ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ
ಪ್ರಕಟಣೆಯ
60ನೇ
ವರ್ಷ

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

Utthana > ಉತ್ಥಾನ ಸುದ್ದಿಗಳು > ಕಾಲೇಜು ವಿದ್ಯಾರ್ಥಿಗಳಿಗಾಗಿ ನಡೆದ ವಾರ್ಷಿಕ ಪ್ರಬಂಧಸ್ಪರ್ಧೆ – 2020 ಫಲಿತಾಂಶ

ಕಾಲೇಜು ವಿದ್ಯಾರ್ಥಿಗಳಿಗಾಗಿ ನಡೆದ ವಾರ್ಷಿಕ ಪ್ರಬಂಧಸ್ಪರ್ಧೆ – 2020 ಫಲಿತಾಂಶ

ಉತ್ಥಾನ ಮಾಸಪತ್ರಿಕೆ ಯ ಕಾಲೇಜು ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ವಾರ್ಷಿಕ ಪ್ರಬಂಧ ಸ್ಪರ್ಧೆ 2020ರ ಬಹುಮಾನ ವಿತರಣಾ ಕಾರ್ಯಕ್ರಮ ಇಂದು ಬೆಂಗಳೂರಿನ ರಾಷ್ಟ್ರೋತ್ಥಾನ ರಕ್ತಕೇಂದ್ರ ದಲ್ಲಿ ನಡೆಯಿತು.

ಹೊಸದಿಗಂತ ದಿನಪತ್ರಿಕೆಯ ಪ್ರಧಾನ ಸಂಪಾದಕರಾದ ವಿನಾಯಕ ಭಟ್ ಮುರೂರು ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಪ್ರಶಸ್ತಿ ಪ್ರಧಾನ ಮಾಡಿದರು.

ಆರ್ಥಿಕ ತಜ್ಞ ಡಾ. ಸಮೀರ್ ಕಾಗಲ್ಕರ್ ಹಾಗೂ ದಯಾನಂದ ಸಾಗರ ದಂತ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಾದ ಡಾ|| ಹೇಮಂತ್ ಕುಮಾರ್ ಅವರು ತೀರ್ಪುಗಾರರಾಗಿ ಆಗಮಿಸಿದರು.

ರಾಷ್ಟ್ರೋತ್ಥಾನ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ನಾ. ದಿನೇಶ್ ಹೆಗ್ಡೆ ಹಾಗೂ ಉತ್ಥಾನದ ಗೌರವ ಪ್ರಧಾನ ಸಂಪಾದಕರಾದ ಡಾ. ಎಸ್.ಆರ್. ರಾಮಸ್ವಾಮಿ ಅವರು ಉಪಸ್ಥಿತರಿದ್ದರು

ಪ್ರಥಮ : ಶ್ರಿದೇವಿ ಕೆ., ಸಂತ ಫಿಲೋಮಿನಾ ಕಾಲೇಜು, ದರ್ಬೆ, ಪುತ್ತೂರು

ದ್ವಿತೀಯ : ನವೀನ ಆರ್.ಭಟ್, ಭುವನೇಂದ್ರ ಕಾಲೇಜು, ಕಾರ್ಕಳ

ತೃತೀಯ: ಪೂಜಾ ಡಿ.ಜಿ., ಎನ್ಎಂಕೆ ಆರ್ ವಿ ಕಾಲೇಜು, ಬೆಂಗಳೂರು

ಸಮಾಧಾನಕರ ಬಹುಮಾನ

ಚೈತ್ರ, ಸಂತ ಫಿಲೋಮಿನಾ ಕಾಲೇಜು, ದರ್ಬೆ, ಪುತ್ತೂರು

ಸಂಗೀತ ಎನ್. ಶೆಟ್ಟಿ, ಕಮಲಾಬಾಳಿಗ ಶಿಕ್ಷಣ ಮಹಾವಿದ್ಯಾಲಯ ಕುಮಟಾ

ನಿಮ್ಮ ಪ್ರತಿಕ್ರಿಯೆ ನೀಡಿ

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

`ಉತ್ಥಾನ’ : ೧೯೬೫ರಿಂದ ಪ್ರಕಟವಾಗುತ್ತಿರುವ ಕನ್ನಡದ ಹೆಮ್ಮೆಯ ಸದಭಿರುಚಿಯ ಮಾಸಪತ್ರಿಕೆ. ರಾಜ್ಯದಾದ್ಯಂತ ಪ್ರಸರಣ ಇರುವ ಸಂಚಿಕೆಯು ಈಗ ಕ್ರೌನ್‌ ಚತುರ್ದಳ ಆಕಾರದಲ್ಲಿ ೧೧೨ ವರ್ಣಪುಟಗಳಲ್ಲಿ ವೈವಿಧ್ಯಮಯ ಲೇಖನ, ನುಡಿಚಿತ್ರ, ಸಾಹಿತ್ಯದ ಬರಹಗಳನ್ನು ಪ್ರಕಟಿಸುತ್ತಿದೆ.  ಸಂಚಿಕೆಯ ಬೆ ಲೆ ೨೦ ರೂ.

Utthana
Kannada Monthly Magazine ​
Utthana Trust
Keshavashilpa, Kempegowda Nagara
Bengaluru - 560019
Karnataka State , INDIA

Phone : 080-26612732
Email : [email protected]

ಉತ್ಥಾನದ ಹೊಸ ಪ್ರಕಟಣೆಗಳ ಬಗ್ಗೆ ನಿಮ್ಮ ಈಮೈಲ್‌ ಅಂಚೆಪೆಟ್ಟಿಗೆಯಲ್ಲೇ ಮಾಹಿತಿ ಪಡೆಯಿರಿ. ಇದಕ್ಕಾಗಿ ನಮ್ಮ ವಾರ್ತಾಪತ್ರಕ್ಕೆ ಉಚಿತವಾಗಿ ಚಂದಾದಾರರಾಗಿ