ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ
ಪ್ರಕಟಣೆಯ
60ನೇ
ವರ್ಷ

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

Utthana >

Rohit Vemul

ದಲಿತಪ್ರೀತಿ

ಹೈದರಾಬಾದ್ ವಿಶ್ವವಿದ್ಯಾಲಯದ ರೋಹಿತ ವೇಮುಲ ಎಂಬ ವಿದ್ಯಾರ್ಥಿಯು ತನಗೆ ಆದ ‘ಅನ್ಯಾಯ’ದಿಂದ ಖಿನ್ನನಾಗಿ ಆತ್ಮಹತ್ಯೆ ಮಾಡಿಕೊಂಡನೆಂಬುದು ತಥೋಕ್ತ ಬುದ್ಧಿಜೀವಿಗಳಿಗೆ ಇತ್ತೀಚೆಗೆ ಗ್ರಾಸವಾಗಿರುವ ಒಂದು ಸರಕು. ಆ ವಿದ್ಯಾರ್ಥಿ ಯಾವ ಸಮುದಾಯದವನೆಂಬುದು ಇನ್ನೂ ಸ್ಪಷ್ಟವಿಲ್ಲ; ಆದರೆ ಈ ಪ್ರಸಂಗವನ್ನು ಮುಂದಿರಿಸಿಕೊಂಡು ಇಡೀ ವ್ಯವಸ್ಥೆಯೂ ಸರ್ಕಾರವೂ ದಲಿತವಿರೋಧಿಯಾಗಿದೆ ಎಂದು ಹುಯಿಲೆಬ್ಬಿಸಲಾಗಿದೆ. ಒಂದು ಕೂಟಮಂಡನೆಯ ಕಳೇಬರದ ಮೇಲೆರಗಿ ಅದನ್ನು ಅವೆಷ್ಟು ರಣಹದ್ದುಗಳು ಭೋಜನವನ್ನಾಗಿ ಮಾಡಿಕೊಂಡಿವೆ ಎಂಬುದು ಸೋಜಿಗ ತರುತ್ತದೆ, ಅದು ಹಾಗಿರಲಿ. ಇಲ್ಲಿ ಎದುರಾಗುವ ಪ್ರಶ್ನೆ – ಈ ಅಸಹಿಷ್ಣುತಾಪ್ರತಿಪಾದಕ ಬಣಗಳ […]

ಉತ್ಥಾನ - ಸದಭಿರುಚಿಯ ಮಾಸಪತ್ರಿಕೆ

`ಉತ್ಥಾನ’ : ೧೯೬೫ರಿಂದ ಪ್ರಕಟವಾಗುತ್ತಿರುವ ಕನ್ನಡದ ಹೆಮ್ಮೆಯ ಸದಭಿರುಚಿಯ ಮಾಸಪತ್ರಿಕೆ. ರಾಜ್ಯದಾದ್ಯಂತ ಪ್ರಸರಣ ಇರುವ ಸಂಚಿಕೆಯು ಈಗ ಕ್ರೌನ್‌ ಚತುರ್ದಳ ಆಕಾರದಲ್ಲಿ ೧೧೨ ವರ್ಣಪುಟಗಳಲ್ಲಿ ವೈವಿಧ್ಯಮಯ ಲೇಖನ, ನುಡಿಚಿತ್ರ, ಸಾಹಿತ್ಯದ ಬರಹಗಳನ್ನು ಪ್ರಕಟಿಸುತ್ತಿದೆ.  ಸಂಚಿಕೆಯ ಬೆ ಲೆ ೨೦ ರೂ.

Utthana
Kannada Monthly Magazine ​
Utthana Trust
Keshavashilpa, Kempegowda Nagara
Bengaluru - 560019
Karnataka State , INDIA

Phone : 080-26612732
Email : [email protected]

ಉತ್ಥಾನದ ಹೊಸ ಪ್ರಕಟಣೆಗಳ ಬಗ್ಗೆ ನಿಮ್ಮ ಈಮೈಲ್‌ ಅಂಚೆಪೆಟ್ಟಿಗೆಯಲ್ಲೇ ಮಾಹಿತಿ ಪಡೆಯಿರಿ. ಇದಕ್ಕಾಗಿ ನಮ್ಮ ವಾರ್ತಾಪತ್ರಕ್ಕೆ ಉಚಿತವಾಗಿ ಚಂದಾದಾರರಾಗಿ