ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ
ಪ್ರಕಟಣೆಯ
60ನೇ
ವರ್ಷ

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

Utthana > ಉತ್ಥಾನ ಸುದ್ದಿಗಳು > ಸೀತಾರಾಮ ಗೋಯಲ್ ಕುರಿತು ಫೆ.12ಕ್ಕೆ ಅಂತರ್ಜಾಲ ಉಪನ್ಯಾಸ

ಸೀತಾರಾಮ ಗೋಯಲ್ ಕುರಿತು ಫೆ.12ಕ್ಕೆ ಅಂತರ್ಜಾಲ ಉಪನ್ಯಾಸ


ಸೀತಾರಾಮ ಗೋಯಲ್ ಅವರ ಜನ್ಮಶತಾಬ್ದ ಪ್ರಯುಕ್ತ  ಉತ್ಥಾನ ವಿಶೇಷ ಅಂತರ್ಜಾಲ ಉಪನ್ಯಾಸವನ್ನು ಆಯೋಜಿಸಿದೆ.

ವಿಯೆಟ್ನಾಂನ ವಿವೇಕಾನಂದ ಕೇಂದ್ರದ ನಿರ್ದೇಶಕರಾಗಿದ್ದ ಖ್ಯಾತ ಲೇಖಕರು, ಚಿಂತಕರು ಆಗಿರುವ ಶ್ರೀ ಜಿ.ಬಿ ಹರೀಶ್ ಉಪನ್ಯಾಸ ನೀಡಲಿದ್ದಾರೆ.

ದಿನಾಂಕ: ಫೆಬ್ರುವರಿ 12, 2022 ಶನಿವಾರ ಸಂಜೆ 6ಕ್ಕೆ

ನೇರಪ್ರಸಾರ: www.facebook.com/utthana.magazine

ಉತ್ಥಾನ ಅಂತರ್ಜಾಲ ಉಪನ್ಯಾಸಗಳ ಸರಣಿಯ ಎಲ್ಲ ಉಪನ್ಯಾಸಗಳನ್ನು ಇಲ್ಲಿ ವೀಕ್ಷಿಸಬಹುದು:

www.facebook.com/utthana.magazine

ನಿಮ್ಮ ಪ್ರತಿಕ್ರಿಯೆ ನೀಡಿ

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

`ಉತ್ಥಾನ’ : ೧೯೬೫ರಿಂದ ಪ್ರಕಟವಾಗುತ್ತಿರುವ ಕನ್ನಡದ ಹೆಮ್ಮೆಯ ಸದಭಿರುಚಿಯ ಮಾಸಪತ್ರಿಕೆ. ರಾಜ್ಯದಾದ್ಯಂತ ಪ್ರಸರಣ ಇರುವ ಸಂಚಿಕೆಯು ಈಗ ಕ್ರೌನ್‌ ಚತುರ್ದಳ ಆಕಾರದಲ್ಲಿ ೧೧೨ ವರ್ಣಪುಟಗಳಲ್ಲಿ ವೈವಿಧ್ಯಮಯ ಲೇಖನ, ನುಡಿಚಿತ್ರ, ಸಾಹಿತ್ಯದ ಬರಹಗಳನ್ನು ಪ್ರಕಟಿಸುತ್ತಿದೆ.  ಸಂಚಿಕೆಯ ಬೆ ಲೆ ೨೦ ರೂ.

Utthana
Kannada Monthly Magazine ​
Utthana Trust
Keshavashilpa, Kempegowda Nagara
Bengaluru - 560019
Karnataka State , INDIA

Phone : 080-26612732
Email : [email protected]

ಉತ್ಥಾನದ ಹೊಸ ಪ್ರಕಟಣೆಗಳ ಬಗ್ಗೆ ನಿಮ್ಮ ಈಮೈಲ್‌ ಅಂಚೆಪೆಟ್ಟಿಗೆಯಲ್ಲೇ ಮಾಹಿತಿ ಪಡೆಯಿರಿ. ಇದಕ್ಕಾಗಿ ನಮ್ಮ ವಾರ್ತಾಪತ್ರಕ್ಕೆ ಉಚಿತವಾಗಿ ಚಂದಾದಾರರಾಗಿ