ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ
ಪ್ರಕಟಣೆಯ
60ನೇ
ವರ್ಷ

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

Utthana > 2022 > January

‘ಉತ್ಥಾನ’ ಫೆಬ್ರುವರಿ 2022ರ ಸಂಚಿಕೆಯಲ್ಲಿ ಏನೇನಿದೆ?

'ಉತ್ಥಾನ' ಫೆಬ್ರುವರಿ 2022ರ ಸಂಚಿಕೆಯಲ್ಲಿ ಏನೇನಿದೆ?

ಪ್ರಚಲಿತದಲ್ಲಿ ‘ಕೃಷಿ ಕಾಯದೆಗಳ ರದ್ದತಿಯ ಆಚೀಚೆ’ ಎಂಬ ಲೇಖನವನ್ನು ಎಸ್.ಆರ್. ರಾಮಸ್ವಾಮಿ ಅವರು ಬರೆದಿದ್ದಾರೆ. ‘ಕ್ರಿಪ್ಟೋಕರೆನ್ಸಿ ಬೆಳವಣಿಗೆ ಮತ್ತು ನಿಯಂತ್ರಣ ಚಿಂತನೆಗಳು‘ ಎಂಬ ಮುಖಪುಟ ಲೇಖನವನ್ನು ಅನಂತ ರಮೇಶ್ ಅವರು ಬರೆದಿದ್ದಾರೆ. ‘ಅನ್ಯಧರ್ಮೀಯರ ಶತಮಾನಗಳ ದಾಳಿಗಳಿಂದ ಪುಟಕ್ಕಿಟ್ಟ ಚಿನ್ನವಾದ ಕಾಶಿ’ ಎಂಬ ಮುಖಪುಟ ಲೇಖನವನ್ನು ಎಚ್. ಮಂಜುನಾಥ ಭಟ್ ಅವರು ಬರೆದಿದ್ದಾರೆ. ಡಾ. ಗಿರಿಧರ ಕಜೆ ಅವರನ್ನು ಕೊರ್ಗಿ ಶಂಕರನಾರಾಯಣ ಉಪಾಧ್ಯಾಯ ಅವರು ಸಂದರ್ಶನದ ಮಾಡಿ ‘ಆಯುರ್ವೇದವೇ ಆಧೇಯವಾಗಿರುವ ಡಾ. ಗಿರಿಧರ ಕಜೆ‘ ಎಂಬ ಲೇಖನವನ್ನು ಬರೆದಿದ್ದಾರೆ. […]

‘ಉತ್ಥಾನ’ ಜನವರಿ-2022ರ ವಿಶೇಷಾಂಕದಲ್ಲಿ ಏನೇನಿದೆ?

'ಉತ್ಥಾನ' ಜನವರಿ-2022ರ ವಿಶೇಷಾಂಕದಲ್ಲಿ ಏನೇನಿದೆ?

ಉತ್ಥಾನದ ಪ್ರಸ್ತಾವನೆಯಲ್ಲಿ ಎಂ.ಎಸ್. ಚೈತ್ರ ಅವರು ‘ಸ್ವಂತಿಕೆಯ ಹುಡುಕಾಟ ಮತ್ತು ಧರ್ಮಪಾಲರ ಜನ್ಮಶತಮಾನೋತ್ಸವ’ ಎಂಬ ಲೇಖನವನ್ನು ಬರೆದಿದ್ದಾರೆ. ‘ಭಾರತಭಂಜನೆಯ ಒಳಸುಳಿಗಳು ಧರ್ಮಪಾಲರು ಕಂಡಂತೆ ಮತ್ತು ಮುಂದೆ…‘ ಎಂಬ ವಿಶೇಷ ಲೇಖನವನ್ನು ಹರೀಶ ಹಾಗಲವಾಡಿ ಅವರು ಬರೆದಿದ್ದಾರೆ. ಈ ಸಂಚಿಕೆಯಲ್ಲಿ ‘ಧೂಳು ಹಿಡಿದ ಕಡತಗಳಲ್ಲಿ ಕಳೆದುಹೋಗಿದ್ದ ಸ್ವರ್ಣ ಇತಿಹಾಸ‘ ಎಂಬ ವಿಶೇಷ ಲೇಖನವನ್ನು ರೋಹಿತ್ ಚಕ್ರತೀರ್ಥ ಅವರು ಬರೆದಿದ್ದಾರೆ. ಉತ್ಥಾನದ ಈ ಸಂಚಿಕೆಯಲ್ಲಿ ‘ಜನ್ಮಭೂಮಿ ಮಂದಿರ ಭಾರತೀಯ ಅಸ್ಮಿತೆ’ ಎಂಬ ವಿಶೇಷ ಲೇಖನವನ್ನು ಸಂತೋಷ್ ಜಿ.ಆರ್. ಅವರು ಬರೆದಿದ್ದಾರೆ. […]

