![ಕನ್ನಡದಲ್ಲಿ ಅನ್ಯ ಭಾಷೆಗಳ ಕಥನ ಸಾಹಿತ್ಯ](https://utthana.in/wp-content/uploads/2024/07/4-Utthana-April-2024-final-48-copy-150x150.jpg)
“ಒಂದು ಸಂಸ್ಕೃತಿಯ ಸಾಹಿತ್ಯ ಇನ್ನೊಂದು ಸಂಸ್ಕೃತಿಯಲ್ಲಿ ಮೊದಲು ಪ್ರವೇಶಿಸುವುದು ಭಾಷಾಂತರದ ಮೂಲಕ. ಆಮೇಲೆ ಅದು ಭಾವಾಂತರ, ಸ್ವತಂತ್ರ ಸಾಹಿತ್ಯಗಳಿಗೆ ದಾರಿ ಮಾಡಿಕೊಡುತ್ತದೆ. ಇದಕ್ಕೆ ಅನುಗುಣವಾಗಿ ಆರಂಭದ ಕನ್ನಡ ಭಾವಗೀತೆ ಮತ್ತು ನಾಟಕಗಳು ಅನುವಾದದ ದಾರಿ ಹಿಡಿದೇ ಕನ್ನಡದೊಳಗೆ ಬಂದವು. ಅಂದರೆ ಇಂಗ್ಲಿಷ್ನಿಂದ ಕಾವ್ಯಸಾಹಿತ್ಯವನ್ನು, ಇಂಗ್ಲಿಷ್ ಮತ್ತು ಸಂಸ್ಕೃತಗಳಿಂದ ನಾಟಕಸಾಹಿತ್ಯವನ್ನು ಕನ್ನಡಿಗರು ಅನುವಾದಗೊಳಿಸಿಕೊಂಡರು. ಕಳೆದ ಸಂಚಿಕೆಯಿಂದ… ೩) ಬಿ. ವೆಂಕಟಾಚಾರ್ಯರ ಅನುವಾದಗಳು ಬಿ. ವೆಂಕಟಾಚಾರ್ಯರನ್ನು (೧೮೪೫-೧೯೧೪) ‘ಕನ್ನಡ ಕಾದಂಬರಿಗಳ ಪಿತಾಮಹ’ ಎಂದು ಕರೆಯಲಾಗಿದೆ. ಇವರ ಸಂಕ್ಷಿಪ್ತ ಪರಿಚಯ ಟಿಪ್ಪಣಿ- […]