ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ
ಪ್ರಕಟಣೆಯ
60ನೇ
ವರ್ಷ

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

Utthana > 2020 > June

ಕಂಪೆನಿ ಸರ್ಕಾರವನ್ನು ನಡುಗಿಸಿದ ’ಸಂನ್ಯಾಸಿ ಆಂದೋಲನ’

ಕಂಪೆನಿ ಸರ್ಕಾರವನ್ನು ನಡುಗಿಸಿದ ’ಸಂನ್ಯಾಸಿ ಆಂದೋಲನ’

ಟಿಪ್ಪು ಸುಲ್ತಾನ್ ದೇಶಪ್ರೇಮಿಯೋ ಅಲ್ಲವೋ? ಆತ ನಡೆಸಿದ್ದು ಸ್ವಾತಂತ್ರ್ಯ ಹೋರಾಟವೋ ಅಲ್ಲವೋ ಎನ್ನುವುದು ನಮ್ಮಲ್ಲಿ ಬಹುದೊಡ್ಡ ಚರ್ಚೆಯ ವಿಷಯವಾಗಿದೆ. ಇತ್ತೀಚೆಗೆ ನಮ್ಮಲ್ಲಿ ಸಾಮಾನ್ಯವಾಗಿ ಕಾಣುವಂತೆ ಇದನ್ನು ಎರಡೂ ಕಡೆಯಿಂದ ಬಹಳ ಶಕ್ತಿಶಾಲಿಯಾಗಿ ವಾದಿಸಲಾಗುತ್ತದೆ. ಕೆಲವರದ್ದು ಕೇವಲ ವಾದಕ್ಕಾಗಿ ವಾದ ಅನ್ನಿಸಿದರೂ ಕೂಡ ಒಂದಷ್ಟು ಜನರಲ್ಲಿ ಇದರಿಂದ ಪೂರ್ತಿ ಗೊಂದಲ ಉಂಟಾಗುವುದಂತೂ ಸತ್ಯ. ವಿವಾದದ ಸ್ವರೂಪವನ್ನು ಪಡೆಯುವ ಈ ಚರ್ಚೆ, ವಾದಗಳಿಂದ ನಿಜವಾದ ದೇಶಪ್ರೇಮಿಗಳೂ ಸ್ವಾತಂತ್ರ್ಯ ಯೋಧರೆಂದು ಕರೆಯಿಸಿಕೊಳ್ಳಲು ಸರ್ವಥಾ ಅರ್ಹರೂ ಆದ ಅದೆಷ್ಟೋ ಜನರಿಗೆ ಯಾವಾಗಲೂ ಅನ್ಯಾಯ […]

ಆತ್ಮನಿರ್ಭರತೆಯತ್ತ ಹೆಜ್ಜೆ ಹಾಕೋಣ

ಈಗ್ಗೆ ಹದಿಮೂರು ತಿಂಗಳ ಹಿಂದೆ  (30 ಮೇ 2019) ಎರಡನೇ ಬಾರಿಗೆ ಭಾಜಪಾ ನೇತೃತ್ವದ ಎನ್.ಡಿ.ಎ. ಸರ್ಕಾರ ಕೇಂದ್ರದಲ್ಲಿ ಅಧಿಕಾರ ವಹಿಸಿಕೊಂಡಾಗಿನಿಂದ ರಾಷ್ಟ್ರಜೀವನದ ಚಹರೆಯೇ ಬದಲಾಗಿದೆಯೆಂದರೆ ಹೆಚ್ಚು ಹೇಳಿದಂತಾಗಲಿಲ್ಲ. ದೀರ್ಘಕಾಲದಿಂದ ನೆನೆಗುದಿಗೆ ಬಿದ್ದಿದ್ದ 370ನೇ ವಿಧಿಯ ರದ್ಧತಿ, ನೆರೆಯ ರಾಷ್ಟ್ರಗಳಲ್ಲಿ ಅವರ್ಣನೀಯ ಕಿರುಕುಳಗಳಿಗೊಳಗಾಗಿದ್ದ ಅಲ್ಪಸಂಖ್ಯಾತರಿಗೆ ಭಾರತದ ಪೌರತ್ವ ನೀಡಿಕೆ ಮೊದಲಾದ ಕ್ರಮಗಳು ಇತಿಹಾಸಾರ್ಹ. ಬಹುತೇಕ ಎಲ್ಲ ಹಳ್ಳಿಗಳಿಗೆ ವಿದ್ಯುತ್ ಸೌಕರ್ಯ, ಬಡವರಿಗೆ ಸವಲತ್ತುಗಳ ನೇರ ವರ್ಗಾವಣೆ, ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ಯಮಗಳಿಗೆ ಪ್ರೋತ್ಸಾಹನ ಮತ್ತು ಅದರ […]

