ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ
ಪ್ರಕಟಣೆಯ
60ನೇ
ವರ್ಷ

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

Utthana > 2018 > December

ಉತ್ಥಾನ ಕಾಲೇಜು ವಿದ್ಯಾರ್ಥಿಗಳಿಗಾಗಿ ನಡೆದ ಪ್ರಬಂಧ ಸ್ಪರ್ಧೆ 2018 ಫಲಿತಾಂಶ

ಉತ್ಥಾನ ಕಾಲೇಜು ವಿದ್ಯಾರ್ಥಿಗಳಿಗಾಗಿ ನಡೆದ ಪ್ರಬಂಧ ಸ್ಪರ್ಧೆ 2018 ಫಲಿತಾಂಶ

ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳ ಸಂಪಾದಕರುಗಳೆಲ್ಲರೂ ಒಂದೆಡೆ ಸೇರಿ ಸಮಾಜಕ್ಕೆ ಎಂತಹ ಸುದ್ದಿಗಳನ್ನು ನೀಡಬೇಕು ಎಂಬ ಕುರಿತು ಗಂಭೀರ ಚರ್ಚೆ ನಡೆಸಬೇಕಾದ ಅಗತ್ಯವಿದೆ ಎಂದು ಕನ್ನಡ ಪ್ರಭ  ಹಾಗೂ  ಸುವರ್ಣ  ನ್ಯೂಸ್ ನ  ಪ್ರಧಾನ  ಸಂಪಾದಕರಾದ  ರವಿ  ಹೆಗಡೆ ಅವರು  ಅಭಿಪ್ರಾಯಪಟ್ಟಿದ್ದಾರೆ. ಅವರು ಬೆಂಗಳೂರಿನ ಉತ್ಥಾನ ಮಾಸಪತ್ರಿಕೆ ಕಾಲೇಜು ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿಮಾತನಾಡಿದರು. ಸಮಾಜದಲ್ಲಿ ಮೌಲ್ಯಗಳು ಕುಸಿಯುತ್ತಿರಲು ಹಲವು ಕಾರಣಗಳಲ್ಲಿ ಮಾಧ್ಯಮದ ಪಾತ್ರ ಕೂಡ ಒಂದು ಎಂಬುದು ಸತ್ಯ. ಇದನ್ನು ಬದಲಿಸಬೇಕಾದ ಅಗತ್ಯವಿದೆ. ಅದಕ್ಕಾಗಿ ಮಾಧ್ಯಮಗಳ ಪ್ರಮುಖರು ಬಂದುಗೂಡಿ ಎಂತಹ ಸುದ್ದಿಗಳನ್ನು ಸಮಾಜಕ್ಕೆ ನೀಡಬೇಕು ಎಂಬ ಕುರಿತು ಸುದೀರ್ಘ ಚರ್ಚೆ ನಡೆಸಬೇಕಾದ ಅಗತ್ಯವಿದೆ ಎಂದರು. ವೈಚಾರಿಕತೆ, ಸಂಶೋಧನೆಯಿಂದ ಪ್ರಾರಂಭಿಸಿ ಆರೋಗ್ಯದ ತನಕ ನಾವು ಎಲ್ಲ ವಿಷಯಗಳನ್ನು ವಿದೇಶೀ ಮಾನದಂಡಗಳ ಆಧಾರದಲ್ಲಿ ಪ್ರಸ್ತುತ ಪಡಿಸುತ್ತಿದ್ದೇವೆ. ಆದರೆ ಇದು ದೇಶ- ಕಾಲಕ್ಕೆ ಭಿನ್ನವಾಗಿರುತ್ತದೆ.  ಈ ವಾಸ್ತವವನ್ನು  ಮನಸ್ಸಿನಲ್ಲಿಟ್ಟುಕೊಂಡು  ನಮ್ಮ ಸಂಶೋಧನೆಗಳು […]

ನಮ್ಮ ಮನೆಯಲ್ಲಿರಲಿ ರಾಷ್ಟ್ರೀಯ ಸಾಹಿತ್ಯ

ನಮ್ಮ ಮನೆಯಲ್ಲಿರಲಿ ರಾಷ್ಟ್ರೀಯ ಸಾಹಿತ್ಯ

ನಮ್ಮ ಮಳಿಗೆಗಳು ರಾಷ್ಟ್ರೋತ್ಥಾನ ಸಾಹಿತ್ಯದ ಪ್ರಕಟಿತ ಪುಸ್ತಕಗಳ ಪಟ್ಟಿ http://utthana.in/?p=5567 ಭಾರತ-ಭಾರತಿ ಪುಸ್ತಕಗಳ ಪಟ್ಟಿ  http://utthana.in/?p=5576 Online ಖರೀದಿಗಾಗಿ : http://www.sahityabooks.com  

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

`ಉತ್ಥಾನ’ : ೧೯೬೫ರಿಂದ ಪ್ರಕಟವಾಗುತ್ತಿರುವ ಕನ್ನಡದ ಹೆಮ್ಮೆಯ ಸದಭಿರುಚಿಯ ಮಾಸಪತ್ರಿಕೆ. ರಾಜ್ಯದಾದ್ಯಂತ ಪ್ರಸರಣ ಇರುವ ಸಂಚಿಕೆಯು ಈಗ ಕ್ರೌನ್‌ ಚತುರ್ದಳ ಆಕಾರದಲ್ಲಿ ೧೧೨ ವರ್ಣಪುಟಗಳಲ್ಲಿ ವೈವಿಧ್ಯಮಯ ಲೇಖನ, ನುಡಿಚಿತ್ರ, ಸಾಹಿತ್ಯದ ಬರಹಗಳನ್ನು ಪ್ರಕಟಿಸುತ್ತಿದೆ.  ಸಂಚಿಕೆಯ ಬೆ ಲೆ ೨೦ ರೂ.

Utthana
Kannada Monthly Magazine ​
Utthana Trust
Keshavashilpa, Kempegowda Nagara
Bengaluru - 560019
Karnataka State , INDIA

Phone : 080-26612732
Email : [email protected]

ಉತ್ಥಾನದ ಹೊಸ ಪ್ರಕಟಣೆಗಳ ಬಗ್ಗೆ ನಿಮ್ಮ ಈಮೈಲ್‌ ಅಂಚೆಪೆಟ್ಟಿಗೆಯಲ್ಲೇ ಮಾಹಿತಿ ಪಡೆಯಿರಿ. ಇದಕ್ಕಾಗಿ ನಮ್ಮ ವಾರ್ತಾಪತ್ರಕ್ಕೆ ಉಚಿತವಾಗಿ ಚಂದಾದಾರರಾಗಿ