ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ
ಪ್ರಕಟಣೆಯ
60ನೇ
ವರ್ಷ

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

Utthana > 2020

ಅವಿಭಕ್ತ ಕುಟುಂಬದಿಂದ ಭಾವನೆಗಳು ವಿಶಾಲವಾಗುತ್ತದೆ

ಅವಿಭಕ್ತ ಕುಟುಂಬದಿಂದ  ಭಾವನೆಗಳು ವಿಶಾಲವಾಗುತ್ತದೆ

ಅವಿಭಕ್ತ ಕುಟುಂಬದಿಂದ ಸಮಾಜ, ದೇಶದ ಬಗೆಗೆ ನಮ್ಮ ಭಾವನೆ ವಿಶಾಲವಾಗುತ್ತದೆ ಅವಿಭಕ್ತ ಕುಟುಂಬದಿಂದ ಭಾವನೆಗಳು ರೂಪುಗೊಳ್ಳುತ್ತವೆ. ಮನೆಯಲ್ಲಿ ಪ್ರಾರಂಭವಾದ ಭಾವನಾತ್ಮಕ ಸಂಬಂಧಗಳು ಸುತ್ತಲಿನ ಸಮಾಜದ ಬಗೆಗೆ ಮತ್ತು ದೇಶದ ಬಗೆಗೆ ಅದೇ ಭಾವನೆ ಬರುತ್ತದೆ. ನಮ್ಮ ಭಾವನೆ ವಿಶಾಲವಾಗುತ್ತದೆ. ದೇಶದ ಎಲ್ಲರೂ ನಮ್ಮವರು; ಕಷ್ಟ ಬಂದಾಗ ಅವರಿಗೆ ಸಹಕಾರ ನೀಡಬೇಕೆಂಬ ಭಾವನೆ ಬರುತ್ತದೆ ಎಂದು ಪ್ರಸಿದ್ಧ ಉದ್ಯಮಿ ಮತ್ತು ಅವಿಭಕ್ತ ಕುಟುಂಬವೊಂದರ ಯಜಮಾನರಾದ ಕೆ.ಜಿ. ಸುಬ್ಬರಾಮ ಶೆಟ್ಟಿ ಅವರು ಹೇಳಿದರು. ಅವರು ರಾಷ್ಟ್ರೋತ್ಥಾನ ಪರಿಷತ್‌ನ ಕೇಶವ ಶಿಲ್ಪ […]

ಸಂಕ್ರಾಂತಿ ವಿಶೇಷಾಂಕ ಬಿಡುಗಡೆ

ಸಂಕ್ರಾಂತಿ ವಿಶೇಷಾಂಕ ಬಿಡುಗಡೆ

ಬೆಂಗಳೂರು: ಭಾರತೀಯ ಕುಟುಂಬವ್ಯವಸ್ಥೆಯು ಕರ್ತವ್ಯಪ್ರಧಾನವಾಗಿದ್ದು, ಅದೇ ಧರ್ಮವಾಗಿದೆ. ಇಂದಿನ ಆಧುನಿಕತೆಯನ್ನು ಎದುರಿಸಿಯೂ ಅದು ತನ್ನ ಮೂಲರೂಪವನ್ನು ಉಳಿಸಿಕೊಳ್ಳಲು ಯತ್ನಿಸುತ್ತಿದೆ; ಮತ್ತು ಅದರಲ್ಲಿ ಸಾಕಷ್ಟು ಯಶಸ್ವಿಯೂ ಆಗಿದೆ ಎಂದು ರಾ. ಸ್ವ. ಸಂಘದ ಹಿರಿಯ ಪ್ರಚಾರಕರಾದ ಸು. ರಾಮಣ್ಣ ಅವರು ಹೇಳಿದರು. ಅವರು ಜ. 14 ರಂದು ಇಲ್ಲಿನ ಕೇಶವ ಶಿಲ್ಪ ಸಭಾಂಗಣದಲ್ಲಿ ಭಾರತೀಯ ಕುಟುಂಬವ್ಯವಸ್ಥೆಯನ್ನು ಕುರಿತ ‘ಉತ್ಥಾನ’ ಮಾಸಪತ್ರಿಕೆಯ ವಿಶೇಷಾಂಕವನ್ನು ಬಿಡುಗಡೆಗೊಳಿಸಿ ಮಾತನಾಡುತ್ತಿದ್ದರು. ಇದೇ ಸಂದರ್ಭದಲ್ಲಿ ಅವಿಭಕ್ತ ಕುಟುಂಬದ ಹಿರಿಯರು ಹಾಗೂ ಉದ್ಯಮಿ ಕೆ. ಜಿ. ಸುಬ್ಬರಾಮ […]

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

`ಉತ್ಥಾನ’ : ೧೯೬೫ರಿಂದ ಪ್ರಕಟವಾಗುತ್ತಿರುವ ಕನ್ನಡದ ಹೆಮ್ಮೆಯ ಸದಭಿರುಚಿಯ ಮಾಸಪತ್ರಿಕೆ. ರಾಜ್ಯದಾದ್ಯಂತ ಪ್ರಸರಣ ಇರುವ ಸಂಚಿಕೆಯು ಈಗ ಕ್ರೌನ್‌ ಚತುರ್ದಳ ಆಕಾರದಲ್ಲಿ ೧೧೨ ವರ್ಣಪುಟಗಳಲ್ಲಿ ವೈವಿಧ್ಯಮಯ ಲೇಖನ, ನುಡಿಚಿತ್ರ, ಸಾಹಿತ್ಯದ ಬರಹಗಳನ್ನು ಪ್ರಕಟಿಸುತ್ತಿದೆ.  ಸಂಚಿಕೆಯ ಬೆ ಲೆ ೨೦ ರೂ.

Utthana
Kannada Monthly Magazine ​
Utthana Trust
Keshavashilpa, Kempegowda Nagara
Bengaluru - 560019
Karnataka State , INDIA

Phone : 080-26612732
Email : [email protected]

ಉತ್ಥಾನದ ಹೊಸ ಪ್ರಕಟಣೆಗಳ ಬಗ್ಗೆ ನಿಮ್ಮ ಈಮೈಲ್‌ ಅಂಚೆಪೆಟ್ಟಿಗೆಯಲ್ಲೇ ಮಾಹಿತಿ ಪಡೆಯಿರಿ. ಇದಕ್ಕಾಗಿ ನಮ್ಮ ವಾರ್ತಾಪತ್ರಕ್ಕೆ ಉಚಿತವಾಗಿ ಚಂದಾದಾರರಾಗಿ