ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ
ಪ್ರಕಟಣೆಯ
59ನೇ
ವರ್ಷ

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

Utthana > 2022 > February

‘ಉತ್ಥಾನ ವಾರ್ಷಿಕ ಪ್ರಬಂಧಸ್ಪರ್ಧೆ-2021’ ಬಹುಮಾನ ವಿತರಣಾ ಕಾರ್ಯಕ್ರಮ

'ಉತ್ಥಾನ ವಾರ್ಷಿಕ ಪ್ರಬಂಧಸ್ಪರ್ಧೆ-2021' ಬಹುಮಾನ ವಿತರಣಾ ಕಾರ್ಯಕ್ರಮ

ಬೆಂಗಳೂರು: ಬರವಣಿಗೆ ಸಾಮಾಜಿಕ ಬದ್ಧತೆ ಮತ್ತು ಹೊಣೆಗಾರಿಕೆಯಿಂದ ಕೂಡಿರಬೇಕು. ನಮ್ಮ ಸೃಜನಶೀಲತೆ ಬರವಣಿಗೆಯ ಮೌಲ್ಯವನ್ನು ಹೆಚ್ಚಿಸುತ್ತದೆ ಎಂದು ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯಮಂತ್ರಿ ಇ-ಆಡಳಿತ ಸಲಹೆಗಾರರಾದ ಬೇಳೂರು ಸುದರ್ಶನ್ ಅವರು ತಿಳಿಸಿದರು. ಅವರು ಉತ್ಥಾನ ಮಾಸಪತ್ರಿಕೆ ವತಿಯಿಂದ ಕೆಂಪೇಗೌಡ ನಗರದ ರಾಷ್ಟ್ರೋತ್ಥಾನ ಪರಿಷತ್‌ನಲ್ಲಿ ಫೆ. ೨೭ರಂದು ನಡೆದ ಉತ್ಥಾನ ವಾರ್ಷಿಕ ಪ್ರಬಂಧ ಸ್ಪರ್ಧೆ ೨೦೨೧ರ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು. ಬರಹಗಾರನಿಗೆ ಭಾಷೆಯ ಮೇಲೆ ಹಿಡಿತವಿರಬೇಕು. ಈ ಹಿಡಿತ ಅಧ್ಯಯನದಿಂದಲೇ ಸಿದ್ದಿಸುತ್ತದೆ. ಕಲಿಯಬೇಕಾಗರುವುದು […]

‘ಉತ್ಥಾನ’ ಮಾರ್ಚ್ 2022ರ ಸಂಚಿಕೆಯಲ್ಲಿ ಏನೇನಿದೆ?

‘ಉತ್ಥಾನ’ ಮಾರ್ಚ್ 2022ರ ಸಂಚಿಕೆಯಲ್ಲಿ ಏನೇನಿದೆ?

ಪ್ರಚಲಿತದಲ್ಲಿ ವಿವಾಹದ ಕನಿಷ್ಠ ವಯೋಮಾನ ಎಂಬ ಲೇಖನ ಮುಖಪುಟದ ಲೇಖನ: ಸ್ವಾತಂತ್ರ್ಯಪಥವನ್ನು ಪ್ರಶಸ್ತಗೊಳಿಸಿದ ಧೀಮಂತ ಸಾವರಕರ್ (ಲೇಖಕರು : ಎಸ್.ಆರ್. ರಾಮಸ್ವಾಮಿ ) ನುಡಿನಮನ ದಲ್ಲಿ ಎಚ್. ಮಂಜುನಾಥ ಭಟ್ ಅವರ ಲೇಖನ ‘ವಿದ್ವತ್ತು, ರಾಷ್ಟ್ರೀಯತೆಗಳನ್ನು ಬೆಸೆದ ಡಾ. ಕೆ.ಎಸ್. ನಾರಾಯಣಾಚಾರ್ಯ’ ಪುಸ್ತಕ ಪರಿಚಯ : ಬಲ್ಲವರು ಬಲ್ಲಂತೆ ಭೈರಪ್ಪ ಪುಸ್ತಕದ ಕುರಿತು. (ಪರಿಚಯಿಸಿದವರು: ಉಮಾ ರಾಮರಾವ್ ) ಮತಗಳ ತುಲನಾತ್ಮ ವಿಮರ್ಶೆ : ಮತಗಳ ಸಾರ, ವೈಶಿಷ್ಟ್ಯ, ಅವುಗಳ ತುಲನೆ ಹೇಗೆ? ವಿಶ್ಲೇಷಿಸುವಾಗ ಗಮನಿಸಬೇಕಾದ ಅಂಶಗಳು […]

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

`ಉತ್ಥಾನ’ : ೧೯೬೫ರಿಂದ ಪ್ರಕಟವಾಗುತ್ತಿರುವ ಕನ್ನಡದ ಹೆಮ್ಮೆಯ ಸದಭಿರುಚಿಯ ಮಾಸಪತ್ರಿಕೆ. ರಾಜ್ಯದಾದ್ಯಂತ ಪ್ರಸರಣ ಇರುವ ಸಂಚಿಕೆಯು ಈಗ ಕ್ರೌನ್‌ ಚತುರ್ದಳ ಆಕಾರದಲ್ಲಿ ೧೧೨ ವರ್ಣಪುಟಗಳಲ್ಲಿ ವೈವಿಧ್ಯಮಯ ಲೇಖನ, ನುಡಿಚಿತ್ರ, ಸಾಹಿತ್ಯದ ಬರಹಗಳನ್ನು ಪ್ರಕಟಿಸುತ್ತಿದೆ.  ಸಂಚಿಕೆಯ ಬೆ ಲೆ ೨೦ ರೂ.

Utthana
Kannada Monthly Magazine ​
Utthana Trust
Keshavashilpa, Kempegowda Nagara
Bengaluru - 560019
Karnataka State , INDIA

Phone : 080-26612732
Email : [email protected]

ಉತ್ಥಾನದ ಹೊಸ ಪ್ರಕಟಣೆಗಳ ಬಗ್ಗೆ ನಿಮ್ಮ ಈಮೈಲ್‌ ಅಂಚೆಪೆಟ್ಟಿಗೆಯಲ್ಲೇ ಮಾಹಿತಿ ಪಡೆಯಿರಿ. ಇದಕ್ಕಾಗಿ ನಮ್ಮ ವಾರ್ತಾಪತ್ರಕ್ಕೆ ಉಚಿತವಾಗಿ ಚಂದಾದಾರರಾಗಿ