ಉತ್ಥಾನ ಕಾಲೇಜು ವಿದ್ಯಾರ್ಥಿ ಪ್ರಬಂಧ ಸ್ಪರ್ಧೆ 2019ರ ಫಲಿತಾಂಶ

ಉತ್ಥಾನ ಕಾಲೇಜು ವಿದ್ಯಾರ್ಥಿ ಪ್ರಬಂಧ ಸ್ಪರ್ಧೆ 2019ರ ಫಲಿತಾಂಶ

ಉತ್ಥಾನ ಮಾಸಪತ್ರಿಕೆ ಕಳೆದ 6  ವರ್ಷಗಳಿಂದ ಕಾಲೇಜು ವಿದ್ಯಾರ್ಥಿಗಳಿಗಾಗಿ ರಾಜ್ಯ ಮಟ್ಟದ ಸಂಶೋಧನಾ ಪ್ರಬಂಧವನ್ನು ನಡೆಸುತ್ತಿದ್ದು, ಈ ವರ್ಷ ಜಲಸಂರಕ್ಷಣೆ : ಏಕೆ? ಹೇಗೆ ಎಂಬ ವಿಷಯದ ಕುರಿತು ನಡೆದ  ಸ್ಪರ್ಧೆ ನಡೆಯಿತು. ಫಲಿತಾಂಶ ಹೀಗಿದೆ. ಪ್ರಥಮ ಬಹುಮಾನ : ವಿನಯ  ಆರ್. ಭಟ್,  ದ್ವಿತೀಯ ಎಂ.ಕಾಂ. , ಸ್ನಾತಕೋತ್ತರ ಅಧ್ಯಯನ ಕೇಂದ್ರ ಶ್ರೀ ಭುವನೇಂದ್ರ ಕಾಲೇಜು  ಕಾರ್ಕಳ          ದ್ವಿತೀಯ ಬಹುಮಾನ:  ಪವಿತ್ರಾ ಮಹಾದೇವಪ್ಪ ಹೂಗಾರ  , ಬಿ.ಕಾಂ. ಅಂತಿಮ  ವರ್ಷ, ಶ್ರೀ ಜಗದ್ಗುರು  ಫಕೀರೇಶ್ವರ ಸರಕಾರಿ ಪ್ರಥಮದರ್ಜೆ ಮಹಾವಿದ್ಯಾಲಯ, ಶಿರಹಟ್ಟಿ. ತೃತೀಯ ಬಹುಮಾನ : ಶ್ರೀದೇವಿ […]

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

`ಉತ್ಥಾನ’ : ೧೯೬೫ರಿಂದ ಪ್ರಕಟವಾಗುತ್ತಿರುವ ಕನ್ನಡದ ಹೆಮ್ಮೆಯ ಸದಭಿರುಚಿಯ ಮಾಸಪತ್ರಿಕೆ. ರಾಜ್ಯದಾದ್ಯಂತ ಪ್ರಸರಣ ಇರುವ ಸಂಚಿಕೆಯು ಈಗ ಕ್ರೌನ್‌ ಚತುರ್ದಳ ಆಕಾರದಲ್ಲಿ ೧೧೨ ವರ್ಣಪುಟಗಳಲ್ಲಿ ವೈವಿಧ್ಯಮಯ ಲೇಖನ, ನುಡಿಚಿತ್ರ, ಸಾಹಿತ್ಯದ ಬರಹಗಳನ್ನು ಪ್ರಕಟಿಸುತ್ತಿದೆ.  ಸಂಚಿಕೆಯ ಬೆ ಲೆ ೨೦ ರೂ.

Utthana
Kannada Monthly Magazine ​
Utthana Trust
Keshavashilpa, Kempegowda Nagara
Bengaluru - 560019
Karnataka State , INDIA

Phone : 080-26612732
Email : [email protected]

ಉತ್ಥಾನದ ಹೊಸ ಪ್ರಕಟಣೆಗಳ ಬಗ್ಗೆ ನಿಮ್ಮ ಈಮೈಲ್‌ ಅಂಚೆಪೆಟ್ಟಿಗೆಯಲ್ಲೇ ಮಾಹಿತಿ ಪಡೆಯಿರಿ. ಇದಕ್ಕಾಗಿ ನಮ್ಮ ವಾರ್ತಾಪತ್ರಕ್ಕೆ ಉಚಿತವಾಗಿ ಚಂದಾದಾರರಾಗಿ