ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ
ಪ್ರಕಟಣೆಯ
60ನೇ
ವರ್ಷ

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

Utthana > 2022 > February

ದೀಪ್ತಿ

ದೀಪ್ತಿ

ಕರ್ಮಣಾ ಜಾಯತೇ ಸರ್ವಂ ಕರ್ಮೈವ ಗತಿಸಾಧನಂ | ತಸ್ಮಾತ್ ಸರ್ವಪ್ರಯತ್ನೇನ ಸಾಧು ಕರ್ಮ ಸಮಾಚರೇತ್ || – ವಿಷ್ಣುಪುರಾಣ “ಜಗತ್ತಿನಲ್ಲಿ ಎಲ್ಲವೂ ಆಗುವುದು ಕರ್ಮಾಚರಣೆಯ ಮೂಲಕವೇ. ಉನ್ನತಿಗೋ ಅಧೋಗತಿಗೋ ಎಲ್ಲಕ್ಕೂ ಕಾರಣವಾಗುವುದು ಕರ್ಮಾಚರಣೆಯೇ. ಆದುದರಿಂದ ಇಷ್ಟಾನಿಷ್ಟಗಳಿಗೆ ಬಲಿಬೀಳದೆ ಆಲಸ್ಯ-ಅಲಕ್ಷ್ಯಗಳಿಗೆಡೆಗೊಡದೆ ವಿವೇಚನಪೂರ್ವಕವಾಗಿ ಲಬ್ಧ ಕರ್ಮಗಳನ್ನು ಪಾಲುಮಾರದೆ ನಡೆಸಬೇಕು.” ನಮ್ಮ ಇಡೀ ಜೀವನವಷ್ಟೂ ಕರ್ಮಾವಲಂಬಿಯಾದದ್ದು. ಇದರಿಂದ ಯಾರಿಗೂ ವಿನಾಯತಿ ಇಲ್ಲವೆಂಬುದು ಪ್ರಕೃತಿನಿಯಮ. ಆದರೆ ನಮ್ಮ ಪಾಲಿಗೆ ಬಂದ ಕೆಲಸವನ್ನು ಮನಃಪೂರ್ವಕವಾಗಿಯೂ ಉತ್ಸಾಹಪೂರ್ಣವಾಗಿಯೂ ಮಾಡುವುದರಿಂದ ಧನ್ಯತಾಭಾವವೂ ಪ್ರಸನ್ನತೆಯೂ ಉಂಟಾಗುತ್ತವೆ. ಒದಗಿದ ಕರ್ತವ್ಯದ […]

How to Help Someone Who is Addicted to Marijuana

If your loved one is not ready to seek addiction treatment, set healthy boundaries so that you are not enabling their addiction. Enabling can include helping with rent, buying them food, providing babysitting services, or making excuses for them to relatives, friends, employers, etc. Remember that addiction is a sickness and do not fall into […]

ಸೀತಾರಾಮ ಗೋಯಲ್ ಕುರಿತು ಫೆ.12ಕ್ಕೆ ಅಂತರ್ಜಾಲ ಉಪನ್ಯಾಸ

ಸೀತಾರಾಮ ಗೋಯಲ್ ಕುರಿತು ಫೆ.12ಕ್ಕೆ ಅಂತರ್ಜಾಲ ಉಪನ್ಯಾಸ

ಸೀತಾರಾಮ ಗೋಯಲ್ ಅವರ ಜನ್ಮಶತಾಬ್ದ ಪ್ರಯುಕ್ತ  ಉತ್ಥಾನ ವಿಶೇಷ ಅಂತರ್ಜಾಲ ಉಪನ್ಯಾಸವನ್ನು ಆಯೋಜಿಸಿದೆ. ವಿಯೆಟ್ನಾಂನ ವಿವೇಕಾನಂದ ಕೇಂದ್ರದ ನಿರ್ದೇಶಕರಾಗಿದ್ದ ಖ್ಯಾತ ಲೇಖಕರು, ಚಿಂತಕರು ಆಗಿರುವ ಶ್ರೀ ಜಿ.ಬಿ ಹರೀಶ್ ಉಪನ್ಯಾಸ ನೀಡಲಿದ್ದಾರೆ. ದಿನಾಂಕ: ಫೆಬ್ರುವರಿ 12, 2022 ಶನಿವಾರ ಸಂಜೆ 6ಕ್ಕೆ ನೇರಪ್ರಸಾರ: www.facebook.com/utthana.magazine ಉತ್ಥಾನ ಅಂತರ್ಜಾಲ ಉಪನ್ಯಾಸಗಳ ಸರಣಿಯ ಎಲ್ಲ ಉಪನ್ಯಾಸಗಳನ್ನು ಇಲ್ಲಿ ವೀಕ್ಷಿಸಬಹುದು: www.facebook.com/utthana.magazine

