ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ
ಪ್ರಕಟಣೆಯ
60ನೇ
ವರ್ಷ

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

Utthana > 2023 > July

ಆತ್ಮನಿರ್ಭರತೆ

ಈಗ್ಗೆ ಮೂರು ವರ್ಷ ಹಿಂದೆ (ಮೇ ೨೦೨೦) ಮೋದಿ ಸರ್ಕಾರ ‘ಆತ್ಮನಿರ್ಭರ ಭಾರತ’ ಗುರಿಯನ್ನು ಘೋಷಿಸಿದಾಗ – ಅದೂ ಕೋವಿಡ್ ೧೯ ಸಾಂಕ್ರಾಮಿಕದ ವಿಘಾತದ ಹಿಂದುಗೂಡಿ – ಶಾಶ್ವತ ಸಿನಿಕತನಕ್ಕೆ ಹೆಸರಾದ ‘ವಿರೋಧಕ್ಕಾಗಿ ವಿರೋಧ’ವನ್ನು ಸ್ವಾಭಾವಿಕವಾಗಿಸಿಕೊಂಡ ಪಡೆಗಳಂತೂ ಎಂದಿನಂತೆ ಅದನ್ನು ಘೋಷಣೆ ಮಾತ್ರವೆಂದು ತಳ್ಳಿಹಾಕಿದುದು ಅವುಗಳ ಜಾಯಮಾನಕ್ಕೆ ಅನುಗುಣವಾಗಿತ್ತು. ಅನ್ಯ ವಲಯಗಳಲ್ಲಿಯೂ ಆ ಲಕ್ಷö್ಯದ ಬಗೆಗೆ ಅತ್ಯುತ್ಸಾಹವೇನೂ ತೋರಿರಲಿಲ್ಲ. ಅಲ್ಲಿಂದೀಚೆಗೂ ಪ್ರಮುಖ ವಿರೋಧಪಕ್ಷವು ಆರೂಢ ಸರ್ಕಾರದ ಪ್ರತಿಯೊಂದು ಉಪಕ್ರಮವನ್ನೂ ಟೀಕಿಸುತ್ತ ಬಂದಿರುವ ರೀತಿಯನ್ನು ನೋಡಿದರೆ ಅದರ ದೃಷ್ಟಿಯಲ್ಲಿ […]

ದೀಪ್ತಿ

ಶಾಂತಿಖಡ್ಗಃ ಕರೇ ಯಸ್ಯ ದುರ್ಜನಃ ಕಿಂ ಕರಿಷ್ಯತಿ | ಅತೃಣೇ ಪತಿತೋ ವಹ್ನಿಃ ಸ್ವಯಮೇವೋಪಶಾಮ್ಯತಿ || – ಮಹಾಭಾರತ, ಉದ್ಯೋಗಪರ್ವ “ಶಾಂತಿ ಎಂಬ ಖಡ್ಗಾಯುಧ ಯಾರ ಕೈಯಲ್ಲಿ ಇದೆಯೋ ಅಂತಹವನಿಗೆ ದುಷ್ಟನೂ ಕ್ರೂರಿಯೂ ಏನು ಹಾನಿ ಮಾಡಿಯಾನು? ಹುಲ್ಲಿನ ಮೇಲೆ ಬೀಳದಿರುವ ಬೆಂಕಿ ತಾನಾಗಿ ಶಾಂತವಾಗಿಬಿಡುತ್ತದೆ.” ಹುಲ್ಲು ಗ್ರಾಸವಾಗಿ ದೊರೆತರೆ ಮಾತ್ರ ಬೆಂಕಿಯ ಪ್ರತಾಪಕ್ಕೆ ಅವಕಾಶವಾಗುತ್ತದೆ. ರವೀಂದ್ರನಾಥ ಠಾಕೂರರು ಯಾವುದೊ ಗಂಭೀರ ಬರಹದಲ್ಲಿ ತಲ್ಲೀನರಾಗಿದ್ದರು. ಸಮಯ ನಡುರಾತ್ರಿ ದಾಟಿತ್ತು. ಏನನ್ನಾದರೂ ದೋಚಿಕೊಂಡು ಹೋಗಲು ಕಳ್ಳನೊಬ್ಬ ಕತ್ತಿ ಝಳಪಿಸುತ್ತ […]

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

`ಉತ್ಥಾನ’ : ೧೯೬೫ರಿಂದ ಪ್ರಕಟವಾಗುತ್ತಿರುವ ಕನ್ನಡದ ಹೆಮ್ಮೆಯ ಸದಭಿರುಚಿಯ ಮಾಸಪತ್ರಿಕೆ. ರಾಜ್ಯದಾದ್ಯಂತ ಪ್ರಸರಣ ಇರುವ ಸಂಚಿಕೆಯು ಈಗ ಕ್ರೌನ್‌ ಚತುರ್ದಳ ಆಕಾರದಲ್ಲಿ ೧೧೨ ವರ್ಣಪುಟಗಳಲ್ಲಿ ವೈವಿಧ್ಯಮಯ ಲೇಖನ, ನುಡಿಚಿತ್ರ, ಸಾಹಿತ್ಯದ ಬರಹಗಳನ್ನು ಪ್ರಕಟಿಸುತ್ತಿದೆ.  ಸಂಚಿಕೆಯ ಬೆ ಲೆ ೨೦ ರೂ.

Utthana
Kannada Monthly Magazine ​
Utthana Trust
Keshavashilpa, Kempegowda Nagara
Bengaluru - 560019
Karnataka State , INDIA

Phone : 080-26612732
Email : [email protected]

ಉತ್ಥಾನದ ಹೊಸ ಪ್ರಕಟಣೆಗಳ ಬಗ್ಗೆ ನಿಮ್ಮ ಈಮೈಲ್‌ ಅಂಚೆಪೆಟ್ಟಿಗೆಯಲ್ಲೇ ಮಾಹಿತಿ ಪಡೆಯಿರಿ. ಇದಕ್ಕಾಗಿ ನಮ್ಮ ವಾರ್ತಾಪತ್ರಕ್ಕೆ ಉಚಿತವಾಗಿ ಚಂದಾದಾರರಾಗಿ