ಯುವರಾಜನಾದ ಮೇಲೆ ಒಮ್ಮೆ ಜೀಮೂತವಾಹನನು ತಂದೆಯ ಬಳಿಗೆ ಹೋಗಿ ನಿವೇದಿಸಿಕೊಂಡನು – “ಅಪ್ಪಾ! ಈ ಕಲ್ಪವೃಕ್ಷವನ್ನು ನಾವು ಯಾರಿಗೋಸ್ಕರ ಕಾಪಾಡಿಕೊಂಡು ಬರಬೇಕು? ಈ ಹಿಂದೆ ಅದನ್ನು ತನ್ನದೆಂದು ಕಾಪಾಡಿಕೊಂಡು ಬಂದವರು ಯಾರೂ ಈಗ ಬದುಕಿಲ್ಲ. ಅದಕ್ಕೂ ಅವರಿಗೂ ಈಗ ಸಂಬಂಧವೇ ಇಲ್ಲ. ಅದ್ದರಿಂದ ನಾನು ಅದನ್ನು ಪರೋಪಕಾರಕ್ಕಾಗಿ ವಿನಿಯೋಗಿಸುತ್ತೇನೆ. ಏಕೆಂದರೆ ಪರೋಪಕಾರದಂತಹ ಸತ್ಕಾರ್ಯ ಸ್ಥಿರವೇ ಹೊರತು ಐಶ್ವರ್ಯವಲ್ಲ..’’ ಛಲ ಬಿಡದ ತ್ರಿವಿಕ್ರಮಸೇನನು ಹದಿನಾರನೆಯ ಸಾರಿ ಹೆಣವನ್ನು ಹೆಗಲಮೇಲೆ ಹಾಕಿಕೊಂಡು ಶ್ಮಶಾನದ ಕಡೆಗೆ ಹೊರಟನು. ಹೆಣದಲ್ಲಿದ್ದ ಬೇತಾಳನು ಮತ್ತೊಂದು […]
ಜೀಮೂತವಾಹನನ ಔದಾರ್ಯ
Month : November-2024 Episode : ಬೇತಾಳ ಕಥೆಗಳು - 16 Author : ಡಾ. ಎಚ್.ಆರ್. ವಿಶ್ವಾಸ