The Alcohol-Depression Connection: Symptoms, Treatment & More

About half of all people suffering from alcoholism will struggle with the depressive disorder as a psychological effect of alcohol abuse, and the reverse is true as well. It is advised that those with family histories of depression alcoholic rage syndrome and alcoholism take great care in limiting their alcohol intake and being cognizant of […]

ಹತ್ತು ದಿಕ್ಕುಗಳು ( ಭಾಗ- ೫)

ಹತ್ತು ದಿಕ್ಕುಗಳು ( ಭಾಗ- ೫)

ತೆಲುಗಿನಲ್ಲಿ: ಪುಟ್ಟಗಂಟಿ ಗೋಪೀಕೃಷ್ಣ ಕನ್ನಡಕ್ಕೆ: ಎಸ್.ಆರ್. ರಾಮಸ್ವಾಮಿ ಇಲ್ಲಿಯವರೆಗೆ… ಉದ್ಯಮಪತಿ ಮಹೇಶ್ ಮಿಸ್ತ್ರಿ ಭವಿಷ್ಯದಲ್ಲಿ ಇಡೀ ಜಗತ್ತನ್ನೇ ತನ್ನ ಕೈಗೊಂಬೆಯಾಗಿಸಬಲ್ಲ ಪ್ರೌಢ ಪ್ರಯೋಗಗಳಿಗಾಗಿ ನಾಗಪುರದ ಸಮೀಪದಲ್ಲಿ ಸಯನ್ಸ್ ಸಿಟಿ ನಿರ್ಮಿಸಿದ್ದ. ಅಲ್ಲಿ ಪ್ರಯೋಗನಿರತರಾಗಿದ್ದ ಮೇಧಾವಿ ಅವಧೂತ್ ಕೊನೆಯ ಹಂತದಲ್ಲಿ ಅದೇಕೊ ಜಿಹಾಸೆ ತಳೆದು ತಾನು ಶೋಧವನ್ನು ಮುಂದುವರಿಸಲಾರೆನೆಂದು ಹೇಳಿ ಆತ್ಮಹತ್ಯೆ ಮಾಡಿಕೊಂಡರು. ಪ್ರಯೋಗವನ್ನು ಮುಂದುವರಿಸಲು ದೆಹಲಿಯ ಐ.ಐ.ಟಿ.ಯ ಪ್ರತಿಭಾವಂತ ವಿದ್ಯಾರ್ಥಿ ಮಯಾಂಕ್‌ನನ್ನು ಮಿಸ್ತ್ರಿ ನೇಮಿಸಿಕೊಂಡ. ಏತನ್ಮಧ್ಯೆ ಮಯಾಂಕ್ ವಿವಾಹವಾಯಿತು; ಪತ್ನಿ ದೇವಯಾನಿಯೊಡನೆ ಸಯನ್ಸ್ ಸಿಟಿಗೆ ಸೇರಿ ಕಾರ್ಯಾರಂಭ […]

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

`ಉತ್ಥಾನ’ : ೧೯೬೫ರಿಂದ ಪ್ರಕಟವಾಗುತ್ತಿರುವ ಕನ್ನಡದ ಹೆಮ್ಮೆಯ ಸದಭಿರುಚಿಯ ಮಾಸಪತ್ರಿಕೆ. ರಾಜ್ಯದಾದ್ಯಂತ ಪ್ರಸರಣ ಇರುವ ಸಂಚಿಕೆಯು ಈಗ ಕ್ರೌನ್‌ ಚತುರ್ದಳ ಆಕಾರದಲ್ಲಿ ೧೧೨ ವರ್ಣಪುಟಗಳಲ್ಲಿ ವೈವಿಧ್ಯಮಯ ಲೇಖನ, ನುಡಿಚಿತ್ರ, ಸಾಹಿತ್ಯದ ಬರಹಗಳನ್ನು ಪ್ರಕಟಿಸುತ್ತಿದೆ.  ಸಂಚಿಕೆಯ ಬೆ ಲೆ ೨೦ ರೂ.

Utthana
Kannada Monthly Magazine ​
Utthana Trust
Keshavashilpa, Kempegowda Nagara
Bengaluru - 560019
Karnataka State , INDIA

Phone : 080-26612732
Email : [email protected]

ಉತ್ಥಾನದ ಹೊಸ ಪ್ರಕಟಣೆಗಳ ಬಗ್ಗೆ ನಿಮ್ಮ ಈಮೈಲ್‌ ಅಂಚೆಪೆಟ್ಟಿಗೆಯಲ್ಲೇ ಮಾಹಿತಿ ಪಡೆಯಿರಿ. ಇದಕ್ಕಾಗಿ ನಮ್ಮ ವಾರ್ತಾಪತ್ರಕ್ಕೆ ಉಚಿತವಾಗಿ ಚಂದಾದಾರರಾಗಿ