ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ
ಪ್ರಕಟಣೆಯ
60ನೇ
ವರ್ಷ

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

Utthana > 2023 > March

ನಿವಾರಣೀಯ ದುರಂತಗಳು

ನಂಬಿ ಕೆಟ್ಟವರಿಲ್ಲವೋ ಎಂಬಂತೆ ಪ್ರಕೃತಿಯನ್ನು ಕೆಣಕಿ ಬದುಕಿದವರಿಲ್ಲವೋ ಎಂದೂ ಹೇಳಬಹುದೇನೊ. ಹಿಮಾಲಯದಲ್ಲಿ ಈಚಿನ ವರ್ಷಗಳಲ್ಲಿಯೂ ಘಟಿಸಿರುವ ದುರಂತಗಳ ಹಿಂದುಗೂಡಿ ಇದೇ ವರ್ಷದ ಆರಂಭದಲ್ಲಿ ಜೋಶಿಮಠ ಭಾಗದಲ್ಲಿ ನೆಲ ಬಿರುಕುಬಿಟ್ಟು ಅನೇಕ ಕಡೆ ನೆಲ ಕುಸಿದು ಜನಜೀವನವನ್ನು ಉಧ್ವಸ್ತಗೊಳಿಸಿದೆ. ೭೦೦ಕ್ಕೂ ಹೆಚ್ಚು ಮನೆಗಳ ಗೋಡೆಗಳು ಸೀಳಿಹೋಗಿವೆ. ಅಲ್ಲಿಯ ನಿವಾಸಿಗಳು ಸ್ಥಾನಾಂತರಗೊಳ್ಳಬೇಕಾಗಿಬAದಿದೆ. ನೂರಾರು ಕುಟುಂಬಗಳು ಸುರಕ್ಷಿತತೆಯನ್ನರಸಿ ಬೇರೆಡೆಗಳಿಗೆ ವಲಸೆ ಹೋಗುವುದು ಉತ್ತರಾಖಂಡ ಪ್ರಾಂತದಲ್ಲಿ ಮಾಮೂಲೆನಿಸಿಬಿಟ್ಟಿದೆ. ಹೀಗೆ ಲೆಕ್ಕವಿಲ್ಲದಷ್ಟು ಜನರ ಬದುಕನ್ನು ಬಲಿಗೊಟ್ಟಾದರೂ ಊರ್ಜೋತ್ಪಾದನಾದಿ ಯೋಜನೆಗಳಿಗೆ ಆದ್ಯತೆ ನೀಡಬೇಕೆ? ಅಭಿವೃದ್ಧಿಯೋಜನೆಗಳು ಬೇಡವೆಂದು […]

ದೀಪ್ತಿ

ಯಃ ಪ್ರಾಪ್ಯ ದುಷ್ಪ್ರಾಪಮಿದಂ ನರತ್ವಂ ಧರ್ಮಂ ನ ಯತ್ನೇನ ಕರೋತಿ ಮೂಢಃ | ಕ್ಲೇಶಪ್ರಬಂಧೇನ ಸ ಲಬ್ಧಮಬ್ಧೌ ಚಿಂತಾಮಣಿ ಪಾತಯತಿ ಪ್ರಮಾದಾತ್ ||                  – ಸೋಮಪ್ರಭಾಚಾರ್ಯನ ‘ಸೂಕ್ತಿಮುಕ್ತಾವಲಿ’ “ತುಂಬಾ ದುರ್ಲಭವಾದ ಮನುಷ್ಯಜನ್ಮವನ್ನು ಪಡೆದೂ ಯಾವನು ಧರ್ಮವನ್ನು ಆಚರಿಸುವುದಿಲ್ಲವೋ ಅವನದು ಮೂಢತನವೆಂದು ಹೇಳಬೇಕು. ಅಂಥವನ ಬದುಕು ಕಷ್ಟಪಟ್ಟು ಪಡೆದ ಅಮೂಲ್ಯ ಚಿಂತಾಮಣಿಯನ್ನು ಅಜಾಗರೂಕತೆಯಿಂದ ಸಮುದ್ರದಲ್ಲಿ ಬಿಸಾಡಿದ ಹಾಗೆ ಆಗುತ್ತದೆ.” ಒಬ್ಬ ವ್ಯಕ್ತಿಗೆ ತನಗೆ ಲಭಿಸಿರುವ ಮನುಷ್ಯಜನ್ಮ ಎಷ್ಟು ಅಮೂಲ್ಯವೆಂಬುದರ ಮನವರಿಕೆ ಇದ್ದಲ್ಲಿ ಅವನು ಜೀವನವನ್ನು ವ್ಯರ್ಥ […]

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

`ಉತ್ಥಾನ’ : ೧೯೬೫ರಿಂದ ಪ್ರಕಟವಾಗುತ್ತಿರುವ ಕನ್ನಡದ ಹೆಮ್ಮೆಯ ಸದಭಿರುಚಿಯ ಮಾಸಪತ್ರಿಕೆ. ರಾಜ್ಯದಾದ್ಯಂತ ಪ್ರಸರಣ ಇರುವ ಸಂಚಿಕೆಯು ಈಗ ಕ್ರೌನ್‌ ಚತುರ್ದಳ ಆಕಾರದಲ್ಲಿ ೧೧೨ ವರ್ಣಪುಟಗಳಲ್ಲಿ ವೈವಿಧ್ಯಮಯ ಲೇಖನ, ನುಡಿಚಿತ್ರ, ಸಾಹಿತ್ಯದ ಬರಹಗಳನ್ನು ಪ್ರಕಟಿಸುತ್ತಿದೆ.  ಸಂಚಿಕೆಯ ಬೆ ಲೆ ೨೦ ರೂ.

Utthana
Kannada Monthly Magazine ​
Utthana Trust
Keshavashilpa, Kempegowda Nagara
Bengaluru - 560019
Karnataka State , INDIA

Phone : 080-26612732
Email : [email protected]

ಉತ್ಥಾನದ ಹೊಸ ಪ್ರಕಟಣೆಗಳ ಬಗ್ಗೆ ನಿಮ್ಮ ಈಮೈಲ್‌ ಅಂಚೆಪೆಟ್ಟಿಗೆಯಲ್ಲೇ ಮಾಹಿತಿ ಪಡೆಯಿರಿ. ಇದಕ್ಕಾಗಿ ನಮ್ಮ ವಾರ್ತಾಪತ್ರಕ್ಕೆ ಉಚಿತವಾಗಿ ಚಂದಾದಾರರಾಗಿ