ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ
ಪ್ರಕಟಣೆಯ
60ನೇ
ವರ್ಷ

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

Utthana > ಉತ್ಥಾನ ಆಗಸ್ಟ್ 2015 > ರಸಪ್ರಶ್ನೆ

ರಸಪ್ರಶ್ನೆ

l2013012544937

 

೧.           ಬಂಗಾಳದಲ್ಲಿ ೧೭-೧೮ನೇ ಶತಮಾನಗಳಲ್ಲಿ ಮಲ್ಲ ರಾಜವಂಶಿಕರು ನಿರ್ಮಿಸಿದ ಗಡಸು ಜೇಡಿಮಣ್ಣಿನ ಪ್ರಸಿದ್ಧ ದೇವಾಲಯಗಳು ಎಲ್ಲಿವೆ?

೨.           ‘ನೀರ್ಗಲ್ಲು’ ಎಂದರೆ ಏನು?

೩.           ಭೂಸೇನೆ, ವಾಯುಸೇನೆ, ನೌಕಾಸೇನೆ – ಈ ಮೂರೂ ವಿಭಾಗ ಸಿಬ್ಬಂದಿಗಳ ಈಗಿನ ಅಧಿಪ್ರಮುಖರು ಯಾರು?

೪.           ರಾಣಿ ಚೆನ್ನಮ್ಮ ಯಾರ ಪತ್ನಿ?

೫.           ಕರ್ನಾಟಕದ ಪ್ರಸಿದ್ಧ ಕೀರ್ತಿನಾರಾಯಣ ದೇವಾಲಯ ಎಲ್ಲಿದೆ?

೬.           ‘ತರಕಾರಿಗಳ ರಾಜ’ ಎಂದು ಯಾವುದನ್ನು ಕರೆಯುತ್ತಾರೆ?

೭.           ಭಾರತದಲ್ಲಿ ಅತಿ ಹೆಚ್ಚು ಚಹಾ ಬೆಳೆಯುವುದು ಯಾವ ರಾಜ್ಯದಲ್ಲಿ?

೮.           ‘ಆಗಾಖಾನ್ ಕಪ್’ ಪ್ರಶಸ್ತಿ ಯಾವ ಕ್ರೀಡೆಗೆ ಸಂಬಂಧಿಸಿದ್ದು?

೯.           ಅತ್ಯಂತ ಕಡಮೆ ಖಾರವಿರುವ ಮೆಣಸಿನಕಾಯಿ ಜಾತಿ ಯಾವುದು?

೧೦.        ಯಾವ ಬಗೆಯ ಆಹಾರದ ಸೇವನೆಯಿಂದ ರಕ್ತದಲ್ಲಿನ ಕೊಲೆಸ್ಟೆರಾಲ್ ಕಡಮೆಯಾಗುತ್ತದೆ?

 

ಉತ್ತರಗಳು

೧.           ಬಿಷ್ಣೂಪುರ್.

೨.           ನಿಧಾನವಾಗಿ ಚಲಿಸುವ ಮಂಜಿನ ರಾಶಿ.

೩.           ಜನರಲ್ ಬಿಕ್ರಮ್ ಸಿಂಗ್.

೪.           ಕಿತ್ತೂರಿನ ಮಲ್ಲಸರ್ಜ ದೇಸಾಯಿ.

೫.           ತಲಕಾಡು.

೬.           ಆಲೂಗೆಡ್ಡೆ.

೭.           ಅಸ್ಸಾಮ್.

೮.           ಹಾಕಿ.

೯.           ದಪ್ಪ ಮೆಣಸಿನಕಾಯಿ (ಕ್ಯಾಪ್ಸಿಕಮ್).

೧೦.        ಕಡಮೆ ಕೊಬ್ಬಿನ ಪದಾರ್ಥಗಳು.

ನಿಮ್ಮ ಪ್ರತಿಕ್ರಿಯೆ ನೀಡಿ

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

`ಉತ್ಥಾನ’ : ೧೯೬೫ರಿಂದ ಪ್ರಕಟವಾಗುತ್ತಿರುವ ಕನ್ನಡದ ಹೆಮ್ಮೆಯ ಸದಭಿರುಚಿಯ ಮಾಸಪತ್ರಿಕೆ. ರಾಜ್ಯದಾದ್ಯಂತ ಪ್ರಸರಣ ಇರುವ ಸಂಚಿಕೆಯು ಈಗ ಕ್ರೌನ್‌ ಚತುರ್ದಳ ಆಕಾರದಲ್ಲಿ ೧೧೨ ವರ್ಣಪುಟಗಳಲ್ಲಿ ವೈವಿಧ್ಯಮಯ ಲೇಖನ, ನುಡಿಚಿತ್ರ, ಸಾಹಿತ್ಯದ ಬರಹಗಳನ್ನು ಪ್ರಕಟಿಸುತ್ತಿದೆ.  ಸಂಚಿಕೆಯ ಬೆ ಲೆ ೨೦ ರೂ.

Utthana
Kannada Monthly Magazine ​
Utthana Trust
Keshavashilpa, Kempegowda Nagara
Bengaluru - 560019
Karnataka State , INDIA

Phone : 080-26612732
Email : [email protected]

ಉತ್ಥಾನದ ಹೊಸ ಪ್ರಕಟಣೆಗಳ ಬಗ್ಗೆ ನಿಮ್ಮ ಈಮೈಲ್‌ ಅಂಚೆಪೆಟ್ಟಿಗೆಯಲ್ಲೇ ಮಾಹಿತಿ ಪಡೆಯಿರಿ. ಇದಕ್ಕಾಗಿ ನಮ್ಮ ವಾರ್ತಾಪತ್ರಕ್ಕೆ ಉಚಿತವಾಗಿ ಚಂದಾದಾರರಾಗಿ