ಉತ್ಥಾನ ವಾರ್ಷಿಕ ಪ್ರಬಂಧ ಸ್ಪರ್ಧೆ – ೨೦೨೧ರ ಫಲಿತಾಂಶ

ಉತ್ಥಾನ ವಾರ್ಷಿಕ ಪ್ರಬಂಧ ಸ್ಪರ್ಧೆ - ೨೦೨೧ರ ಫಲಿತಾಂಶ

ಉತ್ಥಾನಕಾಲೇಜು ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆ – ೨೦೨೧ ವಿಷಯ: ಭಾರತದ ಸ್ವಾತಂತ್ರ್ಯ ಹೋರಾಟಕ್ಕಿದೆ ಸಾವಿರಾರು ವರ್ಷಗಳ ಇತಿಹಾಸ ಉತ್ಥಾನ ಮಾಸಪತ್ರಿಕೆಯ ವತಿಯಿಂದ ಕಾಲೇಜು ವಿದ್ಯಾರ್ಥಿಗಳಿಗಾಗಿ ’ಭಾರತದ ಸ್ವಾತಂತ್ರ್ಯ ಹೋರಾಟದ ಮಜಲುಗಳು’ ಎಂಬ ವಿಷಯದ ಕುರಿತು ರಾಜ್ಯಮಟ್ಟದ ವಾರ್ಷಿಕ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಅದರಲ್ಲಿ ಪುತ್ತೂರು ವಿವೇಕಾನಂದ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿದ್ಯಾರ್ಥಿ ಅರುಣ್‌ಕುಮಾರ್ ಡಿ. ಪ್ರಥಮಸ್ಥಾನ (ರೂ. ೧೦,೦೦೦) ಪಡೆದಿದ್ದಾರೆ. ತುಮಕೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಅಭಿಷೇಕ್ ಎಂ.ವಿ. ಎರಡನೆಯ ಬಹುಮಾನವನ್ನು (ರೂ. ೭,೦೦೦) ಮತ್ತು ಕುಂದಾಪುರ ಭಂತಿಂಡರ್ ಕಾರ್ಸ್ […]

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

`ಉತ್ಥಾನ’ : ೧೯೬೫ರಿಂದ ಪ್ರಕಟವಾಗುತ್ತಿರುವ ಕನ್ನಡದ ಹೆಮ್ಮೆಯ ಸದಭಿರುಚಿಯ ಮಾಸಪತ್ರಿಕೆ. ರಾಜ್ಯದಾದ್ಯಂತ ಪ್ರಸರಣ ಇರುವ ಸಂಚಿಕೆಯು ಈಗ ಕ್ರೌನ್‌ ಚತುರ್ದಳ ಆಕಾರದಲ್ಲಿ ೧೧೨ ವರ್ಣಪುಟಗಳಲ್ಲಿ ವೈವಿಧ್ಯಮಯ ಲೇಖನ, ನುಡಿಚಿತ್ರ, ಸಾಹಿತ್ಯದ ಬರಹಗಳನ್ನು ಪ್ರಕಟಿಸುತ್ತಿದೆ.  ಸಂಚಿಕೆಯ ಬೆ ಲೆ ೨೦ ರೂ.

Utthana
Kannada Monthly Magazine ​
Utthana Trust
Keshavashilpa, Kempegowda Nagara
Bengaluru - 560019
Karnataka State , INDIA

Phone : 080-26612732
Email : [email protected]

ಉತ್ಥಾನದ ಹೊಸ ಪ್ರಕಟಣೆಗಳ ಬಗ್ಗೆ ನಿಮ್ಮ ಈಮೈಲ್‌ ಅಂಚೆಪೆಟ್ಟಿಗೆಯಲ್ಲೇ ಮಾಹಿತಿ ಪಡೆಯಿರಿ. ಇದಕ್ಕಾಗಿ ನಮ್ಮ ವಾರ್ತಾಪತ್ರಕ್ಕೆ ಉಚಿತವಾಗಿ ಚಂದಾದಾರರಾಗಿ