ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ
ಪ್ರಕಟಣೆಯ
60ನೇ
ವರ್ಷ

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

Utthana > ಉತ್ಥಾನ ಮೇ 2018 > ಭಾರತ ಇಂದು ಜೀವಂತವಾಗಿ ಉಳಿದುಕೊಂಡಿದ್ದರೆ ಅದು ಹಳ್ಳಿಗಳಿಂದಾಗಿ ಮಾತ್ರ. : ಸೀತಾರಾಮ ಕೆದಿಲಾಯ

ಭಾರತ ಇಂದು ಜೀವಂತವಾಗಿ ಉಳಿದುಕೊಂಡಿದ್ದರೆ ಅದು ಹಳ್ಳಿಗಳಿಂದಾಗಿ ಮಾತ್ರ. : ಸೀತಾರಾಮ ಕೆದಿಲಾಯ

Please wait while flipbook is loading. For more related info, FAQs and issues please refer to DearFlip WordPress Flipbook Plugin Help documentation.

‘ದೇಶ ನೋಡು, ಕೋಶ ಓದು’ ಎಂದು ಒಂದು ಗಾದೆ ಹೇಳಿದರೆ, ಇನ್ನೊಂದು ‘ಸ್ವಾನುಭವವೇ ಸರ್ವೊತ್ತಮ ಗುರು’ ಎನ್ನುತ್ತದೆ. ’ವೇದ ಸುಳ್ಳಾದರೂ ಗಾದೆ ಸುಳ್ಳಾಗುವುದಿಲ್ಲ’ ಎಂಬ ಮಾತು ಕೂಡ ಅನುಭವಕ್ಕಿರುವ ಉನ್ನತ ಸ್ಥಾನವನ್ನು ತಿಳಿಸುತ್ತದೆ. ಒಬ್ಬ ವ್ಯಕ್ತಿ ಸುಮಾರು ಐದು ವರ್ಷಗಳ ಕಾಲ, ಇಡೀ ದೇಶದ ಯಾವುದೇ ಪ್ರಾಂತವನ್ನು ಬಿಡದೆ, 27 ಸಾವಿರ ಕಿ.ಮೀ.ಗಳಷ್ಟು ಪಾದಯಾತ್ರೆ ನಡೆಸಿ ಬಂದರೆಂದರೆ ನಂಬುತ್ತೀರಾ? ಅವರೇ ರಾ.ಸ್ವ. ಸಂಘದ ಸೇವಾಪ್ರಮುಖರಾಗಿದ್ದ ಸೀತಾರಾಮ ಕೆದಿಲಾಯರು. ತಮ್ಮ ಪಾದಯಾತ್ರೆಯ ಅವಧಿಯಲ್ಲಿ ಅವರು ಭೇಟಿ ಮಾಡಿದ ಜನ, ನಡೆಸಿದ ಮಾತುಕತೆ, ಸಭೆ, ಚರ್ಚಾಕೂಟ – ಎಲ್ಲವೂ ದಾಖಲೆಯೇ. ಅಪಾರ ಅನುಭವದೊಂದಿಗೆ ಕಳೆದ ವರ್ಷ ಪಾದಯಾತ್ರೆಯನ್ನು ಮುಗಿಸಿದ ಕೆದಿಲಾಯರು ದೇಶದ ಗ್ರಾಮೀಣ ಜನಜೀವನದ ಬಗೆಗೆ ಸ್ವಾನುಭವದಿಂದ ಮಾತನಾಡಬಲ್ಲರು.
ದೇಶದ ರೈತರ ಸಮಸ್ಯೆಯ ನಿಜಸ್ವರೂಪದ ಮೇಲೆ ಬೆಳಕುಚೆಲ್ಲುವ ಪ್ರಯತ್ನವಾಗಿ ’ಉತ್ಥಾನ’ದ ಈ ಸಂಚಿಕೆಯಲ್ಲಿ ಕೆಲವು ಬರಹಗಳನ್ನು ಪ್ರಸ್ತುತ ಪಡಿಸಲಾಗಿದೆ. ಜೊತೆಜೊತೆಗೆ, ಸಾಂದರ್ಭಿಕವಾಗಿ ಸೀತಾರಾಮ ಕೆದಿಲಾಯರ ಸಂದರ್ಶನವನ್ನೂ ಮಾಡಲಾಯಿತು. ಗ್ರಾಮೀಣ ಭಾರತದಲ್ಲಿ ಸಂಚರಿಸಿದಾಗ ತಮಗಾದ ಅನುಭವದ ಕೆಲವು ಸೆಳಕುಗಳನ್ನು ಅವರು ಇಲ್ಲಿ ಹಂಚಿಕೊಂಡಿದ್ದಾರೆ.

ಪೂರ್ಣ ಓದಿಗಾಗಿ: https://utthana.in/?p=5204

ನಿಮ್ಮ ಪ್ರತಿಕ್ರಿಯೆ ನೀಡಿ

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

`ಉತ್ಥಾನ’ : ೧೯೬೫ರಿಂದ ಪ್ರಕಟವಾಗುತ್ತಿರುವ ಕನ್ನಡದ ಹೆಮ್ಮೆಯ ಸದಭಿರುಚಿಯ ಮಾಸಪತ್ರಿಕೆ. ರಾಜ್ಯದಾದ್ಯಂತ ಪ್ರಸರಣ ಇರುವ ಸಂಚಿಕೆಯು ಈಗ ಕ್ರೌನ್‌ ಚತುರ್ದಳ ಆಕಾರದಲ್ಲಿ ೧೧೨ ವರ್ಣಪುಟಗಳಲ್ಲಿ ವೈವಿಧ್ಯಮಯ ಲೇಖನ, ನುಡಿಚಿತ್ರ, ಸಾಹಿತ್ಯದ ಬರಹಗಳನ್ನು ಪ್ರಕಟಿಸುತ್ತಿದೆ.  ಸಂಚಿಕೆಯ ಬೆ ಲೆ ೨೦ ರೂ.

Utthana
Kannada Monthly Magazine ​
Utthana Trust
Keshavashilpa, Kempegowda Nagara
Bengaluru - 560019
Karnataka State , INDIA

Phone : 080-26612732
Email : [email protected]

ಉತ್ಥಾನದ ಹೊಸ ಪ್ರಕಟಣೆಗಳ ಬಗ್ಗೆ ನಿಮ್ಮ ಈಮೈಲ್‌ ಅಂಚೆಪೆಟ್ಟಿಗೆಯಲ್ಲೇ ಮಾಹಿತಿ ಪಡೆಯಿರಿ. ಇದಕ್ಕಾಗಿ ನಮ್ಮ ವಾರ್ತಾಪತ್ರಕ್ಕೆ ಉಚಿತವಾಗಿ ಚಂದಾದಾರರಾಗಿ