ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ
ಪ್ರಕಟಣೆಯ
60ನೇ
ವರ್ಷ

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

Utthana >

ಪಂಚಾಯತ್ ರಾಜ್

“ಸಮಾಜ-ಆಡಳಿತಗಳ ನಡುವೆ ಸುಸಂಘಟನೆ ಏರ್ಪಟ್ಟರೆ ಮಾತ್ರ ರಾಷ್ಟ್ರವಿಕಾಸ ಸಾಧ್ಯ”: ಧರ್ಮಪಾಲ್

“ಸಮಾಜ-ಆಡಳಿತಗಳ ನಡುವೆ ಸುಸಂಘಟನೆ ಏರ್ಪಟ್ಟರೆ ಮಾತ್ರ ರಾಷ್ಟ್ರವಿಕಾಸ ಸಾಧ್ಯ”:  ಧರ್ಮಪಾಲ್

ಖ್ಯಾತ ಗಾಂಧಿವಾದಿ ಇತಿಹಾಸಸಂಶೋಧಕ ಧರ್ಮಪಾಲ್‍ರೊಡನೆ ‘ಉತ್ಥಾನ’ಕ್ಕಾಗಿ ಎಸ್.ಆರ್. ರಾಮಸ್ವಾಮಿಯವರು 1989ರ ಕೊನೆಯಲ್ಲಿ ನಡೆಸಿದ ವಿಶೇಷ ಸಂದರ್ಶನ. ಇದು ‘ಉತ್ಥಾನ’ದ 1990ರ ಜನವರಿ ವಿಶೇಷಾಂಕದಲ್ಲಿ ಪ್ರಕಟವಾಯಿತು. ಪ್ರಶ್ನೆ: ಭಾರತಕ್ಕೆ ರಾಜಕೀಯ ಸ್ವಾತಂತ್ರ್ಯ ಬರುವುದಕ್ಕೆ ಮೊದಲು ಜನರಲ್ಲಿ ಹರಡಿದ್ದ ಧ್ಯೇಯವಾದ, ರಾಷ್ಟ್ರಕ ಭಾವನೆಗಳು ಆಮೇಲೆ ಮುಂದುವರಿಯಲಿಲ್ಲವೇಕೆ? ಉತ್ತರ: ಸ್ವಾತಂತ್ರ್ಯಪೂರ್ವದ ದಿನಗಳಲ್ಲಿ ಅದೊಂದು ಬಗೆಯ ಅಲೌಕಿಕ ಉತ್ಸಾಹ ಹರಡಿತ್ತೆಂಬುದು ನಿಜ. ಆದರೆ ಅದರ ಮೂಲವು ಭಾವನಾಸ್ತರದಲ್ಲಿ ಇದ್ದಿತೇ ಹೊರತು ಅದಕ್ಕೆ ವಾಸ್ತವವಾಗಿ ಗಟ್ಟಿ ನೆಲಗಟ್ಟು ಇರಲಿಲ್ಲ. ಗಟ್ಟಿಯಾದದ್ದೇನನ್ನೂ ಸಾಧಿಸುವುದು ಆಗ ಶಕ್ಯವೂ […]

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

`ಉತ್ಥಾನ’ : ೧೯೬೫ರಿಂದ ಪ್ರಕಟವಾಗುತ್ತಿರುವ ಕನ್ನಡದ ಹೆಮ್ಮೆಯ ಸದಭಿರುಚಿಯ ಮಾಸಪತ್ರಿಕೆ. ರಾಜ್ಯದಾದ್ಯಂತ ಪ್ರಸರಣ ಇರುವ ಸಂಚಿಕೆಯು ಈಗ ಕ್ರೌನ್‌ ಚತುರ್ದಳ ಆಕಾರದಲ್ಲಿ ೧೧೨ ವರ್ಣಪುಟಗಳಲ್ಲಿ ವೈವಿಧ್ಯಮಯ ಲೇಖನ, ನುಡಿಚಿತ್ರ, ಸಾಹಿತ್ಯದ ಬರಹಗಳನ್ನು ಪ್ರಕಟಿಸುತ್ತಿದೆ.  ಸಂಚಿಕೆಯ ಬೆ ಲೆ ೨೦ ರೂ.

Utthana
Kannada Monthly Magazine ​
Utthana Trust
Keshavashilpa, Kempegowda Nagara
Bengaluru - 560019
Karnataka State , INDIA

Phone : 080-26612732
Email : [email protected]

ಉತ್ಥಾನದ ಹೊಸ ಪ್ರಕಟಣೆಗಳ ಬಗ್ಗೆ ನಿಮ್ಮ ಈಮೈಲ್‌ ಅಂಚೆಪೆಟ್ಟಿಗೆಯಲ್ಲೇ ಮಾಹಿತಿ ಪಡೆಯಿರಿ. ಇದಕ್ಕಾಗಿ ನಮ್ಮ ವಾರ್ತಾಪತ್ರಕ್ಕೆ ಉಚಿತವಾಗಿ ಚಂದಾದಾರರಾಗಿ