಗಳಿಂದಾಗಿ ಮಾತ್ರ. : ಸೀತಾರಾಮ ಕೆದಿಲಾಯ

ಭಾರತ ಇಂದು ಜೀವಂತವಾಗಿ ಉಳಿದುಕೊಂಡಿದ್ದರೆ ಅದು ಹಳ್ಳಿಗಳಿಂದಾಗಿ ಮಾತ್ರ. : ಸೀತಾರಾಮ ಕೆದಿಲಾಯ

‘ದೇಶ ನೋಡು, ಕೋಶ ಓದು’ ಎಂದು ಒಂದು ಗಾದೆ ಹೇಳಿದರೆ, ಇನ್ನೊಂದು ‘ಸ್ವಾನುಭವವೇ ಸರ್ವೊತ್ತಮ ಗುರು’ ಎನ್ನುತ್ತದೆ. ’ವೇದ ಸುಳ್ಳಾದರೂ ಗಾದೆ ಸುಳ್ಳಾಗುವುದಿಲ್ಲ’ ಎಂಬ ಮಾತು ಕೂಡ ಅನುಭವಕ್ಕಿರುವ ಉನ್ನತ ಸ್ಥಾನವನ್ನು ತಿಳಿಸುತ್ತದೆ. ಒಬ್ಬ ವ್ಯಕ್ತಿ ಸುಮಾರು ಐದು ವರ್ಷಗಳ ಕಾಲ, ಇಡೀ ದೇಶದ ಯಾವುದೇ ಪ್ರಾಂತವನ್ನು ಬಿಡದೆ, 27 ಸಾವಿರ ಕಿ.ಮೀ.ಗಳಷ್ಟು ಪಾದಯಾತ್ರೆ ನಡೆಸಿ ಬಂದರೆಂದರೆ ನಂಬುತ್ತೀರಾ? ಅವರೇ ರಾ.ಸ್ವ. ಸಂಘದ ಸೇವಾಪ್ರಮುಖರಾಗಿದ್ದ ಸೀತಾರಾಮ ಕೆದಿಲಾಯರು. ತಮ್ಮ ಪಾದಯಾತ್ರೆಯ ಅವಧಿಯಲ್ಲಿ ಅವರು ಭೇಟಿ ಮಾಡಿದ ಜನ, […]

ಗೋಪಾಲಕೃಷ್ಣ ಅಡಿಗರ ಜನ್ಮಶತಾಬ್ದ ಸ್ಮರಣೆ

2018, ಕವಿ ಎಂ. ಗೋಪಾಲಕೃಷ್ಣ ಅಡಿಗರ ಜನ್ಮಶತಾಬ್ದ ವರ್ಷ (ಜನನ: ೧೮.೨.೧೯೧೮ರಂದು ಕುಂದಾಪುರದ ಮೊಗೇರಿಯಲ್ಲಿ). ಅವರು ಕನ್ನಡ ಸಾಹಿತ್ಯಕ್ಕೆ ಹೊಸತೊಂದು ದಾರಿಯನ್ನು ನೀಡಿದ ನೇತಾರ; ಕನ್ನಡ ಭಾಷೆ, ಸೂಕ್ಷ್ಮತೆಗೆ, ಸಾಹಿತ್ಯ ವಿಮರ್ಶೆಗೆ ಹೊಸ ದೃಷ್ಟಿಯನ್ನೂ, ಪ್ರಬುದ್ಧತೆಯನ್ನೂ ನೀಡಿದವರು. ’ನವ್ಯಕಾವ್ಯ’ ಎನ್ನುವ ಹೊಸದಿಶೆಗೆ ಚಾಲನೆ ನೀಡಿದ ಅಡಿಗರು, ಕನ್ನಡ ಕಾವ್ಯಲೋಕದಲ್ಲಿ ಒಂದು ಬಗೆಯ ಕ್ರಾಂತಿಗೆ ಮುನ್ನುಡಿ ಬರೆದವರೂ ಹೌದು. ಅರ್ಥಪೂರ್ಣ ನವ್ಯಕಾವ್ಯಗಳನ್ನು ನೀಡಿದ ಮಹಾನ್ ಮಾನವತಾವಾದಿ ಅಡಿಗರನ್ನು ಕುರಿತು ಹತ್ತಿರದ ಬಂಧುವಾಗಿ ಅವರೊಡನೆ ಒಡನಾಟ ಹೊಂದಿದ್ದ ಎಚ್. ಡುಂಡಿರಾಜ್,  […]

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

`ಉತ್ಥಾನ’ : ೧೯೬೫ರಿಂದ ಪ್ರಕಟವಾಗುತ್ತಿರುವ ಕನ್ನಡದ ಹೆಮ್ಮೆಯ ಸದಭಿರುಚಿಯ ಮಾಸಪತ್ರಿಕೆ. ರಾಜ್ಯದಾದ್ಯಂತ ಪ್ರಸರಣ ಇರುವ ಸಂಚಿಕೆಯು ಈಗ ಕ್ರೌನ್‌ ಚತುರ್ದಳ ಆಕಾರದಲ್ಲಿ ೧೧೨ ವರ್ಣಪುಟಗಳಲ್ಲಿ ವೈವಿಧ್ಯಮಯ ಲೇಖನ, ನುಡಿಚಿತ್ರ, ಸಾಹಿತ್ಯದ ಬರಹಗಳನ್ನು ಪ್ರಕಟಿಸುತ್ತಿದೆ.  ಸಂಚಿಕೆಯ ಬೆ ಲೆ ೨೦ ರೂ.

Utthana
Kannada Monthly Magazine ​
Utthana Trust
Keshavashilpa, Kempegowda Nagara
Bengaluru - 560019
Karnataka State , INDIA

Phone : 080-26612732
Email : [email protected]

ಉತ್ಥಾನದ ಹೊಸ ಪ್ರಕಟಣೆಗಳ ಬಗ್ಗೆ ನಿಮ್ಮ ಈಮೈಲ್‌ ಅಂಚೆಪೆಟ್ಟಿಗೆಯಲ್ಲೇ ಮಾಹಿತಿ ಪಡೆಯಿರಿ. ಇದಕ್ಕಾಗಿ ನಮ್ಮ ವಾರ್ತಾಪತ್ರಕ್ಕೆ ಉಚಿತವಾಗಿ ಚಂದಾದಾರರಾಗಿ